ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೇರಳದ ಕರಿಪ್ಪುರ್ ವಿಮಾನ ದುರಂತ -ಕೇರಳ ಸಿಎಂನಿಂದ ಮಾಹಿತಿ ಪಡೆದ ಪ್ರಧಾನಿ..! ಗೃಹ ಸಚಿವ ಅಮೀತ್ ಶಾ ಆಘಾತ..!

admin by admin
August 7, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇರಳದ ಕರಿಪ್ಪುರ್ ವಿಮಾನ ದುರಂತ -ಕೇರಳ ಸಿಎಂನಿಂದ ಮಾಹಿತಿ ಪಡೆದ ಪ್ರಧಾನಿ..! ಗೃಹ ಸಚಿವ ಅಮೀತ್ ಶಾ ಆಘಾತ..!

ದೇವರ ನಾಡು ಕೇರಳ ಮತ್ತೊಂದು ಆಘಾತವನ್ನು ಅನುಭವಿಸಿದೆ. ಒಂದು ಕಡೆ ಕೋವಿಡ್ 19 ಸೊಂಕು ಮತ್ತೊಂದೆಡೆ ವರುಣನ ಆವಾಂತರ…ಇದ್ರ ಮಧ್ಯೆ ಇಂದು ವಿಮಾನ ದುರಂತ… ಕೇರಳದಲ್ಲಿ ಆಘಾತದ ಮೇಲೆ ಆಘಾತ ನಡೆಯುತ್ತಿದೆ.
ದುಬೈ -ಕೋಯಿಕೋಡ್ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ವಿಮಾನದಲ್ಲಿ 191 ಮಂದಿ ಪ್ರಯಾಣಿಕರಿದ್ರು. ಸದ್ಯದ ವರದಿ ಪ್ರಕಾರ ಪೈಲೆಟ್ ದೀಪಕ್ ವಸಂತ್ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ಮೂವರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ.
ವಿಮಾನದಲ್ಲಿ 174 ಮಂದಿ ಪ್ರಯಾಣಿಕರು, 10 ಮಂದಿ ಮಕ್ಕಳು ಮತ್ತು ಇಬ್ಬರು ಪೈಲೆಟ್‍ಗಳು ಹಾಗೂ ಐದು ಮಂದಿ ಸಿಬ್ಬಂದಿಗಳಿದ್ರು.
ಕರಿಪ್ಪುರ್ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆಯ ತೆರವು ಕಾರ್ಯಕ್ಕೆ ಧಾರಕಾರವಾಗಿ ಸುರಿಯುವ ಮಳೆ ಅಡ್ಡಿಯನ್ನುಂಟು ಮಾಡುತ್ತಿದೆ. ಆದ್ರೂ ತೆರವು ಕಾರ್ಯ ಭರದಿಂದ ಸಾಗುತ್ತಿದ್ದು, ಸ್ಥಳದಲ್ಲಿ ಸುಮಾರು 35ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಗಳಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

Related posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

August 21, 2026
reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026

ಇನ್ನು ಕರಿಪ್ಪುರ್ ವಿಮಾನದ ದುರಂತದ ಬಗ್ಗೆ ಕೇಂದ್ರ ಗೃಹ ಸಚಿವ ಅಮೀತ್ ಶಾ ಆಘಾತ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನೋವುಂಟಾಗಿದೆ ಎಂದು ಅಮಿತ್ ಶಾ ಟ್ವಿಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆದುಕೊಂಡಿದ್ದಾರೆ.
ದುಬೈನಿಂದ ಕ್ಯಾಲಿಕಟ್‍ಗೆ ಆಗಮಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ 35 ಅಡಿ ಎತ್ತರದಿಂದ ನೆಲಕ್ಕೆ ಅಪ್ಪಳಿಸಿದೆ. ಪರಿಣಾಮ ವಿಮಾನ ಎರಡು ಭಾಗಗಳಾಗಿತ್ತು. ಆದ್ರೆ ಯಾವುದೇ ಬೆಂಕಿ ಅವಘಢ ಆಗಿಲ್ಲ.
2019ರಲ್ಲೇ ಏರ್ ಪೋರ್ಟ್ ಸುರಕ್ಷತೆಯ ಬಗ್ಗೆ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿತ್ತು. ಇನ್ನೊಂದೆಡೆ ವಿಮಾನ ಲ್ಯಾಡಿಂಗ್ ವೇಳೆ ದುರಂತ ಸಂಭವಿಸಿದೆ. ಮಳೆಯಿಂದಾಗಿ ರನ್ ವೇ ಸ್ಪಷ್ಟವಾಗಿ ಗೋಚರಿಸಿಲ್ಲ. ಹೀಗಾಗಿ ದುರಂತವಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

Tags: Air India Expressamith shaCoronaCOVID-19Dubai to CalicutDubai-Kozhikode Air India flightheavy rainfallKaripur Airportkeralakozhikodepm narendra modi
ShareTweetSendShare
Join us on:

Related Posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram