ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‍ನ ಮತ್ತೊಂದು ವಂಚನೆ

Mahesh M Dhandu by Mahesh M Dhandu
September 23, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‍ನ ಮತ್ತೊಂದು ವಂಚನೆ

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‍ನ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‍ನಿಂದ ಇತ್ತೀಚೆಗೆ ಹಲವರಿಗೆ ಬ್ಯಾಂಕ್‍ನಿಂದ ಪಡೆದ ಸಾಲವನ್ನು ಬಡ್ಡಿ ಸಮೇತ ಮರುಪಾವತಿಸುವಂತೆ ನೋಟಿಸ್‍ಗಳನ್ನು ಕಳುಹಿಸಲಾಗಿದೆ. ವಿಚಿತ್ರ ಎಂದರೆ ಹೀಗೆ ನೋಟಿಸ್ ಪಡೆದವರಲ್ಲಿ ಹಲವರಿಗೆ ಬ್ಯಾಂಕ್ ಎಲ್ಲಿದೆ ಎಂಬುದೇ ಗೊತ್ತಿಲ್ಲ. ಅವರಿಗೆ ಈ ಬ್ಯಾಂಕ್‍ನಲ್ಲಿ ಠೇವಣಿಯೂ ಇಲ್ಲ, ಬ್ಯಾಂಕ್‍ನಲ್ಲಿ ಯಾವುದೇ ವ್ಯವಹಾರವೂ ಅವರು ಮಾಡಿಲ್ವಂತೆ. ಹೀಗಿದ್ದರೂ ಬ್ಯಾಂಕಿನಿಂದ ನೋಟಿಸ್ ಬಂದಿದೆ ಎಂದು ಆರೋಪಲಾಗುತ್ತಿದೆ.

Related posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

September 16, 2026
ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

September 16, 2026

ಈ ಕುರಿತು ಕೆಪಿಸಿಸಿ ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕನಾಥ್, ಇಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕನಾಥ್ ಅವರು, ಪ್ರಸ್ತುತ ನಾನು ನೀಡುತ್ತಿರುವ ದಾಖಲೆಯಲ್ಲಿ ಶ್ರೀಮತಿ ಚಂಪಕಾವತಿ ಅವರು 35 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ 2011 ರಲ್ಲಿ ತೆಗೆದುಕೊಂಡಿದ್ದು ಅದರ ಯಾವುದೇ ಕಂತನ್ನು ಕಟ್ಟದೆ ಅದರ ಬಡ್ಡಿ & ಅಸಲು ಸೇರಿ ಇದೀಗ 2 ಕೋಟಿ 12 ಲಕ್ಷ ರೂಪಾಯಿಗಳನ್ನು ತಕ್ಷಣವೇ ಕಟ್ಟುವಂತೆ ಬ್ಯಾಂಕ್ ನೋಟಿಸ್ ಜಾರಿ ಮಾಡಿದೆ. ಇವರಿಗೆ ಲೋನ್ ಕೊಡುವಾಗ ಶೂರಿಟಿಯಾಗಿ ಯಾವ ಪತ್ರಗಳನ್ನ ಇವರಿಂದ ತೆಗೆದುಕೊಂಡಿದ್ದರು ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

Sri Guru Raghavendra SAAKSHA TV35 ಲಕ್ಷ ರೂಪಾಯಿಗಳನ್ನ ಯಾವ ಕಾರಣಕ್ಕೆ ಸಾಲ ಕೊಟ್ಟಿದ್ದರು, ಲೋನ್ ಕೊಡುವಾಗ ಯಾವುದೇ ಗ್ಯಾರಂಟಿ ತೆಗೆದುಕೊಳ್ಳದೆ ಹೇಗೆ ಕೊಟ್ಟರು ಎಂಬುದಕ್ಕೂ ಮಾಹಿತಿಯಿಲ್ಲ. ಈ ರೀತಿ ಕೆಲವು ಘಟನೆಗಳು ನಮಗೆ ಕಂಡುಬಂದಿವೆ. ಈ ತರಹ ಎಷ್ಟು ಬೇನಾಮಿಗಳನ್ನು ಸೃಷ್ಟಿಸಲಾಗಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆಡಿಟ್ ರಿಪೆÇೀರ್ಟ್ ವೇಳೆಯೂ ಈ ಬಗ್ಗೆ ಯಾವುದೇ ಮಾಹಿತಿ ಹೊರಬೀಳದಿರೋದು ಆಶ್ಚರ್ಯಕರ. ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಮಾಡಿರುವ ಹಗರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡಲು ಸಿಬಿಐ ಗೆ ಮಾತ್ರ ಸಾಧ್ಯ. ಹಾಗಾಗಿ ಈ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ನೋಟಿಸ್ ಪಡೆದ ಶ್ರೀಮತಿ ಚಂಪಕಾವತಿ ಅವರು ಮಾತನಾಡಿ, ಬ್ಯಾಂಕ್ ಎಲ್ಲಿದೆ ಎಂಬುದೇ ನನಗೆ ಗೊತ್ತಿಲ್ಲ. ಸಾಲ ಪಡೆಯದಿದ್ರೂ ಸಾಲ ಮರುಪಾವತಿಸುವಂತೆ ನೋಟಿಸ್ ಕಳುಹಿಸಲಾಗಿದೆ. ಈಗಾಗಲೇ ಈ ಬಗ್ಗೆ ಬ್ಯಾಂಕ್ ಗೆ ನೋಟಿಸ್ ಕಳುಹಿಸಲಾಗಿದೆ. ಆದರೆ ಇದುವರೆಗೆ ಬ್ಯಾಂಕ್ ನಿಂದ ಯಾವುದೇ ಉತ್ತರ ಬಂದಿಲ್ಲ. ಈ ಕುರಿತು ಪೆÇಲೀಸ್ ಕಮೀಷನರ್ ರವರಿಗೂ ದೂರು ನೀಡಿದ್ದೇನೆ ಎಂದು ತಿಳಿಸಿದರು.

ShareTweetSendShare
Join us on:

Related Posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಮಹತ್ವದ ಹೆಜ್ಜೆ: ಲೈಂಗಿಕ ದೌರ್ಜನ್ಯ ಪ್ರಕರಣ ವರದಿ ಮಾಡಲು ಮೆಟಾ ಒಪ್ಪಿಗೆ

by Shwetha
September 16, 2026
0

ಮಕ್ಕಳನ್ನು ಆನ್‌ಲೈನ್‌ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಇತರ ಅಪಾಯಕಾರಿ ಚಟುವಟಿಕೆಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ...

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

by Shwetha
September 16, 2026
0

ಮಂಗಳೂರು: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram