ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Amruta Prem: ‘ಟಗರು ಪಲ್ಯ’ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ನಾಯಕಿಯಾಗಿ ಎಂಟ್ರಿ… 

ನೆನಪಿರಲಿ ಖ್ಯಾತಿಯ ಲವ್ ಲಿ ಸ್ಟಾರ್ ಪ್ರೇಮ್ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮೂಲಕ ಲವ್ ಲಿ ಸ್ಟಾರ್ ಲವ್ ಲಿ ಪುತ್ರಿ ಅಮೃತ ಪ್ರೇಮ್ ಸಿನಿ ಕೆರಿಯರ್ ಶುರು ಮಾಡುತ್ತಿದ್ದಾರೆ.

Naveen Kumar B C by Naveen Kumar B C
November 28, 2022
in Newsbeat, Cinema, ಮನರಂಜನೆ
Amruta Prem
Share on FacebookShare on TwitterShare on WhatsappShare on Telegram

‘ಟಗರು ಪಲ್ಯ’ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ನಾಯಕಿಯಾಗಿ ಎಂಟ್ರಿ…

ನೆನಪಿರಲಿ ಖ್ಯಾತಿಯ ಲವ್ ಲಿ ಸ್ಟಾರ್ ಪ್ರೇಮ್ ಮಗಳು ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮೂಲಕ ಲವ್ ಲಿ ಸ್ಟಾರ್ ಲವ್ ಲಿ ಪುತ್ರಿ ಅಮೃತ ಪ್ರೇಮ್ ಸಿನಿ ಕೆರಿಯರ್ ಶುರು ಮಾಡುತ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಬಟ್ಟಲು ಕಣ್ಣಿನ ಹುಡುಗಿ ಅಮೃತ ಪ್ರೇಮ್ ಹೊಸ ಹೆಜ್ಜೆ ಇಡುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಅಮೃತ ಪ್ರೇಮ್ ಲುಕ್ ಗಮನ ಸೆಳೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಉಮೇಶ್. ಕೆ. ಕೃಪ ಸಿನಿಮಾಗೆ ಫ್ರೆಶ್ ಫೇಸ್ ಹುಡುಕಾಟದಲ್ಲಿದ್ದೆವು. ಕಾರ್ಯಕ್ರಮವೊಂದರಲ್ಲಿ ಪ್ರೇಮ್ ಪುತ್ರಿ ಭೇಟಿಯಾದಾಗ ಈ ಸಿನಿಮಾ ಬಗ್ಗೆ ಹೇಳಿದೆ. ಕಥೆ ಕೇಳಿ ಹೇಳುತ್ತೇನೆ ಎಂದಿದ್ರು. ಅವರಿಗೂ ಈ ಕಥೆ ಇಷ್ಟವಾಯ್ತು ಸಿನಿಮಾ ಮಾಡಲು ಒಪ್ಪಿಕೊಂಡ್ರು. ಚಿತ್ರದಲ್ಲಿ ಹಳ್ಳಿ ಹುಡುಗಿ ಪಾತ್ರವನ್ನು ಅಮೃತ ಪ್ರೇಮ್ ನಿರ್ವಹಿಸುತ್ತಿದ್ದಾರೆ. ಈ ಪಾತ್ರಕ್ಕಾಗಿ ಕಳೆದ 20 ದಿನಗಳಿಂದ ಅವರಿಗೆ ವರ್ಕ್ ಶಾಪ್  ನೀಡಲಾಗ್ತಿದೆ ಎಂದು ತಿಳಿಸಿದ್ದಾರೆ.

ಮಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಬಗ್ಗೆ ನಟ ನೆನಪಿರಲಿ ಪ್ರೇಮ್ ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಒಬ್ಬ ನಟನಾಗಿ ಮಗಳು ಚಿತ್ರರಂಗಕ್ಕೆ ಬರುತ್ತಿರೋದು ಖುಷಿ ಇದೆ. ಆಕೆ ಓದುವುದರಲ್ಲೂ ಡಿಸ್ಟಿಂಕ್ಷನ್, ಈಗ ನಟಿಯಾಗಿ ಸಿನಿಮಾಗೂ ಬರುತ್ತಿದ್ದಾಳೆ. ಚಿತ್ರದ ಪಾತ್ರಕ್ಕಾಗಿ ಹಲವು ದಿನಗಳಿಂದ ಸಿದ್ದತೆ ನಡೆಸುತ್ತಿದ್ದಾಳೆ. ನಿರ್ದೇಶಕ ಉಮೇಶ್.ಕೆ.ಕೃಪ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಕಥೆ ಕೇಳಿದ ಮೇಲೆ ಬೇಡ ಎನ್ನಲಾಗಲಿಲ್ಲ. ಕನ್ನಡ ಜನತೆ ಆಕೆಗೆ ಪ್ರೀತಿ ಪ್ರೋತ್ಸಾಹ ನೀಡಿ ಬೆಳಸಬೇಕು ಎಂದು ಸಂತಸ ಹಂಚಿಕೊಂಡಿದ್ದಾರೆ ಪ್ರೇಮ್.

ಬಯೋ ಮೆಡಿಕಲ್ ಇಂಜಿನಿಯರಿಂಗ್ ಓದುತ್ತಿರುವ ಅಮೃತ ಪ್ರೇಮ್ ಓದಿನ ಜೊತೆ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಳ್ಳಲಿದ್ದಾರೆ. ‘ಟಗರು ಪಲ್ಯ’ ಸಿನಿಮಾ ಹಲವು ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದು, ಉಮೇಶ್.ಕೆ.ಕೃಪ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸ ಮುಗಿಸಿರುವ ‘ಟಗರು ಪಲ್ಯ’ ಡಿಸೆಂಬರ್ ಮೊದಲ ವಾರದಲ್ಲಿ ಸೆಟ್ಟೇರಲಿದೆ.

ವಾಸುಕಿ ವೈಭವ್ ಸಂಗೀತ ನಿರ್ದೇಶನನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Amruta Prem: Lovely star Prem’s daughter entry as the lead in ‘Tagaru Palya’…

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026
Tags: Amruta PremTagaru Palya
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram