ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ವ್ಯಕ್ತಿಯ ಕೊಲೆ ಮಾಡಿ 30 ಮೇಕೆ ಕದ್ದಿದ್ದ ಆರೋಪಿ ಅರೆಸ್ಟ್!

ವ್ಯಕ್ತಿಯ ಕೊಲೆ ಮಾಡಿ 30 ಮೇಕೆ ಕದ್ದಿದ್ದ ಆರೋಪಿ ಅರೆಸ್ಟ್!

Author2 by Author2
January 5, 2025
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ತುಮಕೂರು: ವ್ಯಕ್ತಿಯೊಬ್ಬನ ಕೊಲೆ ಮಾಡಿ 30 ಮೇಕೆಗಳನ್ನು ಕದ್ದೊಯ್ದಿದ್ದ ಆರೋಪಿಯನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ಮಣಿಕಂಠ ಬಂಧಿತ ಆರೋಪಿ. ಪಾವಗಡ (Pavagada) ತಾಲೂಕಿನ ದೇವಲಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಆರೋಪಿಯು ನರಸಿಂಹಪ್ಪ (60) ಎಂಬುವವರನ್ನು ಕೊಲೆ ಮಾಡಿ, 30 ಮೇಕೆಗಳನ್ನು ಕದ್ದು ಪರಾರಿಯಾಗಿದ್ದ.
ಅಲ್ಲದೇ, ತಾನು ಕದ್ದಿದ್ದ ಮೇಕೆಗಳನ್ನು ಚಿತ್ರದುರ್ಗದ ಹಿರಿಯೂರಿನ ಕುರಿಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ್ದ. ಪೊಲೀಸರು ಆರೋಪಿಯನ್ನು ಸಂತೆಯಲ್ಲಿ ಕುರಿ ಸಮೇತ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯಿಂದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related posts

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

August 26, 2026
ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

August 26, 2026
Tags: accusedgoats arrestedkillingpavagadapoliceTumakur
ShareTweetSendShare
Join us on:

Related Posts

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

by Shwetha
August 26, 2026
0

ಬೆಂಗಳೂರು ಉದ್ಯಮಿ ಗೌತಮ್ ಅದಾನಿ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿಯ ಟೀಕೆಗಳಿಗೆ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 26, 2026
0

ದಿನ ಭವಿಷ್ಯ: 26-08-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಇಂದು ಪ್ರಕಾಶಿಸಲಿವೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram