ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್, ಪ್ರಜ್ವಲ್, ಯಡಿಯೂರಪ್ಪ, ಸೂರಜ್ ವಿರುದ್ಧ ನಟಿ ರಮ್ಯಾ ಆಕ್ರೋಶ

ಪೋಸ್ಟ್ ಮಾಡಿ ಆಕ್ರೋಶ

Author2 by Author2
June 22, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಿಗಳಾಗಿರುವ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Ramya) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿ ಬೀದಿಗೆ ಬಂದಿದೆ ಎಂದು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ರಮ್ಯಾ ಪೋಸ್ಟ್‌ ಮೂಲಕ ಆಗ್ರಹಿಸಿದ್ದಾರೆ.

Related posts

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

July 4, 2025
ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

July 1, 2025

ನಟಿ ರಮ್ಯಾ ತಮ್ಮ ಪೋಸ್ಟ್‌ ನೊಂದಿಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ನಟ ದರ್ಶನ್‌, ಮಾಜಿ ಸಿಎಂ ಯಡಿಯೂರಪ್ಪ, ಎಂಎಲ್‌ಸಿ ಸೂರಜ್‌ ರೇವಣ್ಣ ಹೆಸರುಗಳನ್ನು ಟ್ಯಾಗ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ (Prajwal Revanna) ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Tags: Actress Ramya outraged against DarshanPrajwalsoorajYeddyurappa
ShareTweetSendShare
Join us on:

Related Posts

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

by Shwetha
July 4, 2025
0

ಮಿಸ್ಟರ್ ಐಪಿಎಲ್ ಎಂದೇ ಹೆಸರುವಾಸಿಯಾದ ಸುರೇಶ್ ರೈನಾ ಈಗ ಚಿತ್ರರಂಗದಲ್ಲಿ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಚಲನಚಿತ್ರ ವಲಯದ ಮೂಲಗಳ ಪ್ರಕಾರ, ರೈನಾ ಶೀಘ್ರದಲ್ಲೇ ತಮಿಳು ಚಿತ್ರದಲ್ಲಿ ನಟನೆ...

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

by Shwetha
July 1, 2025
0

ಬಿಗ್ ಬಾಸ್ ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ. ಸುದೀರ್ಘ ನಿರೀಕ್ಷೆಯ ಬಳಿಕ, ಬಹುಚರ್ಚಿತ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ಗೆ ಕಿಚ್ಚ ಸುದೀಪ್...

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

by Shwetha
June 23, 2025
0

ಬಿಗ್ ಬಾಸ್ ಕನ್ನಡ 12ನೇ ಸೀಸನ್ ಬಗ್ಗೆ ಈ ಬಾರಿ ಕಾರ್ಯಕ್ರಮ ಯಾವಾಗ ಶುರುವಾಗುತ್ತೆ ಎಂಬ ಪ್ರಶ್ನೆಯ ಜೊತೆಗೆ ಹೋಸ್ಟ್ ಯಾರು? ಅನ್ನೋದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ....

ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಗೆ ಕೋರ್ಟ್ ನಲ್ಲಿ ಶಾಕ್

ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಗೆ ಕೋರ್ಟ್ ನಲ್ಲಿ ಶಾಕ್

by Author2
June 9, 2025
0

ನವದೆಹಲಿ: ಕನ್ನಡಿಗರನ್ನು ಕೆರಳಿಸಿದ್ದ ನಟ ಕಮಲ್ ಹಾಸನ್ ಗೆ ಕೋರ್ಟ್ ಶಾಕ್ ನೀಡಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ...

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ರಾಜ್ ಕುಮಾರ್ ಕುರಿತು RGV ವಿವಾದಾತ್ಮಕ ಹೇಳಿಕೆ: ಕನ್ನಡಿಗರು ಕಿಡಿ

by Shwetha
June 8, 2025
0

ಕಮಲ್ ಹಾಸನ್ ಅವರ ಕನ್ನಡ ವಿರೋಧಿ ಹೇಳಿಕೆ ನಂತರ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ (ಆರ್ಜಿವಿ) ಕೂಡ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಕನ್ನಡ ಚಿತ್ರರಂಗದಲ್ಲಿ ಆಕ್ರೋಶಕ್ಕೆ ಕಾರಣರಾಗಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram