ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿರುತ್ತಾರೆ. ಇದೀಗ ಅವರ ವಿರುದ್ದ ಮತ್ತೊಂದು ಆರೋಪ ಕೇಳಿ ಬಂದಿದೆ. ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎನ್ನಲಾಗಿದ್ದು,ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಸದ್ಯ ಮುನಿರತ್ನ ಮತ್ತೊಮ್ಮೆ ಬಂಧನವಾಗುವ ಭೀತಿ ಎದುರಿಸುತ್ತಿದ್ದಾರೆ
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








