ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ಮೋದಿ ಕೈಗೊಂಡ ಪ್ರಯತ್ನವನ್ನು ಶ್ಲಾಘಿಸಿದ ಅಮೆರಿಕ

Shwetha by Shwetha
May 21, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
America praised pm Narendra Modi
Share on FacebookShare on TwitterShare on WhatsappShare on Telegram

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ಮೋದಿ ಕೈಗೊಂಡ ಪ್ರಯತ್ನವನ್ನು ಶ್ಲಾಘಿಸಿದ ಅಮೆರಿಕ

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಪ್ರಯತ್ನವನ್ನು ಅಮೆರಿಕದ ಲಾಮೇಕರ್ ಶ್ಲಾಘಿಸಿದ್ದಾರೆ. ಈ ಸವಾಲನ್ನು ಭಾರತೀಯರು ಜಯಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಅಮೆರಿಕ ಮತ್ತು ಭಾರತ ನಡುವೆ ವಿಶೇಷ ಪಾಲುದಾರಿಕೆ ಇದೆ ಎಂದು ಪಾರ್ಲಿಮೆಂಟ್ ಜೋ ವಿಲ್ಸನ್ ಹೇಳಿದ್ದು, ಭಾರತಕ್ಕೆ ಅಗತ್ಯ ಉಪಕರಣಗಳನ್ನು ಪೂರೈಸುವ ಪ್ರಯತ್ನಗಳಿಗೆ ಬೆಂಬಲ ನೀಡುವ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
America praised pm Narendra Modi

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

ಜಾಗತಿಕ ಸಾಂಕ್ರಾಮಿಕ ಕೊರೋನಾ ವೈರಸ್ ಪೀಡಿತ ಭಾರತದ ಜನರ ಬಗ್ಗೆ ನಮಗೆ ಸಹಾನುಭೂತಿ ಇದೆ. ಈ ನೋವಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ.
ಭಾರತದ ಸ್ನೇಹಿತನಾಗಿ ಮತ್ತು ಹೌಸ್ ಕಾಕಸ್ ಆನ್ ಇಂಡಿಯಾ ಮತ್ತು ಇಂಡಿಯನ್ ಅಮೆರಿಕನ್ನರ ಸದಸ್ಯನಾಗಿ, ನಾನು ಪ್ರಸ್ತುತ ಭಾರತದ ಜನರ ಬಗ್ಗೆ ಸಹಾನುಭೂತಿಯನ್ನು ಹೊಂದಿದ್ದೇನೆ ಮತ್ತು ಭಾರತೀಯರು ಈ ಸವಾಲನ್ನು ಜಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ವಿಲ್ಸನ್ ಹೇಳಿದ್ದಾರೆ.

ಸಿಇಒ ಮತ್ತು ಅಧ್ಯಕ್ಷ ಕೆ.ವಿ.ಕುಮಾರ್ ನೇತೃತ್ವದ ಭಾರತೀಯ-ಅಮೇರಿಕನ್ ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್‌ಗೆ ನಾನು ಆಭಾರಿಯಾಗಿದ್ದೇನೆ ಎಂದು ವಿಲ್ಸನ್ ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು, ಐಎಐಸಿಸಿ ಡಾ.ನರಸಿಂಹಲು ನೀಲಗುರು, ರಾಯಭಾರಿ ತಾರಂಜಿತ್ ಸಿಂಗ್ ಸಂಧು ಮತ್ತು ಕಾನ್ಸುಲ್ ಜನರಲ್ ಗಳಾದ ಡಾ. ಸ್ವಾತಿ ಕುಲಕರ್ಣಿ ಮತ್ತು ಅಮಿತ್ ಕುಮಾರ್ ಅವರೊಂದಿಗೆ ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಭಾರತಕ್ಕೆ ಸಹಾಯ ಮಾಡಲು ವಿಶೇಷ ಕಾರ್ಯಪಡೆ ಸ್ಥಾಪಿಸಿದ್ದಾರೆ.
ಅದು ಭಾರತೀಯ ಕುಟುಂಬಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಇತರ ಸಾಮಗ್ರಿಗಳಿಗಾಗಿ US $ 2 ಮಿಲಿಯನ್ ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಿವೆ ಎಂದು ವಿಲ್ಸನ್ ಹೇಳಿದ್ದಾರೆ.

wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1394113180826177537?s=19

https://twitter.com/SaakshaTv/status/1395205759420489728?s=19

https://twitter.com/SaakshaTv/status/1394205905328222208?s=19

https://twitter.com/SaakshaTv/status/1394123247051059205?s=19

#America #NarendraModi  #Covid19

Tags: America praised pm Narendra Modi
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram