ಬೆಂಗಳೂರು: ಪ್ರಭಾವಿ ಖಾತೆಗಳ ನಿರೀಕ್ಷೆಯಲ್ಲಿದ್ದ ಬಿಜೆಪಿ ಸರ್ಕಾರದ ವಲಸೆ ಸಚಿವರು, ಖಾತೆ ಹಂಚಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೆಗೆದುಕೊಂಡಿರುವ ನಡೆಯ ವಿರುದ್ಧ ತಮ್ಮ ಅಸಮಾಧಾನ ಮುಂದುವರೆಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಅತೃಪ್ತ ಸಚಿವರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದು, ಗುರುವಾರ ನಡೆದ ಕ್ಯಾಬಿನೆಟ್ ಸಭೆಗೂ ಗೈರಾಗುವ ಮೂಲಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಹಂಚಿಕೆ ಅತೃಪ್ತಿ ಕೂಡ ಇನ್ನೂ ಬೂದಿಮುಚ್ಚಿದ ಕೆಂಡದಂತಿದೆ.

ಸಂಪುಟ ಸಭೆಗೆ ಗೈರು
ಖಾತೆ ಹಂಚಿಕೆ ಬದಲಾವಣೆ ವಿರುದ್ಧ ಸಿಟ್ಟಾಗಿರುವ ಸಚಿವರು ಸಂಪುಟ ಸಭೆಗೆ ಗೈರಾಗುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧದ ಮುನಿಸು ಮುಂದುವರೆಸಿದ್ದಾರೆ. ಕ್ಯಾಬಿನೆಟ್ಗೆ ಗೈರಾದ ಸಚಿವರು..
ಕೆ.ಗೋಪಾಲಯ್ಯ
ಎಂಟಿಬಿ ನಾಗರಾಜ್
ಡಾ.ಕೆ ಸುಧಾಕರ್
ಆದರೆ, ಅರವಿಂದ ಲಿಂಬಾವಳಿ, ಸಿ.ಪಿ ಯೋಗೇಶ್ವರ್ ಸೇರಿದಂತೆ ನೂತನ ಸಚಿವರು ಕ್ಯಾಬಿನೆಟ್ಗೆ ಹಾಜರಾಗಿದ್ದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಖಾತೆ ಹಂಚಿಕೆ ಅಸಮಾಧಾನ: ಬಿಎಸ್ವೈ ಸರಿ ಮಾಡ್ತಾರೆ
ಖಾತೆಗಳ ಹಂಚಿಕೆ ವಿಚಾರದಲ್ಲಿ ಅಸಮಧಾನಗೊಂಡವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮಾಧಾನಪಡಿಸಿದ್ದಾರೆ. ಎಲ್ಲವನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಬಿಎಸ್ವೈಗೆ ಇದೆ. ಎಲ್ಲವೂ ಸುಗಮವಾಗಿದೆ. ಹಿಂದೆಯೂ ಇಂತಹ ಸಂದರ್ಭಗಳಾಗಿವೆ. ಈಗಲೂ ಮಾತುಕತೆ ಮೂಲಕ ಸಿಎಂ ಎಲ್ಲವನ್ನೂ ಸರಿಪಡಿಸುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








