ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿ!!

ಬೆಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
January 6, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ (BMTC Accident) ಬಸ್ಗೆ ಮತ್ತೊಂದು ಬಲಿಯಾಗಿರುವ ಪ್ರಕರಣ ಶನಿವಾರ ನಡೆದಿದೆ.

ನಗರದಲ್ಲಿನ ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Related posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025
ಬೆಂಗಳೂರು ಚಳಿ ಪ್ರಮಾಣ ಹೆಚ್ಚಳ: ತಾಪಮಾನ ಮತ್ತೆ ಇಳಿಕೆಯ ಸಾಧ್ಯತೆ

ಬೆಂಗಳೂರು ಚಳಿ ಪ್ರಮಾಣ ಹೆಚ್ಚಳ: ತಾಪಮಾನ ಮತ್ತೆ ಇಳಿಕೆಯ ಸಾಧ್ಯತೆ

December 9, 2025

ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್(43) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಅಪಘಾತದಲ್ಲಿ ಸವಾರ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಬರುತ್ತಿದ್ದ ವೇಳೆ ಬೈಕ್ ಗೆ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಹೆಚ್ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Another victim of BMTC bus!!
ShareTweetSendShare
Join us on:

Related Posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಬೆಂಗಳೂರು ಚಳಿ ಪ್ರಮಾಣ ಹೆಚ್ಚಳ: ತಾಪಮಾನ ಮತ್ತೆ ಇಳಿಕೆಯ ಸಾಧ್ಯತೆ

ಬೆಂಗಳೂರು ಚಳಿ ಪ್ರಮಾಣ ಹೆಚ್ಚಳ: ತಾಪಮಾನ ಮತ್ತೆ ಇಳಿಕೆಯ ಸಾಧ್ಯತೆ

by Shwetha
December 9, 2025
0

ಬೆಂಗಳೂರು ನಗರದಲ್ಲಿ ಈಗಾಗಲೇ ಚಳಿಯ ಕಾಟ ಹೆಚ್ಚಾಗಿದ್ದು, ತಾಪಮಾನ ಮತ್ತೆ ಇಳಿಕೆಯ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ತಾಪಮಾನ ನಿರಂತರವಾಗಿ ಇಳಿಮುಖವಾಗುತ್ತಿದ್ದು, ಮುಂದಿನ ವಾರಗಳಲ್ಲಿ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಪಾಠ ಮಾಡುವುದೋ ಅಥವಾ ಬೀದಿ ನಾಯಿ ಎಣಿಸುವುದೋ? ಜಿಬಿಎ ವಿಚಿತ್ರ ಆದೇಶಕ್ಕೆ ಖಾಸಗಿ ಶಾಲೆಗಳ ಒಕ್ಕೂಟದ ತೀವ್ರ ಆಕ್ರೋಶ

ಪಾಠ ಮಾಡುವುದೋ ಅಥವಾ ಬೀದಿ ನಾಯಿ ಎಣಿಸುವುದೋ? ಜಿಬಿಎ ವಿಚಿತ್ರ ಆದೇಶಕ್ಕೆ ಖಾಸಗಿ ಶಾಲೆಗಳ ಒಕ್ಕೂಟದ ತೀವ್ರ ಆಕ್ರೋಶ

by Shwetha
December 1, 2025
0

ಬೆಂಗಳೂರು: ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುವುದನ್ನು ಬಿಟ್ಟು ಬೀದಿ ನಾಯಿಗಳ ಸಮೀಕ್ಷೆ ನಡೆಸಬೇಕೇ? ಎಂದು ಪ್ರಶ್ನಿಸುವ ಮೂಲಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram