ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಒಂದು ಹಿಡಿ ಅಕ್ಕಿಯಿಂದ ಹೆಣ್ಣಮಕ್ಕಳು ಈ ಕೆಲಸಗಳನ್ನು ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಸಂಪತ್ತು ಐಶ್ವರ್ಯ ತುಂಬಿ ತುಳುಕುತ್ತೆ …!!!

admin by admin
August 27, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಒಂದು ಹಿಡಿ ಅಕ್ಕಿಯಿಂದ ಹೆಣ್ಣಮಕ್ಕಳು ಈ ಕೆಲಸಗಳನ್ನು ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಸಂಪತ್ತು ಐಶ್ವರ್ಯ ತುಂಬಿ ತುಳುಕುತ್ತೆ …!!!

ನಮಸ್ಕಾರ ಬಂಧುಗಳೇ ಒಂದು ಮನೆಯ ಏಳಿಗೆಯನ್ನು ಹೊಂದಿ ಆಸ್ತಿ ಅಂತಸ್ತು ಹಾಗೂ ಐಶ್ವರ್ಯ ಮನೆಗೆ ಲಭಿಸಬೇಕೆಂದರೆ ಅದಕ್ಕೆ ಹೆಣ್ಣುಮಕ್ಕಳ ಪಾತ್ರ ತುಂಬಾ ಮುಖ್ಯವಾಗಿರುತ್ತದೆ ..

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಹೌದು ಬಂಧುಗಳೇ ಹೆಣ್ಣುಮಕ್ಕಳನ್ನು ಮನೆಯ ಲಕ್ಷ್ಮಿ ಎಂದು ಹೇಳಲಾಗುತ್ತದೆ ಹಾಗಾಗಿ ಮನೆಯಲ್ಲಿರುವ ಹೆಣ್ಣುಮಕ್ಕಳು ಅಡುಗೆ ಮಾಡುವಾಗ ಅಕ್ಕಿಯನ್ನು ತೊಳೆಯುವುದಕ್ಕಿಂತ ಮೊದಲು ಹೆಣ್ಣಮಕ್ಕಳು ಈ ಕೆಲಸಗಳನ್ನು ತಪ್ಪದೇ ಮಾಡುವುದರಿಂದ ಮನೆಯಲ್ಲಿ ಯಾವುದೇ ರೀತಿಯ ಕಷ್ಟಗಳು ಬರುವುದಿಲ್ಲ ಎಂದು ಹೇಳಲಾಗುತ್ತದೆ ಹಾಗಾದ್ರೆ ಏನು ಮಾಡಬೇಕು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ಪಂಡಿತ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮಗೆ ತಿಳಿಸಿಕೊಡುತ್ತಾರೆ ಬಂಧುಗಳೇ

ಮನೆಗೆ ಐಶ್ವರ್ಯ ಲಭಿಸಬೇಕು ಅಂದರೆ ಮನೆಗೆ ಒಳ್ಳೆಯ ಶಕ್ತಿಯ ಪ್ರವೇಶ ಆಗಬೇಕು ಅಂದರೆ, ಮನೆಯಲ್ಲಿರುವ ಹೆಣ್ಣು ಮಕ್ಕಳು ಅಡುಗೆ ಮಾಡುವಂತಹ ಸಮಯದಲ್ಲಿ ಅಂದರೆ ಅನ್ನ ಮಾಡುವಂತಹ ಸಮಯದಲ್ಲಿ ಈ ಒಂದು ಕೆಲಸವನ್ನ ಮಾಡಬೇಕು. ಹೌದು ಈ ಒಂದು ಕೆಲಸವನ್ನು ಮನೆಯಲ್ಲಿರುವ ಹೆಣ್ಣು ಮಕ್ಕಳು ಏನಾದರೂ ಪ್ರತಿದಿನ ಮಾಡುತ್ತ ಬಂದರೆ,

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಪ್ರತಿ ದಿನ ಅಂದರೆ ಹನ್ನೊಂದು ದಿನಗಳ ವರೆಗೂ ಈ ಒಂದು ಪರಿಹಾರವನ್ನು ಮಾಡಬೇಕಾಗುತ್ತದೆ. ಈ ಚಿಕ್ಕ ಪರಿಹಾರ ನಿಮ್ಮ ಜೀವನವನ್ನೇ ಬದಲಾಯಿಸಿಬಿಡುತ್ತದೆ. ಹಾಗಾದರೆ ಆ ಒಂದು ಕೆಲಸ ಯಾವುದು ಹೆಣ್ಣುಮಕ್ಕಳು ಹೇಗೆ ಅದನ್ನು ಕೈಗೊಳ್ಳಬೇಕು ಎಂಬುದರ ಮಾಹಿತಿಯನ್ನು ತಿಳಿಸುತ್ತೇನೆ ಇಂದಿನ ಈ ಲೇಖನದಲ್ಲಿ.

ಮನೆಯಲ್ಲಿ ಇರುವ ಹೆಣ್ಣು ಮಕ್ಕಳು ಪ್ರತಿದಿನ ಅಡುಗೆ ಮಾಡುವ ಸಮಯದಲ್ಲಿ ಈ ಒಂದು ಕೆಲಸವನ್ನು ಮಾಡಿ. ಹೌದು ಮನೆಯಲ್ಲಿ ಸಿರಿಧಾನ್ಯಗಳನ್ನು ಅನ್ನಪೂರ್ಣೇಶ್ವರಿಗೆ ಹೋಲಿಸುತ್ತಾರೆ ಅದರಲ್ಲಿಯೂ ಅನ್ನವನ್ನು ಪರಬ್ರಹ್ಮ ಸ್ವರೂಪ ಅಂತ ಕರೆಯುತ್ತಾರೆ.

ಅನ್ನವನ್ನು ನಾವು ಗೌರವಿಸಬೇಕು ಅನ್ನದಾನ ಮಾಡಿದಷ್ಟು ನಮ್ಮ ಜೀವನದಲ್ಲಿ ಪುಣ್ಯ ಲಭಿಸುತ್ತದೆ. ಆ ಒಂದು ಪುಣ್ಯ ಲಭಿಸಬೇಕಾದರೆ ಲಕ್ಷ್ಮೀದೇವಿಯ ಕೃಪಾಕಟಾಕ್ಷವನ್ನು ನಾವು ಪಡೆದುಕೊಳ್ಳಬೇಕು ಅಂದರೆ ಮನೆಯಲ್ಲಿ ಯಾವಾಗಲೂ ಸಿರಿಧಾನ್ಯಗಳ ಕೊರತೆ ಆಗಬಾರದು ಅಂದರೆ ಈ ಒಂದು ಕೆಲಸವನ್ನು ಮಾಡಬೇಕು.

ಅದೇನೆಂದರೆ ಪ್ರತಿದಿನ ಹೆಣ್ಣುಮಕ್ಕಳು ಅನ್ನವನ್ನು ಮಾಡುವಾಗ ಪಾತ್ರೆಗೆ ಹಾಕಿಕೊಂಡ ಅಕ್ಕಿಯಲ್ಲಿ ಒಂದು ಹಿಡಿ ಅಕ್ಕಿಯನ್ನು ತೆಗೆದು ಪ್ರತ್ಯೇಕವಾದ ಒಂದು ಚೀಲದಲ್ಲಿ ಹಾಕಿ ಇಡಬೇಕು ಈ ರೀತಿ ಹನ್ನೊಂದು ದಿನಗಳವರೆಗೆ ಪ್ರತಿದಿನ ಮನೆಯಲ್ಲಿ ಅಡುಗೆ ಮಾಡುವಾಗ ಅನ್ನವನ್ನು ಮಾಡುವಾಗ ಆ ಅಕ್ಕಿಯಲ್ಲಿ ಒಂದು ಹಿಡಿ ಅಕ್ಕಿಯನ್ನು ತೆರೆದಿಡುವುದರಿಂದ ನಂತರ ಹನ್ನೊಂದು ದಿನಗಳು ಆದ ಮೇಲೆ ಆ ಚೀಲದಲ್ಲಿ ಇರುವ ಅಕ್ಕಿಯನ್ನು

ಪ್ರಧಾನ್ ತಾಂತ್ರಿಕ ಪಂಡಿತ್ ಜ್ಞಾನೇಶ್ವರ್ ರಾವ್ ಅವರು ಫೋನ್ ನಲ್ಲಿಯೇ ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಎರಡು ದಿನದಲ್ಲಿ ಶಾಶ್ವತ ಪರಿಹಾರ ನೀಡಲಿದ್ದಾರೆ ಈ ಕೂಡಲೇ ಕರೆ ಮಾಡಿರಿ 8548998564 ಇದು ಇಷ್ಟೇ ಅಲ್ಲದೇ ದೈನಂದಿನ ನಿತ್ಯ ಜೀವನದ ಸಮಸ್ಯೆಗಳು ಆಗಿರುವ ಗಂಡ ಹೆಂಡತಿ ಜಗಳ ಅಥವ ಅತ್ತೆ ಸೊಸೆ ಜಗಳ ಅಥವ ಕುಟುಂಬದಲ್ಲಿ ಕಲಹ ಅಥವ ಪ್ರೀತಿ ಪ್ರೇಮದ ವಿಷಯದಲ್ಲಿ ತೊಂದರೆ ಆಗಿದ್ದಲ್ಲಿ ಅಥವ ಪದೇ ಪದೇ ನಿಮ್ಮನು ಕಾಡಿಸುವ ಅನಾರೋಗ್ಯ ಬಾಧೆಗಳು ಅಥವ ಮಕ್ಕಳು ವಿದ್ಯಾಭ್ಯಾಸದಲ್ಲಿ ಸಾಕಷ್ಟು ಪ್ರಗತಿ ಕಾಣಲು ಅಥವ ನಿಮ್ಮ ವ್ಯವಹಾರ ಮತ್ತು ಉದ್ಯೋಗ ಸಮಸ್ಯೆಗಳು ನಿವಾರಣೆ ಆಗಲು ಅಥವ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ದೊರೆಯಲು ಅಥವ ಕಂಕಣ ದೋಷ ಅಥವ ಸಂತಾನ ದೋಷ ಸಮಸ್ಯೆಗಳು ಇನ್ನು ಇದೇ ರೀತಿಯ ಹತ್ತಾರು ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಫೋನ್ ನಲ್ಲಿಯೇ ಶಾಸ್ತ್ರ ಮತ್ತು ಸಂಪ್ರದಾಯದ ಪ್ರಕಾರ ಎರಡು ದಿನದಲ್ಲಿ ನಿಶ್ಚಿತ ರೀತಿಯ ಪರಿಹಾರ ಪಡೆಯಲು ಈ ಕೂಡಲೇ ಕರೆ ಮಾಡೀ 8548998564 ವಿ.ಸೊ: ಎಲ್ಲ ರೀತಿಯ ಸಮಸ್ಯೆಗಳು ಸಹ ಗುಪ್ತ ರೀತಿಯಲ್ಲಿ ಇಟ್ಟು ಪರಿಹಾರ ನೀಡಲಾಗುವುದು. 8548998564

ಮತ್ತು ಹನೋಂದು ರೂಪಾಯಿ ಅದರಲೇ ಇಟ್ಟು ಯಾರಿಗಾದರೂ ಅವಶ್ಯಕ ಇರುವಂತಹ ವ್ಯಕ್ತಿಗಳಿಗೆ ದಾನವಾಗಿ ನೀಡುತ್ತಾ ಬರುವುದರಿಂದ ನಿಮ್ಮ ಜೀವನದಲ್ಲಿ ಹಾಗೊಂದು ಕೆಲಸ ಬಹಳ ನೀವು ಒಳ್ಳೆಯದಾಗಿರುತ್ತದೆ. ಆ ಒಂದು ಒಳ್ಳೆಯ ಕೆಲಸವೆ ನಿಮ್ಮ ಜೀವನದಲ್ಲಿ ನಿಮ್ಮ ಎಲ್ಲ ಕಷ್ಟಗಳನ್ನು ನಿವಾರಣೆ ಮಾಡಿ ಬಿಡುತ್ತದೆ.

ನಿಮ್ಮ ಜೀವನದಲ್ಲಿ ನಿಮಗೆ ಯಾವುದೇ ರೀತಿಯ ಕೊರಗು ಗಳಿರಲಿ ಅಥವಾ ಮನೆಯಲ್ಲಿ ದುಷ್ಟ ಶಕ್ತಿ ನಿಮ್ಮ ಮನೆಯ ಸದಸ್ಯರ ನೆಮ್ಮದಿ ಹಾಳು ಮಾಡುತ್ತಿದೆ ಅನ್ನುವುದಾದರೆ ಈ ರೀತಿಯ ಒಂದು ಪರಿಹಾರವನ್ನು ಕೈಗೊಳ್ಳಿ ಇದರಿಂದ ಲಕ್ಷ್ಮಿದೇವಿಯು ಪ್ರಸನ್ನಳಾಗುತ್ತಾಳೆ ಹಾಗೆ ಅನ್ನಪೂರ್ಣೇಶ್ವರಿ ಲಕ್ಷ್ಮೀದೇವಿಯ ಸಹೋದರಿ.

ಆದ ಕಾರಣ ನೀವು ಅನ್ನಪೂರ್ಣೇಶ್ವರಿ ದೇವಿಗೆ ಗೌರವವನ್ನು ಸಲ್ಲಿಸಿದರೆ ಲಕ್ಷ್ಮೀದೇವಿಯು ಪ್ರಸನ್ನಳಾಗುತ್ತಾಳೆ ನಿಮ್ಮ ಪ್ರತಿಯೊಂದು ಇಷ್ಟಾರ್ಥಗಳನ್ನು ನೆರವೇರಿಸುವ ಒಂದು ವರವನ್ನು ನಿಮಗೆ ನೀಡ್ತಾಳೆ ಲಕ್ಷ್ಮಿ ದೇವಿಯ ಅನುಗ್ರಹ ನಿಮಗೆ ಆಗುತ್ತದೆ.

ನೋಡಿದ್ರಲ್ಲಾ ಸ್ನೇಹಿತರೇ ನಮ್ಮ ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ನಮ್ಮ ಈ ಒಂದು ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೆಯೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮಾಡುವ ಮುಖಾಂತರ ತಿಳಿಸಿಕೊಡಿ ಧನ್ಯವಾದಗಳು ಶುಭದಿನ

Tags: #astrology#saakshatvAnnapurnabengaluruDaily HoroscopekarnatakakateelPandit Jnaneshwar Rao
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram