ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್ ಸಿಗಲೆಂದು ದೇಗುಲ, ಮಸೀದಿಯಲ್ಲಿ ಪೂಜೆ

ಎರಡನೇ ಪಟ್ಟಿಯಲ್ಲಿಯೂ ಇಲ್ಲ ಅಖಂಡ ಶ್ರೀನಿವಾಸಮೂರ್ತಿ ಹೆಸರು

Author2 by Author2
April 8, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಅವರ ಹೆಸರು ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಬರಲಿ ಎಂದು ಕಾರ್ಯಕರ್ತರು ಹಾಗೂ ಮುಖಂಡರು ದೇವಸ್ಥಾನ ಹಾಗೂ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನ (Congress) ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಎಂದು ಪುಲಕೇಶಿನ ಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

Related posts

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

July 8, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಕಾಂಗ್ರೆಸ್ ಹೈಕಮಾಂಡ್ ಹತ್ತಿರ ಹೋಗಿ ಅವರಲ್ಲಿ ಟಿಕೆಟ್ ಗಾಗಿ ಮನವಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ದೇವರ ಮೊಹೆ ಹೋಗಿದ್ದೇವೆ. ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ಭರವಸೆ ನೀಡಿದ್ದಾರೆ.

Tags: Akhanda Srinivasa Murthy to get Congress ticketmosqueworship in temple
ShareTweetSendShare
Join us on:

Related Posts

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

by Shwetha
July 7, 2026
0

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೊನೆಗೂ ಬಹಿರಂಗಪಡಿಸಿದ್ದಾರೆ. ಬಿಜೆಪಿ ಜೆಡಿಎಸ್...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram