ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮತ್ತೊಂದು ಕಟ್ಟಡ ಕುಸಿದ ಪ್ರಕರಣ; ಹಲವರು ಸಿಲುಕಿರುವ ಶಂಕೆ

ಜಾರ್ಖಂಡ್ ನಲ್ಲಿ ನಡೆದ ಘಟನೆ

Author2 by Author2
July 7, 2024
in Crime, National, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸೂರತ್ ನಲ್ಲಿ ಕಟ್ಟಡ ಕುಸಿದ ಘಟನೆ ನಡೆದ ಬೆನ್ನಲ್ಲಿಯೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ ನ ಡಿಯೋಗಢದಲ್ಲಿ ಈ ಘಟನೆ ನಡೆದಿದೆ.

ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ನಿಯೋಜಿಸಲಾಗಿದೆ.

Related posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

November 7, 2025
ಆರೋಪಗಳ ಅಬ್ಬರ, ಸತ್ಯಾಂಶಗಳ ಬರ: ಸತ್ವ ಕಳೆದುಕೊಳ್ಳುತ್ತಿರುವ ರಾಹುಲ್ ಹೋರಾಟ.

ಆರೋಪಗಳ ಅಬ್ಬರ, ಸತ್ಯಾಂಶಗಳ ಬರ: ಸತ್ವ ಕಳೆದುಕೊಳ್ಳುತ್ತಿರುವ ರಾಹುಲ್ ಹೋರಾಟ.

November 7, 2025

ಕುಸಿದು ಬಿದ್ದ ಕಡ್ಡಡ ಎರಡು ಅಂತಸ್ತಿನ ಕಟ್ಟಡ ಎನ್ನಲಾಗಿದೆ. ಘಟನೆಯಲ್ಲಿ ಇಲ್ಲಿಯವರೆಗೆ ನಾಲ್ವರನ್ನು ರಕ್ಷಿಸಲಾಗಿದೆ. ಅಲ್ಲದೇ, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿದ್ದಾರೆ ಎನ್ನಲಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಿಸಿದ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ರಣಧೀರ್ ಕುಮಾರ್, ಸಿಲುಕಿದವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಗುಜರಾತ್ ನ ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Tags: Another building collapse case; Many are suspected to be trapped
ShareTweetSendShare
Join us on:

Related Posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

by Shwetha
November 7, 2025
0

ನವದೆಹಲಿ: ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ...

ಆರೋಪಗಳ ಅಬ್ಬರ, ಸತ್ಯಾಂಶಗಳ ಬರ: ಸತ್ವ ಕಳೆದುಕೊಳ್ಳುತ್ತಿರುವ ರಾಹುಲ್ ಹೋರಾಟ.

ಆರೋಪಗಳ ಅಬ್ಬರ, ಸತ್ಯಾಂಶಗಳ ಬರ: ಸತ್ವ ಕಳೆದುಕೊಳ್ಳುತ್ತಿರುವ ರಾಹುಲ್ ಹೋರಾಟ.

by Shwetha
November 7, 2025
0

ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕರಾದ ರಾಹುಲ್‌ ಗಾಂಧಿಯವರು ಸರ್ಕಾರದ ವಿರುದ್ಧ ಮತ್ತು ಚುನಾವಣಾ ಪ್ರಕ್ರಿಯೆಯ ವಿರುದ್ಧ ಮಾಡುತ್ತಿರುವ ಗಂಭೀರ ಆರೋಪಗಳು, ಯಾವುದೇ ಪರಿಣಾಮ ಬೀರದೆ ಕೇವಲ 'ಠುಸ್...

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

by Shwetha
November 6, 2025
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್‌ಚೋರಿ ಆರೋಪಕ್ಕೆ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯೋಗದ ಅಧಿಕಾರಿಗಳು ಈ ಆರೋಪವನ್ನು ಸಂಪೂರ್ಣ ಆಧಾರರಹಿತ ಹಾಗೂ ವಾಸ್ತವವಿಲ್ಲದ ಆರೋಪ ಎಂದು...

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

by Shwetha
November 6, 2025
0

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳೊಂದಿಗೆ ವಾಗ್ದಾಳಿ ನಡೆಸಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬೃಹತ್...

ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಖಡಕ್ ಎಚ್ಚರಿಕೆ: ಒಬ್ಬ ಮತದಾರನ ಹೆಸರು ತೆಗೆದರೂ ನಿಮ್ಮ ಸರ್ಕಾರ ಪತನ ಖಚಿತ!

ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಖಡಕ್ ಎಚ್ಚರಿಕೆ: ಒಬ್ಬ ಮತದಾರನ ಹೆಸರು ತೆಗೆದರೂ ನಿಮ್ಮ ಸರ್ಕಾರ ಪತನ ಖಚಿತ!

by Shwetha
November 6, 2025
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram