ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಪಿ ಪಾಕ್ – ನೀಚ ಚೀನಾದ ಷಡ್ಯಂತ್ರ; ಇಬ್ಬದಿಗಳಿಂದ ಭಾರತವನ್ನು ಬೆದರಿಸುವ ತಂತ್ರ: ಲಡಾಕ್ ಎಲ್ಓಸಿ ಗಡಿಯಲ್ಲಿ 20 ಸಾವಿರ ಪಾಕಿಗಳ ಸೈನ್ಯ ಜಮಾವಣೆ

admin by admin
July 1, 2020
in International, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಚೀನಾ ಭಾರತಕ್ಕೆ ಯಾವತ್ತಿಗೂ ನಂಬಿಕೆ ಅರ್ಹವಲ್ಲದ ಮಿತ್ರ ಅನ್ನುವುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಲೇ ಇದೆ. ಒಂದು ಕಡೆಗೆ ಚೀನಾದ 59 ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ ಅದರ ಬೆನ್ನ ಹಿಂದೆಯೇ ಚೀನಾ ಮತ್ತೊಮ್ಮೆ ಭಾರತವನ್ನು ಹೆದರಿಸುವ ಪ್ರಯತ್ನಕ್ಕೆ ಮುಂದಾಗಿದೆ. ಇದಕ್ಕಾಗಿ ಈಗ ತನ್ನ ಚೇಲಾ ಪಾಕಿಸ್ತಾನವನ್ನು ಎತ್ತಿ ಕಟ್ಟಿದೆ. ಭಾರತವನ್ನು ಎರಡೂ ದಿಕ್ಕಿನಿಂದ ಆಕ್ರಮಣ ಮಾಡಲು ಹಿಂಜರಿಯುವುದಿಲ್ಲ ಅನ್ನುವ ಸಂದೇಶ ರವಾನಿಸ್ತಿದೆಯಾ ನೀಚ ಚೀನಾ? ಇಂತದ್ದೊಂದು ಅನುಮಾನಕ್ಕೆ ಕಾರಣ ಲಡಾಕ್ ಗಡಿಗೆ ಹೊಂದಿಕೊಂಡಿರುವ ಗಿಲ್ಗಿಟ್ ಬಾಲ್ಟಿಸ್ತಾನ ಭಾಗದಲ್ಲಿ ಪಾಕ್ ಸೇನೆಯ 20 ಸಾವಿರ ಸೈನಿಕರು ಜಮಾವಣೆಗೊಂಡಿದ್ದಾರೆ. ಇದು ಯುದ್ಧೋನ್ಮಾದಿ ಪಾಕ್ ನ ಐಎಸ್ಐ ಪ್ರೇರಿತ ನಡೆ ಎಂದು ಭಾರತದ ಬೇಹುಗಾರಿಕೆ ಪಡೆ ಎಚ್ಚರಿಕೆ ನೀಡಿದೆ.

ಇನ್ನು ಹೇಳಿ ಕೇಳಿ ಪಾಕಿಸ್ತಾನ ಉಗ್ರರ ತವರೂರು. ಅಲ್ಲಿಂದ ತಯಾರಿಗಾ ಬಂದವರೇ ಕಾಶ್ಮೀರದಲ್ಲಿ ಶಾಂತಿ ಭಂಗಕ್ಕಾಗಿ ಪುನಃ ಪುನಃ ಪ್ರಯತ್ನಿಸುತ್ತಿರುವುದು ಗುಟ್ಟಿನ ವಿಷಯವೇನಲ್ಲ. ಮೊನ್ನೆ ಮೊನ್ನೆಯಷ್ಟೇ ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರಿಂದ ಹತರಾದ 120 ಉಗ್ರರಲ್ಲಿ 20 ಜನ ಹೊರಗಿನಿಂದ ಬಂದವರಾಗಿದ್ದರೇ, ಉಳಿದ 100 ಜನ ಅವರಿಂದ ಟ್ರೈನಿಂಗ್ ಪಡೆದುಕೊಂಡಿದ್ದ ಸ್ಥಳೀಯ ಕಾಶ್ಮೀರಿ ನಿವಾಸಿಗಳು. ಇಂತಹ ಪಾಪಿ ಪಾಕಿ ಉಗ್ರ ಸಂಘಟನೆಗಳ ಜೊತೆ ಚೀನಾ ಮಾತುಕತೆ ನಡೆಸುತ್ತಿದೆ. ಪಾಕ್ ಮೂಲದ ಅಲ್ ಬದರ್ ಸಂಘಟನೆಯ ಜೊತೆ ಚೀನಾ ಮಾತುಕಥೆ ನಡೆಸಿರುವುದನ್ನು ಗುಪ್ತಚರ ಸಂಸ್ಥೆಗಳು ತಿಳಿಸಿವೆ.
ಇವೆಲ್ಲವೂ ಸಾರ್ವಭೌಮ ಭಾರತದ ಮೇಲೆ ಯುದ್ಧ ಸಾರುವ ಚೀನಿಯರ ಹುನ್ನಾರವೇ? ಈ ನಿಟ್ಟಿನಲ್ಲಿ ಭಾರತದ ರಾಜತಾಂತ್ರಿಕ ನಡೆಯೇನು ಅನ್ನುವುದು ಈಗ ಕುತೂಹಲ ಹುಟ್ಟಿಸಿದೆ.

Related posts

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

July 5, 2026


ಪಾಕಿಸ್ತಾನ ಸೇನೆ ಉತ್ತರ ಲಡಾಕ್‌ನ ಎಲ್‌ಒಸಿಗೆ :

ಈಗಾಗಲೇ ಕುತಂತ್ರಿ ಚೀನಾದ ಪೀಪಲ್ ಲಿಬರೇಷನ್ ಆರ್ಮಿ (ಪಿಎಲ್ಎ) ಭಾರತದ ಲಡಾಕ್ ಗಡಿಯಲ್ಲಿ ಜಮಾವಣೆಗೊಂಡಿದ್ದು, ಇದೀಗ ಚೀನಾದ ಸಾಕುನಾಯಿ ಪಾಕಿಸ್ತಾನ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಕಾಶ್ಮೀರ ಮೇಲೆ ಆಕ್ರಮಣ ನಡೆಸಲು ಸುಮಾರು 20,000 ಹೆಚ್ಚುವರಿ ಸೈನಿಕರನ್ನು ಉತ್ತರ ಲಡಾಕ್‌ನ ಎಲ್‌ಒಸಿಗೆ ಸ್ಥಳಾಂತರಿಸಿದೆ. ಇದು ಪಾಕಿಸ್ತಾನ ಬಾಲಕೋಟ್ ವಾಯುದಾಳಿಯ ನಂತರ ನಿಯೋಜಿಸಿರುವ ಸೈನ್ಯದ ಸಂಖ್ಯೆಗಿಂತ ಹೆಚ್ಚಿನದಾಗಿದೆ. ಪಾಕಿಸ್ತಾನದ ರಾಡಾರ್‌ಗಳು ಈ ಪ್ರದೇಶದಾದ್ಯಂತ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರಿಸಿದೆ ಎಂದು ವರದಿಯಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕ್ ಸೈನ ನೆರೆದಿದ್ದು, ಪೂರ್ಣ ಪ್ರಮಾಣದ ದಾಳಿಗೆ ಸಿದ್ಧವಾಗಿದಂತಿದೆ. ಇದೀಗ ಚೀನಾದ ಅಧಿಕಾರಿಗಳು, ಪಾಕ್ ಭಯೋತ್ಪಾದಕ ಸಂಘಟನೆಯ ಅಲ್ ಬದ್ರ್ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಪ್ರೇರಿತ ಹಿಂಸಾಚಾರವನ್ನು ಪ್ರಚೋದಿಸಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ಇವೆಲ್ಲವನ್ನೂ ನೋಡುತ್ತಿದ್ದರೇ, ಉಗ್ರರ ನೆರವಿನಿಂದ ಚೀನಾ ಮತ್ತು ಪಾಕ್ ಪರೋಕ್ಷ ಯುದ್ಧಕ್ಕೆ ಸಜ್ಜಾಗಿದ್ದಂತೂ ನಿಜವೆಂದು ತೋರುತ್ತಿದೆ. ಈಗಾಗಲೇ ಭಾರತದ ಸೇನೆ ಚೀನಾ ಗಡಿ ಪ್ರದೇಶದಲ್ಲಿ ಜಮಾವಣೆಗೊಂಡಿದ್ದು ಸೈನದ ದಿಕ್ಕು ತಪ್ಪಿಸಲು ಚೀನಾದ ಈ ನಡೆ ಅನೇಕ ಸಂಶಯಕ್ಕೆ ಕಾರಣವಾಗಿದೆ. ಮೇಲಾಗಿ ಇಂಡಿಯನ್ ಮುಜಾಹಿದ್ ಉಗ್ರ ಸಂಘಟನೆಯ ಮೌಲಾನಾ ಮಸೂದ್ ಅಜರ್ ನಂತಹ ನರ ರಾಕ್ಷಸರನ್ನು ಉಗ್ರರ ಪಟ್ಟಿಗೆ ಸೇರಿಸದಿರಲು ಚೀನ ನಡೆಸಿದ ಕುತಂತ್ರಕ್ಕೆ ಪ್ರತ್ಯುಪಕಾರವಾಗಿ ಈಗ ಉಗ್ರರು ಭಾರತದ ವಿರುದ್ಧ ಚೀನಾಕ್ಕೆ ಬೆಂಬಲ ನೀಡಿದ್ದರು ಆಶ್ಚರ್ಯವಿಲ್ಲ. ಸದ್ಯಕ್ಕಂತೂ ಲಡಾಕ್ ಗಡಿಯಲ್ಲಿ ಎರಡೂ ಕಡೆಯಿಂದ ಯುದ್ಧ ಭೀತಿ ಎದುರಾಗಿದ್ದು, ಚೀನಾ ಮತ್ತು ಪಾಕ್ ಎರಡನ್ನೂ ಹೆಡಮುರಿ ಕಟ್ಟಲು ಸೈನ್ಯಕ್ಕೆ ಪೂರ್ಣ ಸ್ವಾತಂತ್ರ ಕೊಡಬೇಕು ಅನ್ನುವ ಆಗ್ರಹ ವ್ಯಕ್ತವಾಗ್ತಿದೆ.

Tags: #PMOINDIABan chinaINDIA CHINA PAK LOCINDIAN ARMYKANANDAkarnatakaPAK TERRORS
ShareTweetSendShare
Join us on:

Related Posts

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram