ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟೆಂಪಲ್ ರನ್ ನಡೆಸಿದ ನಟ ದರ್ಶನ್!

ಮೈಸೂರು ಚಾಮುಂಡಿ ದರ್ಶನ ಪಡೆದ ದರ್ಶನ್

Author2 by Author2
January 16, 2025
in Cinema, ಬೆಂಗಳೂರು, ಮನರಂಜನೆ
Share on FacebookShare on TwitterShare on WhatsappShare on Telegram

ನಟ ದರ್ಶನ್ (Darshan) ಕೊಲೆ ಆರೋಪದಲ್ಲಿ ಜೈಲು ಸೇರಿದ್ದರು. ಈಗ ಬೇಲ್ ಮೇಲೆ ಹೊರ ಬಂದಿದ್ದು, ಮತ್ತೆ ಸಹಜ ಜೀವನದತ್ತ ಮರಳಿದ್ದಾರೆ. ಈಗ ಕುಟುಂಬಸ್ಥರೊಂದಿಗೆ ಕಾಲ ಕಳೆಯುತ್ತಿರುವ ದಚ್ಚು, ಕುಟುಂಬಸ್ಥರ ಜೊತೆ ಟೆಂಪಲ್ ರನ್ ನಡೆಸಿದ್ದಾರೆ.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೇಟಿ ನೀಡಿ, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಆಗಮಿಸಿದ ಸುದ್ದಿ ಕೇಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು,.

Related posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

February 8, 2026
ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಸುಳ್ಳು ಹೇಳೋಕೆ ನಾಚಿಕೆ ಆಗಲ್ವಾ? ಏನ್ ತಿಂತೀರಿ? ಸಿಎಂ ವಿರುದ್ಧ ಏಕವಚನದಲ್ಲೇ ಗುಡುಗಿದ ತೇಜಸ್ವಿ ಸೂರ್ಯ

ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಸುಳ್ಳು ಹೇಳೋಕೆ ನಾಚಿಕೆ ಆಗಲ್ವಾ? ಏನ್ ತಿಂತೀರಿ? ಸಿಎಂ ವಿರುದ್ಧ ಏಕವಚನದಲ್ಲೇ ಗುಡುಗಿದ ತೇಜಸ್ವಿ ಸೂರ್ಯ

February 8, 2026

ಪ್ರತಿ ವರ್ಷವೂ ದರ್ಶನ್ ಜ.14ರಂದು ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದರಂತೆ ಈ ವರ್ಷವೂ ಹಬ್ಬ ಆಚರಿಸಿದ್ದಾರೆ. ಫಾರಂ ಹೌಸ್‌ನಲ್ಲಿ ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಜೊತೆ ನಟ ಹಬ್ಬ ಆಚರಿಸಿದ್ದಾರೆ.

Tags: chamundi bettaCinemaDarshanjailsonwife
ShareTweetSendShare
Join us on:

Related Posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

by Shwetha
February 8, 2026
0

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಿದೆ. ಸೋಮವಾರದಿಂದ (ಫೆಬ್ರವರಿ 9) ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ...

ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಸುಳ್ಳು ಹೇಳೋಕೆ ನಾಚಿಕೆ ಆಗಲ್ವಾ? ಏನ್ ತಿಂತೀರಿ? ಸಿಎಂ ವಿರುದ್ಧ ಏಕವಚನದಲ್ಲೇ ಗುಡುಗಿದ ತೇಜಸ್ವಿ ಸೂರ್ಯ

ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಸುಳ್ಳು ಹೇಳೋಕೆ ನಾಚಿಕೆ ಆಗಲ್ವಾ? ಏನ್ ತಿಂತೀರಿ? ಸಿಎಂ ವಿರುದ್ಧ ಏಕವಚನದಲ್ಲೇ ಗುಡುಗಿದ ತೇಜಸ್ವಿ ಸೂರ್ಯ

by Shwetha
February 8, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಇದೀಗ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಬೆಂಗಳೂರಿನ ಜನರ ಜೀವನಾಡಿಯಾಗಿರುವ ಮೆಟ್ರೋ ದರವನ್ನು ಮತ್ತೆ ಏರಿಸಲು ಮುಂದಾಗಿರುವ ಬೆಳವಣಿಗೆಗೆ...

ಫೆಬ್ರವರಿ 19ಕ್ಕೆ ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ  ಸಾರಿಗೆ ನೌಕರರಿಂದ ಸರ್ಕಾರಕ್ಕೆ ಅಂತಿಮ ಡೆಡ್ ಲೈನ್!

ಫೆಬ್ರವರಿ 19ಕ್ಕೆ ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ ಸಾರಿಗೆ ನೌಕರರಿಂದ ಸರ್ಕಾರಕ್ಕೆ ಅಂತಿಮ ಡೆಡ್ ಲೈನ್!

by Shwetha
February 5, 2026
0

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ಪ್ರಮುಖ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನೌಕರರು ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಕರೆ...

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

by Shwetha
February 5, 2026
0

ಸಿಲಿಕಾನ್ ಸಿಟಿ ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜಧಾನಿಯ ಜನತೆಗೆ,...

ಕರಗ ಉತ್ಸವದ ಅನುದಾನದಲ್ಲೂ ಕಮಿಷನ್ ದಂಧೆ ಹಿಂದೂಗಳೆಂದರೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ದ್ವೇಷ ಎಂದು ಆರ್ ಅಶೋಕ್ ಆಕ್ರೋಶ

ಕರಗ ಉತ್ಸವದ ಅನುದಾನದಲ್ಲೂ ಕಮಿಷನ್ ದಂಧೆ ಹಿಂದೂಗಳೆಂದರೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ದ್ವೇಷ ಎಂದು ಆರ್ ಅಶೋಕ್ ಆಕ್ರೋಶ

by Shwetha
February 5, 2026
0

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವದ ಅನುದಾನ ಬಿಡುಗಡೆ ವಿಚಾರ ಇದೀಗ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಪವಿತ್ರವಾದ ಕರಗ ಉತ್ಸವದ ಅನುದಾನ ಬಿಡುಗಡೆಗೂ ಶೇಕಡಾ 20 ರಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram