ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

Perform this pooja on Amavasya to remove negative energy, protect your home, increase positivity and bring financial stability

Saaksha Editor by Saaksha Editor
November 20, 2025
in Astrology, ಜ್ಯೋತಿಷ್ಯ
Performing this powerful pooja on Amavasya to remove negative energy

ದೇವಿ

Share on FacebookShare on TwitterShare on WhatsappShare on Telegram

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ.

ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ ಸಮಸ್ಯೆಗಳಿರಲಿ ಆ ಸಮಸ್ಯೆಗಳ ನಿವಾರಣೆಗಾಗಿ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುವುದಕ್ಕಾಗಿ ತಪ್ಪದೆ ಈ ರೀತಿಯ ಪರಿಹಾರವನ್ನು ಪಾಲಿಸಿಕೊಂಡು ಬನ್ನಿ ಖಂಡಿತವಾಗಿಯೂ ಮನೆಯಲ್ಲಿ ಯಾವ ನಕಾರಾತ್ಮಕ ಶಕ್ತಿಯು ಕೂಡ ಮನೆಗೆ ಯಾವ ಕೆಟ್ಟದ್ದನ್ನು ಮಾಡುವುದಿಲ್ಲ.

Related posts

If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

January 30, 2026
If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

January 29, 2026

ಇನ್ನು ಈ ಕೆಟ್ಟ ಶಕ್ತಿಯ ಪ್ರಭಾವ ಮನೆಯ ಮೇಲೆ ಆದದ್ದೇ ಆದಲ್ಲಿ ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಅಥವಾ ಆರ್ಥಿಕ ಪರಿಸ್ಥಿತಿ ಕುಗ್ಗುವುದು ಮನಸ್ಸಿಗೆ ಶಾಂತಿಯಿರದು ಇರುವುದು.

ಯಾವ ಕೆಲಸದಲ್ಲಿಯೂ ಲಾಭ ಇರದೇ ಇರುವುದು ಇಂತಹ ಎಲ್ಲ ತೊಂದರೆಗಳು ಉಂಟಾಗುತ್ತದೆ ಆದ್ದರಿಂದ ಮನೆಯ ಶ್ರೇಯಾಭಿವೃದ್ಧಿಗಾಗಿ ಮನೆಯ ಉತ್ತಮ ವಾತಾವರಣಕ್ಕಾಗಿ ಮನೇಲಿ ಸಕಾರಾತ್ಮಕತೆಯನ್ನು ಹೆಚ್ಚಿಸುವುದಕ್ಕಾಗಿ ಈ ಪರಿಹಾರವನ್ನು ಪಾಲಿಸಬಹುದು.

ಈ ಪರಿಹಾರವನ್ನು ಮಾಡಬೇಕಾಗಿರುವ ದಿವಸ ಅಂದರೆ ಅದು ಅಮವಾಸ್ಯೆಯ ಮತ್ತು ಶುಕ್ರವಾರ ದಿವಸದಂದು ಯಾಕೆಂದರೆ ಅಮವಾಸೆಯ ಸೂರ್ಯಾಸ್ತದ ಬಳಿಕ ಕೆಟ್ಟ ಶಕ್ತಿಯ ಪ್ರಭಾವಗಳು ಹೆಚ್ಚಿರುತ್ತದೆ ಇದರಿಂದಾಗಿ ಮನೆಯ ಮೇಲೆಯೂ ಕೂಡ ಕೆಟ್ಟ ಶಕ್ತಿಯ ಪ್ರಭಾವಗಳು ಕೆಟ್ಟದ್ದನ್ನು ಮಾಡುವ ಕಾರಣದಿಂದಾಗಿ ನಿಂಬೆಹಣ್ಣಿನಿಂದ ಈ ಪರಿಹಾರವನ್ನು ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ  

ಸಂಜೆ ಸೂರ್ಯಾಸ್ತದ ಬಳಿಕ ಬರುವ ಗೋಧೂಳಿ ಸಮಯದಲ್ಲಿ ಈ ನೀವು ಈ ಪರಿಹಾರವನ್ನು ಅಂದರೆ ಸೂರ್ಯಾಸ್ತದ ನಂತರ 8ಗಂಟೆಯ ಸಮಯದ ಒಳಗೆ ಈ ಪರಿಹಾರವನ್ನು ಮಾಡಿಬಿಡಿ.

ಮೊದಲಿಗೆ ನಿಂಬೆಹಣ್ಣಿನ ತೆಗೆದುಕೊಳ್ಳಬೇಕು ಎರಡು ಸಂಖ್ಯೆಯಲ್ಲಿ ನಿಂಬೆ ಹಣ್ಣನ್ನು ತೆಗೆದುಕೊಳ್ಳಿ ಅದನ್ನು ನಾಲ್ಕು ಭಾಗವಾಗಿ ಕತ್ತರಿಸಬೇಕು ಅಂದರೆ ಪೂರ್ಣವಾಗಿ ಕತ್ತರಿಸಬಾರದು ಅರ್ಧವಾಗಿ ನಾಲ್ಕು ಭಾಗ ಕತ್ತರಿಸಿ ಇದರೊಳಗೆ ಮೊದಲು ಕಲ್ಲುಪ್ಪನ್ನು ಹಾಕಬೇಕು.

ಎರಡು ನಿಂಬೆಹಣ್ಣು ಗಳಿಗೂ ಕಲ್ಲುಪ್ಪನ್ನು ಹಾಕಿದ ಮೇಲೆ ಅರಿಶಿಣ ಕುಂಕುಮವನ್ನು ಮೇಲೆ ಲೇಪ ಮಾಡಿ. ಪೂಜೆಯ ನಂತರ ಅಂದರೆ ಮನೆಯಲ್ಲಿ ಸಂಜೆಯ ಸಮಯದಲ್ಲಿ ದೀಪಾರಾಧನೆಯ ನಂತರ ಈ ನಿಂಬೆ ಹಣ್ಣುಗಳನ್ನು ಮನೆಯ ಮುಖ್ಯ ದ್ವಾರದ ಹೊಸ್ತಿಲಿನ ಆಚೆ ಭಾಗದಲ್ಲಿ ಎರಡು ಬದಿಯಲ್ಲಿಯೂ ಇರಿಸಿ ಬರಬೇಕು.

ಈ ರೀತಿ ಮಾಡಿದ ನಂತರ ರಾತ್ರಿಯೆಲ್ಲಾ ಆ ನಿಂಬೆಹಣ್ಣು ಹಾಗೆಯೇ ಇರಬೇಕು ನಂತರ ಮಾರನೇ ದಿವಸ ಬೆಳಿಗ್ಗೆ ಈ ನಿಂಬೆಹಣ್ಣನ್ನು ಯಾರೂ ಓಡಾಡದ ಜಾಗದಲ್ಲಿ ಹಾಕಿ ಅದನ್ನು ತಿರುಗಿ ನೋಡದಿರುವ ಹಾಗೆ ಬರಬೇಕು ನಂತರ ಮನೆಯೊಳಗೆ ಬರುವಾಗ ಕೈಕಾಲುಗಳನ್ನ ಸ್ವಚ್ಚ ಪಡಿಸಿಕೊಂಡೇ ಬರಬೇಕು.

ಈ ಪರಿಹಾರವನ್ನು ಮಾಡುವುದರಿಂದ ಮನೆಯಲ್ಲಿರುವ ಕೆಟ್ಟ ಶಕ್ತಿ ನಾಶವಾಗುತ್ತದೆ ಮನೆಯಲ್ಲಿ ನೆಮ್ಮದಿ ಹೆಚ್ಚುತ್ತದೆ ಆರ್ಥಿಕ ಸಮಸ್ಯೆಗಳಿದ್ದರೆ ಅದು ನಿವಾರಣೆ ಆಗುತ್ತದೆ. ಇಂತಹ ಪರಿಹಾರವನ್ನು ಅಮವಾಸ್ಯೆಯ ದಿವಸದಂದು ಪಾಲಿಸುವುದರಿಂದ ಮನೆಗೆ ಯಾವ ಕೆಟ್ಟ ಶಕ್ತಿಗಳ ಪ್ರವೇಶವೂ ಆಗುವುದಿಲ್ಲ.

ಹೀಗೆ ಈ ಸುಲಭ ಪರಿಹಾರವನ್ನು ಪಾಲಿಸಿ ಖಂಡಿತವಾಗಿಯೂ ಮನೆದೇವರ ಹೆಸರಿನಲ್ಲಿ ಸಂಕಲ್ಪ ಮಾಡಿಕೊಂಡು ಈ ಪರಿಹಾರವನ್ನು ಪಾಲಿಸಿ ಇನ್ನು ಕೆಲವರಿಗೆ ಮನೆದೇವರೂ ಯಾವುದು ಎಂದು ತಿಳಿದಿರುವುದಿಲ್ಲ ಅಂಥವರು ಗ್ರಾಮ ದೇವತೆಯನ್ನು ನೆನಪಿಸಿಕೊಂಡು ತಮ್ಮ ಕಷ್ಟಗಳನ್ನು ಹೇಳಿಕೊಂಡು ಸಂಕಲ್ಪ ಮಾಡಿ ಈ ಪರಿಹಾರವನ್ನು ಮಾಡುತ್ತಾ ಬಂದದ್ದೇ ಆದಲ್ಲಿ ನಿಮ್ಮ ಸಮಸ್ಯೆಗಳೆಲ್ಲವೂ ದೂರವಾಗುತ್ತದೆ.

ಲೇಖನ: ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್

ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Tags: Amavasya remediesEvil eye removal remedyFinancial problem remedyFriday spiritual remedyHome protection ritualIndian traditional home cleansingLemon remedy for negative energyNegative energy removal at homePositive energy for homePowerful Amavasya ritualRock salt cleansing ritualTurmeric and kumkum ritualಅಮಾವಾಸ್ಯೆ ಪರಿಹಾರಆರ್ಥಿಕ ಸಮಸ್ಯೆ ಪರಿಹಾರಕೆಟ್ಟ ಶಕ್ತಿ ನಿವಾರಣೆ ವಿಧಾನಗ್ರಾಮ ದೇವತಾ ಸಂಕಲ್ಪನಜರ್ ತೊಡಕಿನ ಪರಿಹಾರನಿಂಬೆಹಣ್ಣಿನ ಪರಿಹಾರಮನೆದೇವರು ಪೂಜಾ ವಿಧಾನಮನೆಯ ನಕಾರಾತ್ಮಕ ಶಕ್ತಿ ನಿವಾರಣೆಮನೆಯ ಶಾಂತಿ ಹೆಚ್ಚಿಸುವ ವಿಧಾನಶುಕ್ರವಾರದ ವಿಶೇಷ ಪರಿಹಾರಸಕಾರಾತ್ಮಕ ಶಕ್ತಿ ಹೆಚ್ಚಿಸುವ ವಿಧಾನ
ShareTweetSendShare
Join us on:

Related Posts

If you do this remedy with turmeric and ghee on Friday, health and financial problems will definitely go away.

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

by admin
January 30, 2026
0

ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ...

If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

by admin
January 29, 2026
0

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ...

If there are photos of ancestors in this direction, remove them immediately, otherwise you will definitely get Pitru Dosha.

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

by admin
January 28, 2026
0

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ...

A rare cave is located in Kukke Subrahmanya! Know complete information about it

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ :

by admin
January 28, 2026
0

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ ಬಿಲದ್ವಾರ ಎಂಬ ಪವಿತ್ರ ಗುಹೆ ಇದೆ. ಕಶ್ಯಪ ಮಹಾಮುನಿಗಳಿಗೆ ವಿನುತ ಮತ್ತು ಕದ್ರು ಎಂಬ ಇಬ್ಬರು...

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
January 28, 2026
0

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ. ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram