ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಬೆಂಗಳೂರಿನಲ್ಲಿ ಮೊದಲ ಕಂಬಳಕ್ಕೆ ಸಕಲ ಸಿದ್ಧತೆ

ಕಂಬಳ ಸ್ಪರ್ಧೆಗೆ 70 ಎಕರೆ ಜಾಗದಲ್ಲಿ ಸಿದ್ಧತೆ

Author2 by Author2
November 15, 2023
in Kalyana karnataka, Marjala Manthana, ಕಲ್ಯಾಣ ಕರ್ನಾಟಕ, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಪ್ರಥಮ ಕಂಬಳ ಸ್ಪರ್ಧೆಗೆ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.

ನ.​ 25 ಹಾಗೂ 26 ರಂದು ಬೆಂಗಳೂರು ಕಂಬಳ (Kambala) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಸಲು ಸಿದ್ಧತೆ ನಡೆದಿದೆ. 151 ಮೀಟರ್​​ ಉದ್ದದ ಟ್ರ್ಯಾಕ್​​ ನಿರ್ಮಾಣದ ತಯಾರಿ ಕೂಡ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಯಾರಿಯನ್ನು ಸ್ಪೀಕರ್ ಯು.ಟಿ.ಖಾದರ್, ಪುತ್ತೂರು ಶಾಸಕ ಅಶೋಕ್ ರೈ, ಗುಣರಂಜನ್ ಶೆಟ್ಟಿ, ಗುರು ಕಿರಣ್​, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರೈ ಸಾಥ್ ಪರಿಶೀಲನೆ ನಡೆಸಿದ್ದಾರೆ.

Related posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

November 2, 2025
ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

November 2, 2025

ಕಂಬಳಕ್ಕೆ 150 ಜೋಡಿ ಕೋಣಗಳು ಭಾಗವಹಿಸಲಿವೆ ಎನ್ನಲಾಗಿದ್ದು ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿದೆ. ಕಂಬಳಕ್ಕೆ ಬೇಕಾದ ಕೆಸರು ಗದ್ದೆ ರೆಡಿ ಮಾಡಲು ಮಣ್ಣು, ನೀರಿನ ಟೆಸ್ಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ.

Tags: All preparations for the first carpet in Bangalore
ShareTweetSendShare
Join us on:

Related Posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

6,000 voter names deleted in Karnataka's Aland: Rahul Gandhi

ಆಳಂದ ಕ್ಷೇತ್ರದಲ್ಲಿ 6 ಸಾವಿರ  ಮತದಾರರ ಹೆಸರು ಡಿಲೀಟ್‌: ರಾಹುಲ್‌ ಗಾಂಧಿ

by Saaksha Editor
September 18, 2025
0

ನವದೆಹಲಿ, ಸೆ.18: ಕರ್ನಾಟಕದ (Karnataka) ಕಲಬುರಗಿ (Kalaburagi) ಜಿಲ್ಲೆಯ ಆಳಂದ (Aland) ಲೋಕಸಭಾ ಕ್ಷೇತ್ರದಲ್ಲೂ  ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್‌ ಗಾಂಧಿ...

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
August 31, 2025
0

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಪ್ರಮುಖ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮಹಾನದಿ ಕಾವೇರಿಯ ದಡದಲ್ಲಿ ನೆಲೆಗೊಂಡಿದೆ. ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ. ಈ...

ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

by Shwetha
August 30, 2025
0

ದೇಲಂತಬೆಟ್ಟು, ದಕ್ಷಿಣ ಕನ್ನಡ: ತುಳುನಾಡಿನ ಕಾರಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ, ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರಿನ ಶ್ರೀ ಕೊಡಮಂತ್ತಾಯ ದೈವಸ್ಥಾನವು ತನ್ನ ಐತಿಹಾಸಿಕ ಹಿನ್ನೆಲೆ,ಮಹಿಮೆ ಮತ್ತು ವಿಶಿಷ್ಟ ಆಚರಣೆಗಳಿಂದಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram