ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National: ಭಾರತಕ್ಕೆ ವಾಪಸ್ಸಾದ ನಲಂದಾ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಮೂರ್ತಿ

Vivek Biradar by Vivek Biradar
April 25, 2022
in National, Newsbeat, ದೇಶ - ವಿದೇಶ
Budda Saaksha Tv
Share on FacebookShare on TwitterShare on WhatsappShare on Telegram

ಭಾರತಕ್ಕೆ ವಾಪಸ್ಸಾದ ನಲಂದಾ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಮೂರ್ತಿ

ನವದೆಹಲಿ: ನಲಂದಾ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ, 8ನೇ ಶತಮಾನದ ಬೋಧಿಸತ್ವ ಮೈತ್ರೇಯ ಕಂಚಿನ ಮೂರ್ತಿಯು ಮತ್ತೆ ಭಾರತಕ್ಕೆ ವಾಪಸ್ಸಾಗಲಿದೆ

Related posts

ನಾಯಕತ್ವ ಬದಲಾವಣೆ ವದಂತಿಗೆ ತೆರೆ – ಸಿದ್ದರಾಮಯ್ಯ ಘೋಷಣೆಗೆ ಜಾರಕಿಹೊಳಿ ಬೆಂಬಲ

ನಾಯಕತ್ವ ಬದಲಾವಣೆ ವದಂತಿಗೆ ತೆರೆ – ಸಿದ್ದರಾಮಯ್ಯ ಘೋಷಣೆಗೆ ಜಾರಕಿಹೊಳಿ ಬೆಂಬಲ

July 11, 2025
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ಮೆಂತ್ಯ ಸೊಪ್ಪಿನ ತೊಕ್ಕು ರೆಸಿಪಿ

July 11, 2025

ಬಿಹಾರದ ನಳಂದಾ ವಸ್ತುಸಂಗ್ರಹಾಲಯದಿಂದ ಕಳುವಾಗಿದ್ದ ಈ ಮೂರ್ತಿಯನ್ನು ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತಾವಾಸಕ್ಕೆ ಹಸ್ತಾಂತರಿಸಲಾಗಿದೆ.

ಈ ಹಿಂದೆ ನಳಂದಾ ಸಂಗ್ರಹಾಲಯವನ್ನು 1961 ಅಗಸ್ಟ್‌ 21 ರಂದು ಮತ್ತು 1962ರ ಮಾರ್ಚ್‌ ನಲ್ಲಿ ಎರಡು ಬಾರಿ ಲೂಟಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ 14 ಕಂಚಿನ ಮೂರ್ತಿಗಳು ಕಳುವಾಗಿದ್ದವು.

ಈ ಕುರಿತು ಪ್ರತಿಕ್ರಯಿಸಿರುವ ಇಂಡಿಯಾ ಪ್ರೈಡ್‌ ಪ್ರೋಜೆಕ್ಟ್‌ ನ ಎಸ್‌.ವಿಜಯ ಕುಮಾರ್‌ “ಇದು ಪ್ರಾಚೀನ ವಸ್ತುಗಳ ಕಳ್ಳಸಾಗಣೆಯ ವಿರುದ್ಧ ಭಾರತಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಹೋಮ್‌ ಲ್ಯಾಂಡ್‌ ಸೆಕ್ಯುರಿಟಿಯವರ ಸಹಕಾರದೊಂದಿಗೆ ತನಿಖೆ ನಡೆಸಿ ವಿಗ್ರಹ ಕಳುವಾದ ಬಗ್ಗೆ ಅಗತ್ಯ ಪುರಾವೆಗಳನ್ನು ಒದಗಿಸಲಾಯಿತು. ಈ ಎಲ್ಲ ಪ್ರಯತ್ನಗಳ ಫಲವಾಗಿ ಈ ಮೂರ್ತಿ ಮತ್ತೆ ಭಾರತಕ್ಕೆ ವಾಪಸ್ಸಾಗುವಂತಾಗಿದೆ.” ಎಂದು ಹೇಳಿದ್ದಾರೆ.

2019 ರಲ್ಲಿ ಬುದ್ಧ ವಿಗ್ರಹದ ಮರುಸ್ಥಾಪನೆಯ ಕುರಿತಾಗಿ ಲಂಡನ್‌ ನಲ್ಲಿ ನಡೆದ ಸಮಾರಂಭವೊಂದರಲ್ಲಿ ಪ್ರಾಚೀನ ವಸ್ತುಗಳ ಕಳ್ಳ ಸಾಗಣೆಯ ವಿರುದ್ಧ ಹೋರಾಟಗಾರರು ಧ್ವನಿ ಎತ್ತಿದರು. ಅಮೆರಿಕವು ಈ ಕುರಿತು ಅಗತ್ಯ ಪುರಾವೆಗಳನ್ನು ಒದಗಿಸಲು ಹೇಳಿತ್ತು.

Tags: #Saaksha TVBuddha statueNalanda University
ShareTweetSendShare
Join us on:

Related Posts

ನಾಯಕತ್ವ ಬದಲಾವಣೆ ವದಂತಿಗೆ ತೆರೆ – ಸಿದ್ದರಾಮಯ್ಯ ಘೋಷಣೆಗೆ ಜಾರಕಿಹೊಳಿ ಬೆಂಬಲ

ನಾಯಕತ್ವ ಬದಲಾವಣೆ ವದಂತಿಗೆ ತೆರೆ – ಸಿದ್ದರಾಮಯ್ಯ ಘೋಷಣೆಗೆ ಜಾರಕಿಹೊಳಿ ಬೆಂಬಲ

by Shwetha
July 11, 2025
0

ರಾಜ್ಯ ರಾಜಕಾರಣದಲ್ಲಿ ಉಂಟಾಗಿದ್ದ ಸಿಎಂ ಬದಲಾವಣೆ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವೇ ತೆರೆ ಎಳೆದಿದ್ದಾರೆ. 5 ವರ್ಷಗಳ ಕಾಲ ನಾನೇ ಸಿಎಂ ಎಂಬ ಅವರ ಹೇಳಿಕೆಯಿಂದ ರಾಜಕೀಯ...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ಮೆಂತ್ಯ ಸೊಪ್ಪಿನ ತೊಕ್ಕು ರೆಸಿಪಿ

by Shwetha
July 11, 2025
0

ಮೆಂತ್ಯ ಸೊಪ್ಪಿನ ತೊಕ್ಕು ಒಂದು ರುಚಿಕರವಾದ ಮತ್ತು ಆರೋಗ್ಯಕರವಾದ ಖಾದ್ಯ. ಇದು ಅನ್ನ, ರೊಟ್ಟಿ, ಚಪಾತಿ, ಇಡ್ಲಿ, ದೋಸೆ ಜೊತೆಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಮೆಂತ್ಯ ಸೊಪ್ಪಿನ ತೊಕ್ಕು...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ನಾಯಿ ಕಡಿತ: ತಕ್ಷಣದ ಪ್ರಥಮ ಚಿಕಿತ್ಸೆ ಮತ್ತು ಸುರಕ್ಷತಾ ಕ್ರಮಗಳು

by Shwetha
July 11, 2025
0

ನಾಯಿ ಕಡಿತಕ್ಕೆ ತಕ್ಷಣದ ಚಿಕಿತ್ಸೆ ಅತ್ಯಗತ್ಯ. ನಿರ್ಲಕ್ಷಿಸಿದರೆ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳು ಉಂಟಾಗಬಹುದು.ನಾಯಿ ಕಚ್ಚಿದ ತಕ್ಷಣ ತೆಗೆದುಕೊಳ್ಳಬೇಕಾದ ಪ್ರಮುಖ ಕ್ರಮಗಳು ಇಲ್ಲಿವೆ: 1. ಗಾಯವನ್ನು...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ಶ್ರೀ ಕಪಿಲೇಶ್ವರ ದೇವಸ್ಥಾನ, ಬೆಳಗಾವಿ ಇತಿಹಾಸ ಮತ್ತು ಮಹಿಮೆ

by Shwetha
July 11, 2025
0

ಬೆಳಗಾವಿಯ ಶ್ರೀ ಕಪಿಲೇಶ್ವರ ದೇವಸ್ಥಾನವು ಕರ್ನಾಟಕದ ಅತ್ಯಂತ ಪುರಾತನ ಮತ್ತು ಪವಿತ್ರವಾದ ದೇವಾಲಯಗಳಲ್ಲಿ ಒಂದಾಗಿದೆ. ಇದನ್ನು "ದಕ್ಷಿಣ ಕಾಶಿ" ಎಂದೇ ಗುರುತಿಸಲಾಗುತ್ತದೆ. ಇತಿಹಾಸ: * ಕಪಿಲೇಶ್ವರ ದೇವಾಲಯವು...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ದೇವಸ್ಥಾನದ ಗಂಟೆಗೆ ಬದಲಾಗಿ ಶಾಲೆಗಳ ಗಂಟೆ ಬಾರಿಸೋಣ – ಶಿಕ್ಷಣ ಸಚಿವ ಮಧು ಬಂಗಾರಪ್ಪ

by Shwetha
July 10, 2025
0

ದೇವಸ್ಥಾನದ ಗಂಟೆ ಹೊಡೆಯುವುದಕ್ಕಿಂತ, ಶಾಲೆಗಳ ಗಂಟೆ ಬಾರಿಸುವುದು ಸಾಮಾಜಿಕವಾಗಿ ಹೆಚ್ಚು ಮಹತ್ವದ್ದು ಎಂಬ ಹೇಳಿಕೆಯಿಂದ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತೆ ಸುದ್ದಿಯಲ್ಲಿದ್ದಾರೆ. ಕೊಪ್ಪಳ ಜಿಲ್ಲೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram