Thursday, June 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Accident: ಅಪಘಾತದಲ್ಲ ಸಾವನ್ನಪ್ಪಿದ ನಟಿ

ಹಿಂದಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ವೈಭವಿ ಉಪಾಧ್ಯಾಯ

Honnappa Lakkammanavar by Honnappa Lakkammanavar
May 24, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್’ ಸೀರಿಯಲ್ ಮೂಲಕ ಫೇಮಸ್ ಆಗಿದ್ದ ನಟಿ ವೈಭವಿ ಉಪಾಧ್ಯಾಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ. ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

Related posts

ನನ್ನ ಎಲ್ಲವೂ ನೀನೆ…ನಿನ್ನೆ ನೆನಪುಗಳೇ ನನ್ನ ಭವಿಷ್ಯ…!

ನನ್ನ ಎಲ್ಲವೂ ನೀನೆ…ನಿನ್ನೆ ನೆನಪುಗಳೇ ನನ್ನ ಭವಿಷ್ಯ…!

June 7, 2023
ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

June 7, 2023

ವೈಭವಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಸಾವನ್ನಪ್ಪಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆಗೆ ಶಾಕ್ ಎದುರಾಗಿದೆ. ಗಣ್ಯರು ವೈಭವಿ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.

Tags: Accident: Actress died in an accident
ShareTweetSendShare
Join us on:

Related Posts

ನನ್ನ ಎಲ್ಲವೂ ನೀನೆ…ನಿನ್ನೆ ನೆನಪುಗಳೇ ನನ್ನ ಭವಿಷ್ಯ…!

ನನ್ನ ಎಲ್ಲವೂ ನೀನೆ…ನಿನ್ನೆ ನೆನಪುಗಳೇ ನನ್ನ ಭವಿಷ್ಯ…!

by Honnappa Lakkammanavar
June 7, 2023
0

ನಟ ಚಿರಂಜೀವಿ ಸರ್ಜಾ (Chiranjeevi Sarja) ಇಹಲೋಕ ತ್ಯಜಿಸಿ ಇಂದಿಗೆ ಮೂರು ವರ್ಷಗಳೇ ಕಳೆದಿವೆ. ಹಠಾತ್ತಾಗಿ ನಿಧನ ಹೊಂದಿದ ಚಿರು ಆಗಷ್ಟೇ ಮದುವೆಯಾಗಿದ್ದರು. ಅಸಂಖ್ಯಾತ ಅಭಿಮಾನಿಗಳ ಜೊತೆ...

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

by Honnappa Lakkammanavar
June 7, 2023
0

ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ (Abhishek Ambarish) ಹಾಗೂ ಅವಿವಾ (Aviva) ಆರತಕ್ಷತೆ ಸಿಲಿಕಾನ್ ಸಿಟಿಯ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಸೆಲೆಬ್ರಿಟಿ ಹಾಗೂ ಗಣ್ಯರ ದಂಡೇ ಕಾರ್ಯಕ್ರಮಕ್ಕೆ...

Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

by Honnappa Lakkammanavar
June 7, 2023
0

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಆರತಕ್ಷತೆ ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಆರತಕ್ಷತೆಗಾಗಿ (Reception) ಅರಮನೆ ಮೈದಾನ ಸಿಂಗಾರಗೊಂಡಿದ್ದು,...

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

by Honnappa Lakkammanavar
June 6, 2023
0

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ...

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

by Honnappa Lakkammanavar
June 6, 2023
0

ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ್’ (Adipurush) ಚಿತ್ರವು ಜೂನ್ 16ರಂದು ತೆರೆಗೆ ಅಪ್ಪಳಿಸಲಿದ್ದು, ಅದಕ್ಕೂ ಮುನ್ನ ಪ್ರೀ -ಲಿರೀಸ್ ಕಾರ್ಯಕ್ರಮ ಇಂದು ನಡೆಯಲಿದೆ. ಆದಿಪುರುಷ್ ಚಿತ್ರ ಬಿಡುಗಡೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಮ್ಮ ಸಂಪತ್ತನ್ನು ಹೆಚ್ಚಿಸಲು…ಹಣದ ಹರಿವಿಗೆ ಉತ್ತರ ಭಾರತೀಯರು ಬಳಸುವ ಸೂಕ್ಷ್ಮ ಪರಿಹಾರ…!

ನಮ್ಮ ಸಂಪತ್ತನ್ನು ಹೆಚ್ಚಿಸಲು…ಹಣದ ಹರಿವಿಗೆ ಉತ್ತರ ಭಾರತೀಯರು ಬಳಸುವ ಸೂಕ್ಷ್ಮ ಪರಿಹಾರ…!

June 8, 2023
ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram