ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆರ್ಟಿಕಲ್ 370 ತಂಟೆಗೆ ಬಾರದಂತೆ ಅಮಿತ್ ಶಾ ಎಚ್ಚರಿಕೆ!

ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ಅಮಿತ್ ಶಾ

Author2 by Author2
April 11, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.

ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ, ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ಅವರದ್ದು, ಇದನ್ನು ಬದಲಾಯಿಸುವ ಸಾಹಸಕ್ಕೆ ಯಾರೂ ಹೋಗಬೇಡಿ ಎಂದಿದ್ದಾರೆ.

Related posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

June 24, 2026
ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

June 24, 2026

ಕಾಂಗ್ರೆಸ್ ಯಾವಾಗಲೂ ಅಧಿಕಾರಕ್ಕೆ ಬರಲ್ಲ. ಒಂದು ವೇಳೆ ಬಂದರೆ 370ನೇ ವಿಧಿಯನ್ನು ಬದಲಾಯಿಸಲು ಧೈರ್ಯ ಮಾಡಬೇಡಿ ಎಂದು ನಾನು ಕಾಂಗ್ರೆಸ್‍ಗೆ ಎಚ್ಚರಿಕೆ ನೀಡುತ್ತೇನೆ ಎಂದು ಹೇಳಿದ್ದಾರೆ. 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಹಿಂದುಳಿದ ವರ್ಗ ಹಾಗೂ ಬುಡಕಟ್ಟು ಜನಾಂಗದವರಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು `ಜನಜಾತಿಯ ಗೌರವ್ ದಿವಸ್’ ಎಂದು ಆಚರಿಸುತ್ತಿರುವುದು ಪ್ರಧಾನಿ ಮೋದಿ ಆಲೋಚನೆ ಎಂದು ಹೇಳಿದ್ದಾರೆ.

Tags: Amit Shah warns against Article 370!
ShareTweetSendShare
Join us on:

Related Posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

by Shwetha
June 24, 2026
0

ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದ ನಡುವೆ ಮುಖ್ಯಮಂತ್ರಿ ವಿಜಯ್ ಅವರು DMK ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. TVK ಸರ್ಕಾರವನ್ನು...

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram