ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ASI
ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಐವೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೈಸೂರು ವಿವಿ ಪುರಂ ಠಾಣೆಯೆ ಎಎಸ್ ಐ ಗೌರಿಶಂಕರ್ ಅವರು ಗೌರಿಶಂಕರ ಬಡಾವಣೆಯ ತಮ್ಮ ನಿವಾಸದಲ್ಲಿ ಬೇಸತ್ತು ಡೆತ್ ನೋಟ್ ಬರೆದಿಟ್ಟು ನೇಣುಹಾಕಿಕೊಂಡಿದ್ದಾರೆ .
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಎಂದು ಪೊಲೀಸರು ತಿಳಿಸಿದರು ನಗರದ ಕೆ. ಆರ್ ಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರೀಶೀಲಿಸಿದರು.