ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

admin by admin
February 11, 2026
in Astrology, Newsbeat, ಜ್ಯೋತಿಷ್ಯ
Always on the mind; Some reasons and solutions for quarrels and unrest at home

Always on the mind; Some reasons and solutions for quarrels and unrest at home

Share on FacebookShare on TwitterShare on WhatsappShare on Telegram

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು ಋಣಾತ್ಮಕ ಶಕ್ತಿ. ನಮ್ಮ ಮನೆಯ ಸಮೃದ್ಧಿ, ಶಾಂತಿ, ನೆಮ್ಮದಿ ಎಲ್ಲವೂ ಈ ಶಕ್ತಿಗಳನ್ನು ಅವಲಂಬಿಸಿದೆ. ಮನೆಯಲ್ಲಿ ನೆಮ್ಮದಿ, ಶಾಂತಿ, ಸಮೃದ್ಧಿ ನೆಲೆಸಲು ಮನೆಯಲ್ಲಿ ಸದಾ ಧನಾತ್ಮಕ ಶಕ್ತಿ ಪ್ರವಹಿಸುವುದು ಅಗತ್ಯ. ಅದಕ್ಕೆ ಕೆಲವು ಸಿಂಪಲ್ ಟಿಪ್ಸ್…

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಂದು ವೇಳೆ ಧನಾತ್ಮಕ ಶಕ್ತಿಗೆ ಯಾವುದಾದರೊಂದು ವಸ್ತು ಅಡ್ಡಿಯಾಗಿ ಋಣಾತ್ಮಕ ಶಕ್ತಿ ಸುಲಭವಾಗಿ ಪ್ರವಹಿಸುತ್ತಿದ್ದರೆ ಮನೆಯ ನೆಮ್ಮದಿ ಕದಡಬಹುದು. ವಾಸ್ತು ಪ್ರಕಾರ ಮನೆಯಲ್ಲಿ ಇಂತಹ ವಸ್ತುಗಳು ಇರಲೇಬಾರದು!ಬನ್ನಿ, ಇವು ಯಾವುವು ಎಂಬುದನ್ನು ತಿಳಿಯೋಣ…..

1)ಮನೆಯಲ್ಲಿ ಅನಗತ್ಯವಾಗಿ ವಸ್ತುಗಳನ್ನು ತುಂಬಿಸುವುದು ಮನೆಯಲ್ಲಿರುವ ಸ್ಥಳಾವಕಾಶದಲ್ಲಿ ಅಗತ್ಯವಿರುವಷ್ಟು ಮಾತ್ರ ವಸ್ತುಗಳನ್ನಿರಿಸಬೇಕು. ಅತಿ ಹೆಚ್ಚು ಮತ್ತು ಅನಗತ್ಯವಾದ ವಸ್ತುಗಳನ್ನು ಅಡ್ಡಾದಿಡ್ಡಿಯಾಗಿರಿಸಿದರೆ ಧನಾತ್ಮಕ ಶಕ್ತಿಯ ಪ್ರವಹನೆಗೆ ಅಡ್ಡಿಯಾಗುತ್ತದೆ. ಆದ್ದರಿಂದ ವಸ್ತುಗಳು ಸಾಧ್ಯವಾದಷ್ಟು ಕೋಣೆಯ ಬದಿಗಳಲ್ಲಿ ಒಪ್ಪ ಓರಣವಾಗಿದ್ದು ನಡುವಣ ಸ್ಥಳ ಖಾಲಿ ಇರುವಂತೆ ನೋಡಿಕೊಳ್ಳಬೇಕು.

2)ಹಳಸಿದ ;ಎಣ್ಣೆತಿಂಡಿ; ಸಿಹಿ ಆಹಾರ(ಹೊರಗಿನಿಂದ ತಂದ)ವಸ್ತುಗಳನ್ನು ಸರ್ವಥಾ ಅಲ್ಲಲ್ಲಿ ಇಡಕೂಡದು. ಸಾಧ್ಯವಾದಷ್ಟು ಬೇಗನೇ ಇದನ್ನು ತಿಂದು ಖಾಲಿ ಮಾಡಬೇಕು. ಒಂದು ವೇಳೆ ಈ ಆಹಾರ ವಸ್ತುಗಳನ್ನು ಚಲ್ಲಾಪಿಲ್ಲಿಯಾಗಿರುವಂತೆ ಮನೆಯಲ್ಲಿ ಅಲ್ಲಲ್ಲಿ ಇಟ್ಟಿದ್ದರೆ ಇದು ಋಣಾತ್ಮಕ ಶಕ್ತಿಯನ್ನು ಹೋದಲ್ಲೆಲ್ಲಾ ಆಕರ್ಷಿಸುತ್ತದೆ.

3)ದೇವರ ವಿಗ್ರಹಗಳನ್ನು ಎದುರುಬದುರಾಗಿರಿಸುವುದು. ಒಂದು ವೇಳೆ ನಿಮ್ಮ ಮನೆಯಲ್ಲಿ ಹಲವಾರು ದೇವರ ವಿಗ್ರಹ ಮತ್ತು ಪಟಗಳಿದ್ದರೆ ಪ್ರತಿ ವಿಗ್ರಹವೂ ಇನ್ನೊಂದು ವಿಗ್ರಹಕ್ಕೆ ಎದುರುಬದುರಾಗಿರದಂತೆ ನೋಡಿಕೊಳ್ಳಿ. ಏಕೆಂದರೆ ಇದರಿಂದ ಋಣಾತ್ಮಕ ಶಕ್ತಿ ಅಪಾರವಾಗಿ ಹೆಚ್ಚುತ್ತದೆ. ಪ್ರತಿಯೊಂದನ್ನೂ ಪ್ರತ್ಯೇಕವಾಗಿರುವಂತೆ ಮತ್ತು ಒಂದು ಇನ್ನೊಂದರತ್ತ ಮುಖ ಮಾಡದಂತೆ ಜೋಡಿಸಿ.

4)ಮನೆಯ ಸದಸ್ಯರಲ್ಲಿ ಯಾರೇ ಆದರೂ ಇನ್ನೊಬ್ಬರ ಬಗ್ಗೆ ಮಾಡುವ ಟೀಕೆಗಳು ಅತಿ ಪ್ರಬಲವಾದ ಋಣಾತ್ಮಕ ಶಕ್ತಿಯ ಆಕರ್ಷಣೆಗಳಾಗಿವೆ. ಟೀಕೆಯ ಭರದಲ್ಲಿ ದನಿ ಏರಿಸಿದಷ್ಟೂ ಋಣಾತ್ಮಕ ಶಕ್ತಿ ಪ್ರಬಲಗೊಳ್ಳುತ್ತಾ ಹೋಗುತ್ತದೆ.

5)ಮನೆಯಲ್ಲಿ ಕೊಳಕು ವಸ್ತ್ರಗಳನ್ನು ಧರಿಸುವುದು ಕೆಲವರು ಮನೆಯಲ್ಲಿದ್ದಾಗ ಸ್ವಚ್ಛ ಬಟ್ಟೆಗಳನ್ನು ತೊಡದೇ ಒಂದೇ ಬಟ್ಟೆಯನ್ನು ಹಲವಾರು ದಿನಗಳವರೆಗೆ ತೊಟ್ಟುಕೊಳ್ಳುವ ಅಭ್ಯಾಸವುಳ್ಳವರಾಗಿರುತ್ತಾರೆ. ಬಟ್ಟೆ ಹಳೆದಾದರೂ ಅಗ್ಗವಾದರೂ ಪರವಾಗಿಲ್ಲ, ಸ್ವಚ್ಛವಾಗಿರುವುದು ಮಾತ್ರ ಅತಿ ಅಗತ್ಯ.

.6) ಎಷ್ಟೇ ಕೆಲಸಬಾಹುಳ್ಯವಿದ್ದರೂ ಮನೆಯನ್ನು ಕನಿಷ್ಠ ವಾರಕ್ಕೊಮ್ಮೆಯಾದರೂ ಗುಡಿಸಿ ಒರೆಸಿ ಸ್ವಚ್ಛಗೊಳಿಸಬೇಕು. ನಿತ್ಯವೂ ಈ ಕಾಯಕ ನಡೆಸಿದರೆ ಅತ್ಯುತ್ತಮ. ವಿಶೇಷವಾಗಿ ಮನೆಯಲ್ಲಿ ಧೂಳು ಕೂರುವ ಸ್ಥಳಗಳಲ್ಲಿ ಧೂಳು ಇರದಂತೆ ನೋಡಿಕೊಳ್ಳಿ.

7)ಅನಗತ್ಯ ಎನಿಸುವ ಯಾವುದೇ ವಸ್ತುಗಳನ್ನು ವಿಲೇವಾರಿ ಮಾಡಿ. ಮನೆಯಲ್ಲಿ ವಸ್ತುಗಳು ಕನಿಷ್ಠವಿದ್ದಷ್ಟೂ ಧನಾತ್ಮಕ ಶಕ್ತಿ ಆಗಮಿಸುವ ಸಾಧ್ಯತೆ ಹೆಚ್ಚುತ್ತದೆ.

8)ಕಲ್ಲುಪ್ಪು (ಸಮುದ್ರದ ಉಪ್ಪು)ಋಣಾತ್ಮಕ ಶಕ್ತಿಯನ್ನು ನಿವಾರಿಸುವ ಶಕ್ತಿ ಹೊಂದಿದೆ. ನಿತ್ಯವೂ ಮನೆ ಒರೆಸುವಾಗ ಈ ನೀರಿನಲ್ಲಿ ಕೊಂಚ ಉಪ್ಪು ಬೆರೆಸಿ ಒರೆಸುವುದು ಒಂದು ಕ್ರಮ. ಇನ್ನೊಂದು ಕ್ರಮದಲ್ಲಿ ಚಿಕ್ಕ ಕಪ್ ಒಂದರಲ್ಲಿ ಕೊಂಚ ಕಲ್ಲುಪ್ಪು ತುಂಬಿ ಪ್ರತಿ ಕೋಣೆಯಲ್ಲಿಯೂ ಕಿಟಕಿಗೆ ಎದುರಾಗಿರುವಂತೆ ಇಡಬೇಕು.

9)ಲಿಂಬೆಹಣ್ಣನ್ನು ಹಸಿಮೆಣಸನ್ನು ಒಂದು ದಾರಕ್ಕೆ ಕಟ್ಟಿ ನಿಮ್ಮವ್ಯವಹಾರ ಸ್ಥಳ ಅಥವಾ ಮನೆಯಲ್ಲಿ ಋಣಾತ್ಮಕ ಶಕ್ತಿ ಎಲ್ಲಿ ಅತಿ ಹೆಚ್ಚು ಇರುತ್ತದೆ ಎಂಬ ಅನುಮಾನವಿದ್ದಲ್ಲಿ ಮನೆಯ ಮುಂಬಾಗಿಲಿನ ಮೇಲೆ, ಅಂದರೆ ಮನೆಯ ಒಳಗಿನಿಂದ ಹೊರಗೆ ಹೋಗುವಾಗ ಬಾಗಿಲ ಮೇಲೆ‌ ನೋಡಿದರೆ ಸ್ಪಷ್ಟವಾಗಿ ಕಾಣುವಂತೆ ನೇತುಹಾಕಿ. ಇದರಿಂದ ಋಣಾತ್ಮಕ ಶಕ್ತಿ (ಕ್ರೂರ ದೃಷ್ಠಿ) ಮಾರ್ಗ ಬದಲಿಸಲು ಸಾಧ್ಯವಾಗುತ್ತದೆ.
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Source: Always on the mind; Some reasons and solutions for quarrels and unrest at home
Via: Always on the mind; Some reasons and solutions for quarrels and unrest at home
Tags: #astrology#saakshatvbengaluruKanandanewskarnatakamangaluru
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram