ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ದೀಪ ಬೆಳಗಿಸುವ ಕಾರ್ಯವನ್ನು ನಟಿ,ಹಾಗೂ ಬಿಜೆಪಿ ನಾಯಕಿ ಶೃತಿ ಸ್ವಾಗತಿಸಿದ್ದಾರೆ.ಎಪ್ರಿಲ್ 5 ರಂದು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದು ಮನವಿ ಮಾಡಿದ್ದಾರೆ. ಇದೆ ವೇಳೆ ಮಾತನಾಡಿದ ಅವರು ನಾನು ಸಹ ನನ್ನ ಕುಟುಂಬದ ಜೊತೆ ದೀಪ ಬೆಳಗಿಸುತ್ತೇನೆ.ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಜನರು ಕೂಡ ತಮ್ಮ ಮನೆಯ ಮುಂದೆ ಅಥವಾ ಬಾಲ್ಕನಿ ಮೇಲೆ ನಿಂತು, ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸಿ ಎಂದು ನಟಿ ಶೃತಿ ಮನವಿ ಮಾಡಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








