ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ನೀಡಿದ ನಟ ಸೈಫ್ ಅಲಿ ಖಾನ್!

ನಾನು ಕ್ಷೇಮವಾಗಿದ್ದೇನೆ ಎಂದ ನಟ

Author2 by Author2
January 16, 2025
in Cinema, National, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಸೈಫ್ ಅಲಿ ಖಾನ್ (Saif Ali Khan) ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಭಿಮಾನಿಗಳಿಗೆ ತಮ್ಮ ಆರೋಗ್ಯ ಬಗ್ಗೆ ಅಪ್ಡೇಟ್ ನೀಡಿದ್ದಾರೆ.

ನಾನು ಕ್ಷೇಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳ ಪ್ರೀತಿಗೆ ನಾನು ಚಿರಋಣಿ ಎಂದು ಹೇಳಿಕೊಂಡಿದ್ದಾರೆ. ಘಟನೆ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲ ಸತ್ಯಾಂಶ ಹೊರ ಬೀಳಲಿದೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಬರೆದುಕೊಂಡಿದ್ದಾರೆ.

Related posts

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

July 13, 2026
ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

July 12, 2026

ಗುರುವಾರ ಬೆಳಗಿನ ಜಾವ 2:30ರ ವೇಳೆಗೆ ಸೈಫ್ ಮೇಲೆ ಈ ದಾಳಿ ನಡೆದಿದೆ. ರಾತ್ರಿ ದಾಳಿಕೋರ ಸೈಫ್ ಮನೆಗೆ ಬಂದಿದ್ದಾನೆ. ಈತ ಮನೆಗೆ ಬಂದಿದ್ದನ್ನು ನೋಡಿ ಕೆಲಸದಾಕೆ ಗಲಾಟೆ ಮಾಡಿದ್ದಾಳೆ. ಈ ಗಲಾಟೆಯ ಶಬ್ದ ಕೇಳಿ ಸೈಫ್ ಜಗಳ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದಾರೆ. ಆಗ ಸೈಫ್ ಮೇಲೆ ದುಷ್ಕರ್ಮಿ ದಾಳಿ ನಡೆಸಿದ್ದಾನೆ. ಈ ವೇಳೆ 6 ಬಾರಿ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿದ್ದ ತಂದೆಯನ್ನು ಇಬ್ರಾಹಿಂ ಅಲಿ ಖಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ಮಾಡಲಾಗಿದ್ದು, ಈಗ ಸೈಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tags: attackCinemaHealth UpdateHospitalknifemumbaisaif ali khan
ShareTweetSendShare
Join us on:

Related Posts

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram