ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

10 ತಿಂಗಳ ಬಳಿಕ ಬಾಗಿಲು ತೆರೆದ ಶಾಲೆ-ಕಾಲೇಜುಗಳು, ಮೊದಲ ದಿನವೇ ವಿದ್ಯಾರ್ಥಿಗಳ ಉತ್ಸಾಹ..!

Kariyappa N by Kariyappa N
January 1, 2021
in Newsbeat, Samagra karnataka, ರಾಜ್ಯ
schools
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ಕಳೆದ 10 ತಿಂಗಳಿಂದ ಮುಚ್ಚಿದ್ದ ಶಾಲಾ-ಕಾಲೇಜಗಳು ರಾಜ್ಯಾದ್ಯಂತ ಆರಂಭವಾಗಿವೆ.

reopen
ಕೊರೊನಾ ಹೆಮ್ಮಾರಿ ಹೋಯ್ತು ಎನ್ನುತ್ತಿರುವಾಗಲೇ ವಕ್ಕರಿಸಿದ ಬ್ರಿಟನ್ ರೂಪಾಂತರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಶಾಲೆ-ಕಾಲೇಜಗಳನ್ನು ಆರಂಭಿಸಲಾಗಿದೆ.
ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ 6ನೇ ತರಗತಿಯಿಂದ 9ನೇ ಕ್ಲಾಸ್‍ವರೆಗಿನ ವಿದ್ಯಾಗಮ ತರಗತಿಗಳು ಪುನಾರಂಭಗೊಂಡಿವೆ. ಇದರ ಬೆನ್ನೇ ಕೋವಿಡ್ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ರಾಜ್ಯಾದ್ಯಂತ ಶಾಲೆಗಳನ್ನು ತೆರೆಯಲಾಗಿದೆ. ಬೆಳಿಗ್ಗೆ 9 ಗಂಟೆಗೆ ರಾಜ್ಯಾದ್ಯಂತ 10ನೇ ತರಗತಿ ಹಾಗೂ 12ನೇ ಕ್ಲಾಸ್‍ನ ತರಗತಿಗಳು ಆರಂಭವಾಗಿವೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

schools
ಸಾಮಾಜಿಕ ಅಂತರ ಕಾಯ್ದುಕೊಂಡು ಪಾಳಿಗಳಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ತರಗತಿ ಆರಂಭಿಸುವ ಮೊದಲು ಶಾಲೆ-ಕಾಲೇಜುಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ ಮಕ್ಕಳನ್ನು ಕೊಠಡಿಯೊಳಗೆ ಕೂರಿಸಲಾಗಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಕೆಲವೊಂದು ಕಡೆ ಮಕ್ಕಳನ್ನು ಆಕರ್ಷಿಸಲು ಹೂವು-ತೋರಣಗಳಿಂದ ಅಲಂಕರಿಸಿ ಸ್ವಾಗತಿಸಲಾಗಿದೆ.

ಶಾಲೆ ಅರಂಭಕ್ಕೆ ಗೈಡ್‍ಲೈನ್ಸ್..
* ಮಕ್ಕಳು-ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.
* ಕೊರೊನಾ ಲಕ್ಷಣಗಳಿಲ್ಲ ಎಂಬುದರ ಬಗ್ಗೆ ಪೋಷಕರಿಂದ ಅನಮತಿ ಪತ್ರ
* 10 ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೊರೊನಾ ರಿಪೋರ್ಟ್ ತರುವುದು ಕಡ್ಡಾಯ
* ತರಗತಿ ಪ್ರವೇಶಕ್ಕೂ ಮುನ್ನ ಪ್ರತಿದಿನ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ
* ಪ್ರತಿ ಶಾಲೆಯಲ್ಲಿ ದೈಹಿತ ಅಂತರ ಕಾಯ್ದುಕೊಳ್ಳಬೇಕು.
* ಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳು ಇರುವಂತೆ ನೋಡಿಕೊಳ್ಳಬೇಕು
* ಶಿಕ್ಷಕರಿಗೆ ಮಾಸ್ಕ್, ಫೇಸ್‍ಶೀಲ್ಡ್ ಕಡ್ಡಾಯ
* ತರಗತಿ ಮುಗಿದ ಬಳಿಕ ಕೊಠಡಿಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು
* ಶಾಲೆಯಲ್ಲಿ ಬಿಸಿಯೂಟ, ಕ್ಷೀರಭಾಗ್ಯದ ಹಾಲು ನೀಡುವಂತಿಲ್ಲ
* ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ಬಾಕ್ಸ್ ತರುವಂತಿಲ್ಲ, ಮನೆಗೆ ಹೋಗಿ ಊಟ ಮಾಡಬೇಕು.
* ಶಾಲೆಯಲ್ಲಿ ತಣ್ಣೀರು ಕುಡಿಯದಂತೆ ನೋಡಿಕೊಳ್ಳಬೇಕು. ಶಾಲೆಗಳು ಬಿಸಿನೀರಿನ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಮನೆಯಿಂದ ಮಕ್ಕಳು ಬಿಸಿ ನೀರನ್ನು ತರಬೇಕು
* ಶಾಲಾ-ಕಾಲೇಜುಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಕ್ರೀಡಾ ಚಟುವಟಿಕೆ ನಡೆಸುವಂತಿಲ್ಲ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 10th2nd puccollegesCoronakarnatakaSchoolvidyagama
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram