ADVERTISEMENT
Monday, July 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

G20 ಶೃಂಗಸಭೆಗೆ AIನ ಕ್ಯಾಮೆರಾ ಕಣ್ಣುಗಳು

ಸೆಪ್ಟೆಂಬರ್ 9, 10ರಂದು ನಡೆಯಲಿರುವ ಜಿ20 ಶೃಂಗಸಭೆ

Author2 by Author2
August 30, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸೆ. 9 ಹಾಗೂ 10ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ದೆಹಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಮತ್ತು ಇತರ ಘಟಕಗಳು ಸೇರಿದಂತೆ ಭದ್ರತಾ ಸಂಸ್ಥೆಗಳಿಂದ ಭದ್ರತೆ ಕಲ್ಪಿಸಲಾಗಿದೆ.

ದೋಷರಹಿತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಮಾಡ್ಯೂಲ್‍ಗಳನ್ನು ಬಳಸಲಾಗುತ್ತಿದೆ.
ಇದರಿಂದಾಗಿ ಭದ್ರತಾ ಸಿಬ್ಬಂದಿ ಸುಧಾರಿತ ಎಐ ಆಧಾರಿತ ಕ್ಯಾಮೆರಾಗಳು ಮತ್ತು ಸಾಫ್ಟ್ ವೇರ್ ಅಲಾರಂಗಳನ್ನು ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಿ ಫಿಲ್ಟರ್ ಮಾಡಲು ಸಾಧ್ಯವಾಗುತ್ತದೆ.

Related posts

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

July 7, 2025
ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಉದ್ಯಮಿ ಎಲಾನ್ ಮಸ್ಕ್‌ನಿಂದ ಐತಿಹಾಸಿಕ ಘೋಷಣೆ: ‘ನಿಮ್ಮ ಸ್ವಾತಂತ್ರ್ಯಕ್ಕಾಗಿ ಅಮೇರಿಕಾ ಪಕ್ಷ’ – ಟ್ರಂಪ್‌ಗೆ ಪ್ರತ್ಯುತ್ತರ!

July 7, 2025

ಜಿ 20 ಶೃಂಗಸಭೆಯ ಸಮಯದಲ್ಲಿ ಹೆಚ್ಚುವರಿ ಭದ್ರತೆಗಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‍ಜಿ) ಕಮಾಂಡೋಗಳು ಮತ್ತು ಸೇನಾ ಸ್ನೈಪರ್‍.ಗಳನ್ನು ಎತ್ತರದ ಕಟ್ಟಡಗಳಲ್ಲಿ ನಿಯೋಜಿಸಲಾಗಿದೆ. ವಿಐಪಿ ಭದ್ರತೆಯಲ್ಲಿ ಅನುಭವ ಹೊಂದಿರುವ ಸುಮಾರು 1 ಸಾವಿರ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ “ವಿಶೇಷ 50” ತಂಡವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿದ್ಧಪಡಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಪ್ರಧಾನಿ ಕ್ಸಿ ಜಿನ್‍ಪಿಂಗ್, ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿದೇಶಿ ಗಣ್ಯರು ರಾಷ್ಟ್ರ ರಾಜಧಾನಿಯ ಉನ್ನತ ಮಟ್ಟದ ಹೋಟೆಲ್‍ಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ.

Tags: AI's camera eyes the G20 summit
ShareTweetSendShare
Join us on:

Related Posts

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

by Shwetha
July 7, 2025
0

ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ....

ಕಳಪೆ ಹೆಲ್ಮೆಟ್‌ಗಳಿಗೆ ಕೇಂದ್ರದಿಂದ ಬ್ರೇಕ್: ಇನ್ನು ISI ಮಾರ್ಕ್ ಕಡ್ಡಾಯ!

ಉದ್ಯಮಿ ಎಲಾನ್ ಮಸ್ಕ್‌ನಿಂದ ಐತಿಹಾಸಿಕ ಘೋಷಣೆ: ‘ನಿಮ್ಮ ಸ್ವಾತಂತ್ರ್ಯಕ್ಕಾಗಿ ಅಮೇರಿಕಾ ಪಕ್ಷ’ – ಟ್ರಂಪ್‌ಗೆ ಪ್ರತ್ಯುತ್ತರ!

by Shwetha
July 7, 2025
0

ವಾಷಿಂಗ್ಟನ್: ಬಿಲಿಯನೇರ್ ಎಲೋನ್ ಮಸ್ಕ್, ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಲಹೆಗಾರರಾಗಿದ್ದವರು, ಈಗ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ ಮತ್ತು "ಅಮೆರಿಕ ಪಾರ್ಟಿ" ಎಂಬ ಹೊಸ...

ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು: ಬ್ಯಾಂಕ್ ಆಫ್ ಬರೋಡಾದಲ್ಲಿ ಭವಿಷ್ಯ ರೂಪಿಸಿಕೊಳ್ಳಿ

ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು: ಬ್ಯಾಂಕ್ ಆಫ್ ಬರೋಡಾದಲ್ಲಿ ಭವಿಷ್ಯ ರೂಪಿಸಿಕೊಳ್ಳಿ

by Shwetha
July 6, 2025
0

Bank of Baroda Recruitment 2025 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ...

“ಟ್ರಂಪ್ ತೆರಿಗೆಗೆ ಮೋದಿ ತಲೆಬಾಗುತ್ತಾರೆ”: ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

“ಟ್ರಂಪ್ ತೆರಿಗೆಗೆ ಮೋದಿ ತಲೆಬಾಗುತ್ತಾರೆ”: ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

by Shwetha
July 6, 2025
0

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬದ್ಧರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ...

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪಿಯೂಷ್ ಗೋಯಲ್ ತೀವ್ರ ಆಕ್ಷೇಪ, ಕ್ಷಮೆಯಾಚನೆಗೆ ಒತ್ತಾಯ!

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪಿಯೂಷ್ ಗೋಯಲ್ ತೀವ್ರ ಆಕ್ಷೇಪ, ಕ್ಷಮೆಯಾಚನೆಗೆ ಒತ್ತಾಯ!

by Shwetha
July 6, 2025
0

ಬೆಂಗಳೂರು: ಕೋವಿಡ್ ಲಸಿಕೆ ಮತ್ತು ಹೃದಯಾಘಾತದ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram