ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಭೇಟಿ

Namratha Rao by Namratha Rao
June 2, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಮನುಷ್ಯ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು: ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು

– ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ

Related posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

July 13, 2026

ಬೆಂಗಳೂರು ಜೂನ್ 02: ಮನುಷ್ಯ ತನ್ನ ಬುದ್ದಿಯನ್ನು ಉಪಯೋಗಿಸಿಕೊಂಡು ಪರೋಪಕಾರಿ ಮನೋಭಾವದಿಂದ ಉಪಕಾರದ ಕೆಲಸಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಈ ಮೂಲಕ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಕರೆ ನೀಡಿದರು.

ಶುಕ್ರವಾರ ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ ಅವರು ಅಶೀರ್ವಚನ ನೀಡಿದರು. ಭಗವಂತನಿಂದ ಸೃಷ್ಟಿಯಾಗಿರುವ ಪರಿಸರ, ಭೂಮಿ ಮತ್ತು ನೈಸರ್ಗಿಕ ವಾತಾವರಣವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಭಗವಂತ ಕಲ್ಪಿಸಿರುವ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಪರರಿಗೆ ಉಪಕಾರ ಮಾಡುವ ಕಾರ್ಯಗಳನ್ನು ಕೈಗೊಳ್ಳಬೇಕು. ಇದು ಮನುಷ್ಯರನ್ನು ಪ್ರಾಣಿಗಳಿಂದ ಪ್ರತ್ಯೇಕಿಸುವ ವಿಶೇಷ ಗುಣ. ಮನುಷ್ಯ ವ್ಯವಸ್ಥೆಯನ್ನು ಹಾಳು ಮಾಡದೇ ತನ್ನ ಪರಿಧಿಯಲ್ಲಿ ಪರೋಪಕಾರಕ್ಕೆ ಮುಂದಾದರೆ ಬಹಳಷ್ಟು ಸಾಧಿಸುವುದು ಸಾಧ್ಯ ಎಂದು ಹೇಳಿದರು.

ಅದಮ್ಯ ಚೇತನ ಸಂಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ, ಹಸಿದವರಿಗೆ ಅನ್ನ ನೀಡುಂತಹ ಪರೋಪಕಾರಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಇಂತಹ ಸದಾಶಯದ ಕಾರ್ಯಗಳ ಹಲವಾರು ಬವಣೆಗಳಿಂದ ಬಳಲುತ್ತಿರುವ ಸಾವಿರಾರು ಜನರಿಗೆ ಅನುಕೂಲ ಮಾಡಿಕೊಡುತ್ತವೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಲೋಕೋಪಕಾರಿ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಆಶೀರ್ವದಿಸಿದರು.

ಈ ಸಂಧರ್ಭದಲ್ಲಿ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌, ಟ್ರಸ್ಟಿಗಳಾದ ಹೆಚ್‌ ಎನ್‌ ನಂದಕುಮಾರ್‌, ಪ್ರದೀಪ್‌ ಓಕ್‌, ಹೆಚ್‌ಎನ್‌ಎ ಪ್ರಸಾದ್‌, ಡಾ ಸುಧಾಕರ್‌ ಪಾಟೀಲ್‌ ಮತ್ತು ನಿವೃತ್ತ ನ್ಯಾಯಮೂರ್ತಿ ಎನ್‌ ಕುಮಾರ್‌ ಸೇರಿದಂತೆ ನೂರಾರು ಸ್ವಯಂ ಸೇವಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: #saakshatvadamya chaitanyavidhushekhar swamiji
ShareTweetSendShare
Join us on:

Related Posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ಅಬ್ಬರ ಇದು ತುಳುನಾಡಿನ ಹೆಮ್ಮೆಯೋ ಅಥವಾ ಮೈಸೂರು ಅಸ್ಮಿತೆಗೆ ಒದಗಿದ ಸವಾಲೋ!

by Shwetha
July 13, 2026
0

ನಾಡಹಬ್ಬ ಮೈಸೂರು ದಸರಾದ ಸುಂದರ ವೇದಿಕೆಯಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪ ಈಗ ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಚಾಮುಂಡಿ ತಾಯಿಯ ಮಡಿಲಲ್ಲಿ...

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram