ಭುವನೇಶ್ವರ: ಸದಾ ಹಾವು ಮುಂಗುಸಿ ರೀತಿ ಕಿತ್ತಾಡೋ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ಒಟ್ಟಿಗೆ ಕುಳಿತು ಭೋಜನ ಮಾಡಿದ್ದಾರೆ. ಹೌದು..! ಒಡಿಶಾ ಸಿಎಂ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿರೋ ತಮ್ಮ ನಿವಾಸದಲ್ಲಿ ಭೋಜನ ಕೂಟ ಆಯೋಜಿಸಿದ್ದರು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗಿಯಾಗಿದ್ದರು.
ರಾಜಕೀಯದಲ್ಲಿ ಯಾವಾಗಲೂ ಪರಸ್ಪರ ಕೆಸರೆರಚಾಡೋ ಈ ಇಬ್ಬರು ನಾಯಕರು ಒಟ್ಟಾಗಿ ಭೋಜನ ಕೂಟದಲ್ಲಿ ಭಾಗಿಯಾಗಿದ್ದು ಕುತೂಹಲ ಮೂಡಿಸಿದೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








