ಆದಿತ್ಯ ಹೃದಯ ಸ್ತೋತ್ರವನ್ನು ಏಕೆ ಪಠಿಸಬೇಕು..? ಇದರ ಪ್ರಯೋಜನವೇನು..?
ಆದಿತ್ಯ ಹೃದಯ ಸ್ತೋತ್ರವನ್ನು ಜಪಿಸುವುದು ಎಷ್ಟು ಪರಿಣಾಮಕಾರಿ..? ಜನರು ದಿನಕ್ಕೆ ಒಮ್ಮೆಯಾದರೂ ಇದನ್ನು ಏಕೆ ಪಠಿಸಬೇಕು..? ಇದಲ್ಲದೆ, ಭಾನುವಾರದಂದು ಇದನ್ನು ಏಕೆ ವಿಶೇಷವಾಗಿ ಜಪಿಸಬೇಕು..?
ಹಿಂದೂ ಸಂಪ್ರದಾಯದ ಪ್ರಕಾರ ಭೂಮಿ, ಬೆಂಕಿ, ಗಾಳಿ ಮತ್ತು ಇತರ ನೈಸರ್ಗಿಕ ಶಕ್ತಿಗಳನ್ನು ಪಂಚಭೂತಗಳು ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ಸೂರ್ಯನೂ ಕೂಡ ಒಬ್ಬ. ಸೂರ್ಯನು ಅದಿತಿಯ ಮಗನಾದ ಕಾರಣ ಆತನನ್ನು ಆದಿತ್ಯ ಎಂದೂ ಕರೆಯುತ್ತಾರೆ. ಸೂರ್ಯನು ಭೂಮಿಯ ಮೇಲಿನ ಜೀವಗಳ ಆತ್ಮದಂತೆ ಎಂದು ಹೇಳಲಾಗಿದೆ. ಆದಿತ್ಯ ಹೃದಯ ಸ್ತೋತ್ರವು ಸಾರ್ವಕಾಲಿಕ ಅತ್ಯಂತ ಶಕ್ತಿಶಾಲಿ ಸ್ತೋತ್ರಗಳಲ್ಲಿ ಒಂದಾಗಿದೆ. ಇದು ಸೂರ್ಯ ದೇವನಿಗೆ ಸಮರ್ಪಿತವಾಗಿದೆ ಮತ್ತು ಜ್ಯೋತಿಷ್ಯದ ಪ್ರಕಾರ ಸೂರ್ಯ ಬಲ ಇಲ್ಲದ ರಾಶಿಯವರಿಗೆ ಈ ಸ್ತೋತ್ರ ಹೆಚ್ಚು ಪರಿಣಾಮಕಾರಿ.
ಪುರಾಣದಲ್ಲೂ ಕೂಡ ಆದಿತ್ಯ ಹೃದಯ ಸ್ತೋತ್ರದ ಬಗ್ಗೆ ಉಲ್ಲೇಖಿಸಲಾಗಿದೆ ಎಂದರೆ ನೀವು ಆಶ್ಚರ್ಯಚಕಿತಾರಾಗಬಹುದು..? ಕೆಲವು ಉತ್ತರಗಳನ್ನು ಪುರಾಣಗಳಲ್ಲಿ ಉತ್ತಮವಾಗಿ ಹೇಳಲಾಗಿದೆ. ಇದು ಪೌರಾಣಿಕದ ರಾಮಾಯಣ ಕಾಲದ ಬಗ್ಗೆ, ಹೆಚ್ಚು ನಿರ್ದಿಷ್ಟವಾಗಿ ರಾಮ ಮತ್ತು ರಾವಣನ ನಡುವಿನ ಅಂತಿಮ ಯುದ್ಧದ ಸಮಯದ ಬಗ್ಗೆ ತಿಳಿಸುತ್ತದೆ.
ರಾಮನಿಂದ ಆದಿತ್ಯ ಹೃದಯ ಪಠಣೆ
ಮೊದಲ ಹಂತದ ಯುದ್ಧದಲ್ಲಿ ರಾವಣನನ್ನು ಸೋಲಿಸುವ ಶ್ರೀ ರಾಮನ ಪ್ರಯತ್ನ ವಿಫಲವಾಗುತ್ತದೆ. ತನ್ನ ಶತ್ರುವಾದ ರಾವಣನನ್ನು ಸೋಲಿಸುವ ಪ್ರಯತ್ನ ವ್ಯರ್ಥವಾಯಿತಲ್ಲ ಎಂಬ ಕೊರಗು ಶ್ರೀ ರಾಮನನ್ನು ಕಾಡುತ್ತದೆ. ಒಂದು ಹಂತದಲ್ಲಿ ಶ್ರೀ ರಾಮನಿಗೆ ಉಳಿದಿದ್ದು ನಿರಾಶೆ ಮತ್ತು ಆಯಾಸ ಮಾತ್ರ. ಈ ಸಮಯದಲ್ಲಿ ನೊಂದ ರಾಮನು ದೀರ್ಘ ತಪ್ಪಸ್ಸು ಮಾಡುತ್ತಾನೆ. ಇದನ್ನು ಕಂಡ ಅಗಸ್ತ್ಯರು, ರಾಮನನ್ನು ಉತೇಜಿಸುತ್ತಾರೆ. ನಂತರ ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸುತ್ತಾ ಸೂರ್ಯನಿಗೆ ತನ್ನ ಪ್ರಾರ್ಥನೆ ಸಲ್ಲಿಸುವಂತೆ ಅಗಸ್ತ್ಯ ಮಹಾ ಋಷಿಗಳು ಹೇಳಿಕೊಡುತ್ತಾರೆ. ರಾಮನು ಅಗಸ್ತ್ಯ ಮಹಾ ಋಷಿಗಳು ಹೇಳಿದ್ದಂತೆಯೇ ಶ್ರೀ ರಾಮನು ಮಾಡುತ್ತಾನೆ. ಇದನ್ನು ಮಾಡುತ್ತಿದ್ದಂತೆ ರಾಮನು ಅತ್ಯಂತ ಶಕ್ತಿದಾಯದ ಮತ್ತು ನಿರ್ಣಾಯಕ ಹೋರಾಟಕ್ಕೆ ಸಿದ್ಧನಾಗುತ್ತಾನೆ. ಆದಿತ್ಯ ಹೃದಯ ಸ್ತೋತ್ರ ಪಠಣದಿಂದ ನೀವು ಅಂದುಕೊಂಡ ಕೆಲಸ ಕಾರ್ಯ ಪೂರ್ಣಗೊಳಿಸಿಕೊಳ್ಳಬಹುದು. ಅದಕ್ಕಾಗಿಯೇ ಶ್ರೀ ರಾಮನೂ ಕೂಡ ಯುದ್ಧಕ್ಕೆ ಮುನ್ನ ಸ್ತೋತ್ರವನ್ನು ಪಠಿಸುತ್ತಾನೆ.
ನಿರ್ದಿಷ್ಟವಾಗಿ ಭಾನುವಾರವೇ ಏಕೆ ಪಠಿಸಬೇಕು.?
ಜ್ಯೋತಿಷ್ಯದ ಪ್ರಕಾರ, ವಾರದ ಪ್ರತಿ ದಿನವೂ ಒಂದು ದೇವರು ಅಥವಾ ಒಂದು ಗ್ರಹಕ್ಕೆ ಅರ್ಪಿತವಾಗಿರುತ್ತದೆ. ಶನಿವಾರದಂದು ಶನಿ ದೇವನಿಗಾಗಿ ಮತ್ತು ಮಂಗಳವಾರ ಹನುಮಂತನಿಗೆ. ಹಾಗೆಯೇ, ಭಾನುವಾರ ಭಗವಾನ್ ಸೂರ್ಯನಿಗೆ ಅರ್ಪಿಸಲಾಗಿದೆ. ಭಾನುವಾರ ಸೂರ್ಯನಿಗೆ ಅರ್ಪಿಸಲಾಗಿರುವುದರಿಂದ ಅವನನ್ನು ಕುರಿತು ಪ್ರಾರ್ಥಿಸಲು ಅದಕ್ಕಿಂತ ಬೇರೆ ಶುಭ ದಿನ ಉಂಟೆ…? ನೀವು ಪ್ರತಿನಿತ್ಯ ನಿಮ್ಮದೇ ಕೆಲಸದಲ್ಲಿ ಮಗ್ನರಾಗಿರುತ್ತೀರಿ. ಬೆಳಗ್ಗೆ ಎದ್ದರೆ ಕಚೇರಿಯ ಒತ್ತಡ ಮೊದಲಾದ ಕಾರ್ಯಗಳ ಬಗ್ಗೆ ನಿಮಗೆ ಗಮನ ಇರುತ್ತದೆ. ಭಾನುವಾರ ನೀವು ಬಿಡುವಾಗಿರುವ ಕಾರಣ ಆ ದಿನ ನೀವು ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸಬಹುದಾಗಿದೆ.
ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸುವುದರಿಂದಾಗುವ ಪ್ರಯೋಜನಗಳು
ನಮಗೆ ಏನಾದರೂ ಪ್ರಯೋಜನವಾಗುವವರೆಗೆ ನಾವು ಎಂದಿಗೂ ಯಾವುದರ ಬಗ್ಗೆಯೂ ಆಸಕ್ತಿ ವಹಿಸುವುದಿಲ್ಲ. ಆದಿತ್ಯ ಹೃದಯ ಸ್ತೋತ್ರವು ಅಸಂಖ್ಯಾತ ವಿಶ್ವಾಸಗಳು ಮತ್ತು ಪ್ರಯೋಜನಗಳನ್ನು ಹೊಂದಿದೆ. ಅಂತಹ ಪ್ರಯೋಜನಗಳು ಇಲ್ಲಿವೆ.
– ಭಗವಾನ್ ಸೂರ್ಯನ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಮತ್ತು ಪ್ರಯತ್ನಗಳಲ್ಲಿ ಯಶಸ್ವಿಯಾಗಲು ಸ್ತೋತ್ರವು ನಿಮಗೆ ಸಹಾಯ ಮಾಡುತ್ತದೆ.
– ಇದು ನಿಮ್ಮಲ್ಲಿನ ಆತಂಕಗಳನ್ನು ತೆಗೆದುಹಾಕುತ್ತದೆ.
– ಇದು ನಿಮ್ಮ ಜೀವನದ ಹಾದಿಗೆ ಧೈರ್ಯವನ್ನು ತರುತ್ತದೆ.
– ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸುವುದರಿಂದ ಕಷ್ಟದ ದಿನಗಳಲ್ಲಿ ನಿಮ್ಮನ್ನು ಉನ್ನತೀಕರಿಸಲಾಗುತ್ತದೆ ಮತ್ತು ಆಳವಾದ ಅತೃಪ್ತಿಯಿಂದ ನಿಮ್ಮನ್ನು ಉಳಿಸುತ್ತದೆ.
– ನಿಮ್ಮ ಪಾಪಗಳನ್ನು ನಾಶಮಾಡುವುದರ ಜೊತೆಗೆ ಅದು ನಿಮ್ಮನ್ನು ಸ್ವಯಂ ಅನುಮಾನಗಳಿಂದ ದೂರ ಮಾಡುತ್ತದೆ.
– ಆದಿತ್ಯ ಹೃದಯ ಸ್ತೋತ್ರವು ಜೀವನದಲ್ಲಿ ಸಮೃದ್ಧಿ ಮತ್ತು ಸ್ಪಷ್ಟತೆಯನ್ನು ತರುತ್ತದೆ.
– ಸ್ತೋತ್ರವು ನಿಮ್ಮನ್ನು ದೃಢ ನಿಶ್ಚಯ ಮತ್ತು ಆತ್ಮವಿಶ್ವಾಸ ಮೂಡುವಂತೆ ಮಾಡುತ್ತದೆ.
– ಈ ಸ್ತೋತ್ರವು ನಿಮ್ಮನ್ನು ರೋಗ ಮುಕ್ತವಾಗಿರಿಸುತ್ತದೆ ಮತ್ತು ಅನೇಕ ಗಂಭೀರ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಆದಿತ್ಯ ಹೃದಯ ಸ್ತೋತ್ರ ಪಠಿಸುವ ವಿಧಾನ
ಪ್ರಾರಂಭದಲ್ಲಿ ಇದು ಸ್ವಲ್ಪ ಕಷ್ಟ ಆಗಬಹುದು. ಆದರೆ ಒಮ್ಮೆ ನೀವು ನಿರಂತರವಾಗಿ ಅಭ್ಯಾಸ ಮಾಡಿದರೆ ಅದರ ಸೆಳವನ್ನು ಎಂದಾದರೂ ಅನುಭವಿಸಬಹುದು. ಭಗವಾನ್ ಸೂರ್ಯನಿಗೆ ನಿಮ್ಮ ಕೃತಜ್ಞತೆಯನ್ನು ಅರ್ಪಿಸಿ. ಕೇಳುವಾಗ ನಿಮ್ಮ ಸ್ವಾರ್ಥವನ್ನು ಪಕ್ಕಕ್ಕಿಡಿ. ಪ್ರಪಂಚದ ಒಳಿತಿಗಾಗಿ ಸ್ವಲ್ಪ ಪ್ರಾರ್ಥಿಸಿ. ಪ್ರತಿ ದಿನ ನಿಮ್ಮ ದಿನದ ಹತ್ತು ನಿಮಿಷಗಳನ್ನು ಭಗವಾನ್ ಸೂರ್ಯನಿಗೆ ಕೊಡುವುದು ಮತ್ತು ಈ ದೈವಿಕ ಸ್ತೋತ್ರವನ್ನು ಪಠಿಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ಆದ್ದರಿಂದ, ಯಾವುದಕ್ಕೂ ಕಾಯಬೇಡಿ. ಭಾನುವಾರವನ್ನು ಸೂರ್ಯನಿಗಾಗಿ ಅರ್ಪಿಸಿ. ನಿಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಆರಂಭಿಸಿ. ಆದಿತ್ಯ ಹೃದಯ ಸ್ತೋತ್ರಮ್ :

ತತೋ ಯುದ್ಧ ಪರಿಶ್ರಾಂತಂ ಸಮರೇ ಚಿಂತಯಾ ಸ್ಥಿತಮ್ |
ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ || 1 ||
ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ |
ಉಪಗಮ್ಯಾ ಬ್ರವೀದ್ರಾಮಮ್ ಅಗಸ್ತ್ಯೋ ಭಗವಾನ್ ಋಷಿಃ || 2 ||
ರಾಮ ರಾಮ ಮಹಾಬಾಹೋ ಶೃಣು ಗುಹ್ಯಂ ಸನಾತನಮ್ |
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ || 3 ||
ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್ |
ಜಯಾವಹಂ ಜಪೇನ್ನಿತ್ಯಮ್ ಅಕ್ಷಯ್ಯಂ ಪರಮಂ ಶಿವಮ್ || 4 ||
ಸರ್ವಮಂಗಳ ಮಾಂಗಳ್ಯಂ ಸರ್ವ ಪಾಪ ಪ್ರಣಾಶನಮ್ |
ಚಿಂತಾಶೋಕ ಪ್ರಶಮನಮ್ ಆಯುರ್ವರ್ಧನ ಮುತ್ತಮಮ್ || 5 ||
ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್ |
ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್ || 6 ||
ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ |
ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ || 7 ||
ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂದಃ ಪ್ರಜಾಪತಿಃ |
ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ || 8 ||
ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ |
ವಾಯುರ್ವಹ್ನಿಃ ಪ್ರಜಾಪ್ರಾಣಃ ಋತುಕರ್ತಾ ಪ್ರಭಾಕರಃ || 9 ||
ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್ |
ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ || 10 ||
ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿ-ರ್ಮರೀಚಿಮಾನ್ |
ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಾಂಡಕೋsಅಂಶುಮಾನ್ || 11 ||
ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ |
ಅಗ್ನಿಗರ್ಭೋஉದಿತೇಃ ಪುತ್ರಃ ಶಂಖಃ ಶಿಶಿರನಾಶನಃ || 12 ||
ವ್ಯೋಮನಾಥ ಸ್ತಮೋಭೇದೀ ಋಗ್ಯಜುಃಸಾಮ-ಪಾರಗಃ |
ಘನಾವೃಷ್ಟಿ ರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ || 13 ||
ಆತಪೀ ಮಂಡಲೀ ಮೃತ್ಯುಃ ಪಿಂಗಳಃ ಸರ್ವತಾಪನಃ
ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ || 14 ||
ನಕ್ಷತ್ರ ಗ್ರಹ ತಾರಾಣಾಮ್ ಅಧಿIST ಜನನವಿಶ್ವಭಾವನಃ |
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್-ನಮೋsಸ್ತು ತೇ || 15 ||
ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ |
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ || 16 ||
ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ |
ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ || 17 ||
ನಮ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ |
ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ || 18 ||
ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ-ವರ್ಚಸೇ |
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ || 19 ||
ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ |
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ || 20 ||
ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ |
ನಮಸ್ತಮೋಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ || 21 ||
ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ |
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ || 22 ||
ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |
ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್ || 23 ||
ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ |
ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ || 24 ||
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಫಲಶ್ರುತಿ :-
ಏನ ಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ |
ಕೀರ್ತಯನ್ ಪುರುಷಃ ಕಶ್ಚಿನ್-ನಾವಶೀದತಿ ರಾಘವ || 25 ||
ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಮ್ |
ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ || 26 ||
ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ |
ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್ || 27 ||
ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋsಭವತ್-ತದಾ |
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ || 28 ||
ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾ ತು ಪರಂ ಹರ್ಷಮವಾಪ್ತವಾನ್ |
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ || 29 ||
ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್ |
ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋsಭವತ್ || 30 ||
ಅಥರವಿರವದನ್-ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ |
ನಿಶಿಚರಪತಿ ಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ || 31 || || ಇತಿ ಆದಿತ್ಯ ಹೃದಯ ಸ್ತೋತ್ರಮ್ ಸಂಪೂರ್ಣಂ ||