Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅನುಷ್ಕಾ ಮನೇಲಿ ಹಬ್ಬ ಜೋರು!

ಭರ್ಜರಿಯಾಗಿ ಹಬ್ಬ ಆಚರಿಸಿದ ಕೊಹ್ಲಿ-ಅನುಷ್ಕಾ ಶರ್ಮಾ

Honnappa Lakkammanavar by Honnappa Lakkammanavar
September 20, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಗಣೇಶೋತ್ಸವವು ದೇಶದಲ್ಲಿ ಕಳೆಗಟ್ಟಿದೆ. ಜನಸಾಮಾನ್ಯರಿಂದ ಹಿಡಿದು ಸಿನಿ ತಾರೆಯರ ವರೆಗೆ ಕೂಡ ಗಣೇಶೋತ್ಸವವನ್ನು ಸಂಭ್ರಮಿಂದ ಆಚರಿಸಲಾಗುತ್ತಿದೆ. ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಕೂಡ ಗಣೇಶನನ್ನು ಪೂಜಿಸಿದ್ದಾರೆ.

ಈ ದಂಪತಿ ಮುಂಬೈನ ತಮ್ಮ ನಿವಾಸದಲ್ಲಿ ಗಣೇಶನನ್ನು ವಿರುಷ್ಕಾ ದಂಪತಿ ಗಣೇಶನನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಇಬ್ಬರೂ ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದಾರೆ. ಕೊಹ್ಲಿ ಬಿಳಿ ಕುರ್ತಾ ಧರಿಸಿದ್ದರೆ, ಅನುಷ್ಕಾ ಸೀರೆಯಲ್ಲಿ ಸಂಭ್ರಮಿಸಿದ್ದಾರೆ.

Related posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

December 4, 2023
IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

November 29, 2023

ಈ ಫೋಟೋಗಳನ್ನು ಅನುಷ್ಕಾ ಶರ್ಮಾ ತಮ್ಮ ಇನ್ಸ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ದಂಪತಿಯ ಈ ಫೋಟೋಗೆ ಅಭಿಮಾನಿಗಳು ಲೈಕ್ ಹಾಗೂ ಕಮೆಂಟ್ ಮಾಡುತ್ತಿದ್ದಾರೆ.

Tags: Anushka Maneli festival is loud!
ShareTweetSendShare
Join us on:

Related Posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

by C Dinesh
November 29, 2023
0

ಟೀಮ್‌ ಇಂಡಿಯಾದ ಯುವ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ, ಟಿ20 ಕ್ರಿಕೆಟ್‌ನಲ್ಲಿ ಬೇಡದ ದಾಖಲೆಯೊಂದನ್ನ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ 3ನೇ ಪಂದ್ಯದಲ್ಲಿ ದುಬಾರಿ ರನ್‌...

IND v AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ: ಭಾರತ ತಂಡ ಸೇರಿಕೊಂಡ ದೀಪಕ್‌ ಚಹರ್‌

IND v AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ: ಭಾರತ ತಂಡ ಸೇರಿಕೊಂಡ ದೀಪಕ್‌ ಚಹರ್‌

by C Dinesh
November 29, 2023
0

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಹಿನ್ನೆಲೆಯಲ್ಲಿ ಯುವ ವೇಗದ ಬೌಲರ್‌ ದೀಪಕ್‌ ಚಹರ್‌, ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನ ಸೇರಿಕೊಂಡಿದ್ದಾರೆ. ಐದು ಪಂದ್ಯಗಳ ಸರಣಿ...

IND v AUS: ಸ್ಪೋಟಕ ಶತಕ ಸಿಡಿಸಿ ಟಿ20ಯಲ್ಲಿ ರೋಹಿತ್‌ ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

IND v AUS: ಸ್ಪೋಟಕ ಶತಕ ಸಿಡಿಸಿ ಟಿ20ಯಲ್ಲಿ ರೋಹಿತ್‌ ದಾಖಲೆ ಸರಿಗಟ್ಟಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

by C Dinesh
November 29, 2023
0

ಆಸ್ಟ್ರೇಲಿಯಾದ ಸ್ಟಾರ್‌ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌, ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಸ್ಪೋಟಕ ಬ್ಯಾಟಿಂಗ್‌ನಿಂದ ಅಬ್ಬರಿಸಿದ್ದಾರೆ. ಟೀಂ ಇಂಡಿಯಾ ವಿರುದ್ಧದ 3ನೇ ಟಿ20ಯಲ್ಲಿ ಸ್ಪೋಟಕ ಬ್ಯಾಟಿಂಗ್‌ ಮೂಲಕ ಸದ್ದು...

Cricket: ಕೆಎಸ್‌ಸಿಎ ಟೂರ್ನಿಯಲ್ಲಿ ಬೆಂಗಳೂರಿನ ಕಿರಿಯ ಕ್ರಿಕೆಟಿಗನ ಬ್ಯಾಟಿಂಗ್‌ ಅಬ್ಬರ

Cricket: ಕೆಎಸ್‌ಸಿಎ ಟೂರ್ನಿಯಲ್ಲಿ ಬೆಂಗಳೂರಿನ ಕಿರಿಯ ಕ್ರಿಕೆಟಿಗನ ಬ್ಯಾಟಿಂಗ್‌ ಅಬ್ಬರ

by C Dinesh
November 25, 2023
0

ಕರ್ನಾಟಕ ಕ್ರಿಕೆಟ್‌ ವಲಯದಲ್ಲಿ ಕಿರಿಯ ಆಟಗಾರನೊಬ್ಬ ತನ್ನ ಅದ್ಭುತ ಬ್ಯಾಟಿಂಗ್‌ನಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ನಡೆಸಿರುವ 2023-24ರ ಆವೃತ್ತಿಯ ವಿವಿಧ ಪಂದ್ಯಾವಳಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram