ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂಗೆ ಮತ್ತೊಂದು ಸಂಕಷ್ಟ!

ಜಾರ ನಿರ್ದೇಶನಾಲಯದಲ್ಲಿ ಸಿಎಂ ವಿರುದ್ಧ ಎಫ್ ಐಆರ್

Author2 by Author2
September 30, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಇದರ ಮಧ್ಯೆ ಈಗ ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ (ED)ದಲ್ಲಿ ಎಫ್‌ ಐಆರ್‌ ದಾಖಲಾಗಿದೆ.

Related posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026
ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

July 18, 2026

ಲೋಕಾಯುಕ್ತ ದಾಖಲಿಸಿರುವ ಎಫ್‌ಐಆರ್ ಅಧ್ಯಯನ ಮಾಡಿದ ಇ.ಡಿ ನಂತರ ಪ್ರಕರಣದ ಕುರಿತು ತನಿಖೆ ನಡೆಸಲಿದೆ. ಈ ಕುರಿತು ತನಿಖೆಗೆ ಮುಂದಾಗಿದೆ. ಇದರಿಂದಾಗಿ ಸಿಎಂಗೆ ಮತ್ತೊಂದು ಸಂಕಷ್ಟ ಶುರುವಾದಂತಾಗಿದೆ.

Tags: #Another trouble for the CM#mudacase#saakshatvbengaluru
ShareTweetSendShare
Join us on:

Related Posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

by Shwetha
July 18, 2026
0

ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿರುವುದು ಬಂಡಲ್ ಮುಖ್ಯಮಂತ್ರಿ...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

by Shwetha
July 17, 2026
0

ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಅತಿದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕ ಬಿ ಕೆ...

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

by Shwetha
July 17, 2026
0

ಬಿಡದಿಯ ವಿವಾದಿತ ಟೌನ್ ಶಿಪ್ ನಿರ್ಮಾಣ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ್ದ ಜೈಲು ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram