ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋವಿಡ್-19 ಸೋಂಕಿನಿಂದ ಹಿರಿಯ ನಟ ರಣಧೀರ್ ಕಪೂರ್ ಆಸ್ಪತ್ರೆಗೆ ದಾಖಲು

Shwetha by Shwetha
April 30, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Randhir Kapoor tested positive
Share on FacebookShare on TwitterShare on WhatsappShare on Telegram

ಕೋವಿಡ್-19 ಸೋಂಕಿನಿಂದ ಹಿರಿಯ ನಟ ರಣಧೀರ್ ಕಪೂರ್ ಆಸ್ಪತ್ರೆಗೆ ದಾಖಲು

ಹಿರಿಯ ನಟ ರಣಧೀರ್ ಕಪೂರ್ ಅವರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೋಕಿಲಾಬೆನ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. 74 ವರ್ಷದ ನಟ ಮುಂಬೈನ ಉಪನಗರ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಕೋವಿಡ್ -19 ಚಿಕಿತ್ಸೆಗಾಗಿ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚಿಂತಿಸಬೇಕಾಗಿಲ್ಲ ಎಂದು ಕೋಕಿಲಾಬೆನ್ ಆಸ್ಪತ್ರೆಯ ವೈದ್ಯರಾದ ಡಾ.ಸಂತೋಷ್ ಶೆಟ್ಟಿ ತಿಳಿಸಿದ್ದಾರೆ.
Randhir Kapoor tested positive

ನಟ ಮತ್ತು ಚಲನಚಿತ್ರ ನಿರ್ಮಾಪಕ ರಾಜ್ ಕಪೂರ್ ಅವರ ಹಿರಿಯ ಮಗ ರಣಧೀರ್ ಕಪೂರ್ ತಮ್ಮ ಕಿರಿಯ ಸಹೋದರರಾದ ರಿಷಿ ಕಪೂರ್ (67) ಮತ್ತು ರಾಜೀವ್ ಕಪೂರ್ (58) ಅವರನ್ನು ಒಂದು ವರ್ಷದ ಅವಧಿಯಲ್ಲಿ ಕಳೆದುಕೊಂಡಿದ್ದಾರೆ.

ಕ್ಯಾನ್ಸರ್ ವಿರುದ್ಧ ಎರಡು ವರ್ಷ ಹೋರಾಡಿದ ನಂತರ 2020 ರ ಏಪ್ರಿಲ್ 30 ರಂದು ರಿಷಿ ಕಪೂರ್ ನಿಧನರಾದರು ಮತ್ತು ಈ ವರ್ಷದ ಫೆಬ್ರವರಿಯಲ್ಲಿ ರಾಜೀವ್ ಕಪೂರ್ ಹೃದಯಾಘಾತದಿಂದ ನಿಧನರಾದರು. ಕಲ್ ಆಜ್ ಔರ್ ಕಲ್, ಜೀತ್, ಜವಾನಿ ದಿವಾನಿ, ಲಫಾಂಗೆ, ರಾಂಪುರ್ ಕಾ ಲಕ್ಷ್ಮಣ, ಹಾಥ್ ಕಿ ಸಫೈ ಮುಂತಾದ ಪಾತ್ರಗಳಿಂದ ಕಪೂರ್  ಹೆಸರುವಾಸಿಯಾಗಿದ್ದಾರೆ.

ಅವರು ನಟಿ ಬಬಿತಾ ಅವರನ್ನು ವಿವಾಹವಾಗಿದ್ದು, ನಂತರ ಬೇರ್ಪಟ್ಟರು. ರಣಧೀರ್ ಕಪೂರ್ ಮತ್ತು ಬಬಿತಾ ದಂಪತಿಗೆ ಕರಿಷ್ಮಾ ಮತ್ತು ಕರೀನಾ ಎಂಬ ಹೆಣ್ಣು ಮಕ್ಕಳಿದ್ದಾರೆ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

ದೇಹವು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಲು ಈ ರೀತಿ ಮಾಡಿ#Saakshatv #healthtips   #immunity https://t.co/5t5Bbj6Bod

— Saaksha TV (@SaakshaTv) April 26, 2021

ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್#Saakshatv #cookingrecipe #vegetable #friedrice https://t.co/ov1kK94lbw

— Saaksha TV (@SaakshaTv) April 25, 2021

ತೆರೆದು ಓದದ ಆ ಪತ್ರದಲ್ಲಿ ಅಮ್ಮನ ಉಸಿರಿತ್ತು!#ಚೈತ್ರ_ಕಬ್ಬಿನಾಲೆ https://t.co/0WRYp2RVbh

— Saaksha TV (@SaakshaTv) April 28, 2021

ಈ ಪಾಲಿಸಿಯಲ್ಲಿ ಹೂಡಿಕೆ ‌ಮಾಡಿದರೆ ನಿಮ್ಮ ಮಗು ಮಿಲಿಯನೇರ್ ಆಗಬಹುದು !#LICPolicy #Moneybackplan https://t.co/RHCYNqFfPr

— Saaksha TV (@SaakshaTv) April 21, 2021

#RandhirKapoor #testedpositive

 

Tags: Randhir Kapoor tested positive
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram