ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪದೇ ಪದೇ ಜೀವನದಲ್ಲಿ ದ್ವೇಷದ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ದೀಪವನ್ನು ಬೆಳಗಿಸಿ; ಪವಾಡವನ್ನೇ ಮಾಡುತ್ತೇ ಅದರ ಪರಿಣಾಮ

ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!

Author2 by Author2
June 28, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ ಇರುತ್ತದೆ ಎಂದರೆ ಆಗಾಗ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮತ್ತು ಮಾನಸಿಕ ಆರೋಗ್ಯ ಇಲ್ಲದೇ ಇರುವುದು ಮಾನಸಿಕವಾಗಿ ನೆಮ್ಮದಿ ಇಲ್ಲದೇ ಇರುವುದು ಮತ್ತು ಹಲವು ಬಾರಿ ಶತ್ರುಗಳಿಂದ ಕಾಟ ಉಂಟಾಗುವುದು ಮತ್ತು ಮನೆಯಲ್ಲಿ ನಕಾರಾತ್ಮಕ ಕ್ರಿಯೆಗಳು ನಡೆಯುವುದು ಈ ರೀತಿಯಾಗಿ ಹಲವು ಸಮಸ್ಯೆಗಳು ಹಲವರಿಗೆ ಎದುರಾಗುತ್ತಾ ಇರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026
ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

April 1, 2026

ಆದರೆ ಅಂತಹ ಸಮಸ್ಯೆಗಳನ್ನು ಯಾವ ರೀತಿಯಾಗಿ ಪರಿಹಾರ ಮಾಡಿಕೊಳ್ಳಬಹುದು ಎಂಬೆಲ್ಲಾ ವಿಚಾರಗಳ ಬಗ್ಗೆ ನಮಗೆ ಸೂಕ್ತವಾಗಿ ಮಾಹಿತಿ ಇರಬೇಕು ಮತ್ತು ಅದನ್ನು ಹೇಗೆ ಮಾಡಬೇಕು ಎಂದು ನಾವು ತಿಳಿದುಕೊಳ್ಳೋಣ ಮತ್ತು ಅದನ್ನು ಸೂಕ್ತವಾದಂತಹ ವಿಧಾನದಲ್ಲಿ ಸೂಕ್ತವಾದಂತಹ ರೀತಿಯಲ್ಲಿ ಮಾಡಿಕೊಂಡು ಹೋಗೋಣ. ಮೊದಲಿಗೆ ನಮಗೆ ಇರುವಂತಹ ಸಮಸ್ಯೆ ಎಂತದ್ದು ಎಂಬುದರ ಬಗ್ಗೆ ಸೂಕ್ತವಾದಂತಹ ಅರಿವು ಇರುವುದು ಬಹಳ ಒಳ್ಳೆಯದು ಮತ್ತು ಅದು ಯಾವುದರಿಂದ ಪರಿಹಾರವಾಗುತ್ತದೆ ಎಂಬುದನ್ನು ಕೂಡ ನಾವು ತಿಳಿದಿರಬೇಕು.

ಇನ್ನು ಜೀವನದಲ್ಲಿ ಈ ರೀತಿಯಾಗಿ ಸಮಸ್ಯೆಗಳು ಎದುರಾದಾಗ ಕೂಷ್ಮಾಂಡ ದೀಪ ವನ್ನು ಬೆಳಗುವುದು ಉತ್ತಮ ಎಂದು ಅನೇಕರು ಹೇಳುತ್ತಾರೆ ಆದರೆ ಕೂಷ್ಮಾಂಡ ದೀಪವನ್ನು ಹೇಗೆ ಬೆಳಗಬೇಕು ಎಲ್ಲಿ ಬೆಳಗಬೇಕು ಎಂಬುದರ ಬಗ್ಗೆ ಅನೇಕರಿಗೆ ಗೊಂದಲವು ಇಂದಿಗೂ ಇದೆ. ಮತ್ತು ಅದನ್ನು ಬೆಳಗಬೇಕಾದರೆ ಯಾವೆಲ್ಲಾ ರೀತಿಯಾದಂತಹ ವಿಧಾನಗಳನ್ನು ನಾವು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಅರಿವು ಇರುವುದು ಬಹಳ ಒಳ್ಳೆಯದು ಇನ್ನು ಕೂಷ್ಮಾಂಡ ದೀಪವನ್ನು ಬೆಳಗಬೇಕಾದಂತಹ ಜಾಗ ಯಾವುದು ಎಂದರೆ ಅದು ಕಾಲಭೈರವನ ದೇವಸ್ಥಾನ ಆಗಿದೆ ಅಲ್ಲಿ ಬೆಳಗಬೇಕು.

ಕಾಲಭೈರವ ಸ್ವಾಮಿಯ ದೇವಸ್ಥಾನದಲ್ಲಿ ಮಾತ್ರವೇ ಕೂಷ್ಮಂಡ ದೀಪವನ್ನು ಬೆಳಗಬೇಕು ಅಥವಾ ಶಕ್ತಿ ದೇವತೆಗಳಾದಂತಹ ಪ್ರತ್ಯಂಗಿರಾ ದೇವಿ, ಚಾಮುಂಡೇಶ್ವರಿ ದೇವಿ ಮತ್ತು ದುರ್ಗಾದೇವಿ ಈ ದೇವಸ್ಥಾನಗಳಲ್ಲಿ ಮಾತ್ರ ಕೂಷ್ಮಾಂಡ ದೀಪವನ್ನು ಬೆಳಗಬೇಕು. ಇನ್ನು ಬೇರೆ ಯಾವ ದೇವಸ್ಥಾನಗಳಲ್ಲಿಯೂ ಕೂಡ ಅದನ್ನು ಬೆಳಗಬಾರದು ಎಂಬ ಪ್ರತೀತಿ ಇದೆ. ಹಾಗಾದರೆ ಅದನ್ನು ಬಿಟ್ಟು ಮನೆಯಲ್ಲಿಯೇ ದೀಪ ಬೆಳಗಬೇಕು ಎಂದರೆ ಯಾವ ರೀತಿಯಾಗಿ ಬೆಳಗಬೇಕು ಎಂಬುದರ ಬಗ್ಗೆ ತಿಳಿದುಕೊಂಡು ಇರಬೇಕು. ಅದು ಸೂಕ್ತವಾದಂತಹ ಮಾಹಿತಿಯೂ ಆಗಿದೆ ಮತ್ತು ಅದು ಒಳ್ಳೆಯದು ಆಗಿದೆ. ಹಾಗಾದರೆ ಯಾವ ರೀತಿ ಅದನ್ನು ಬೆಳಗಬೇಕು ಎಂದು ತಿಳಿದುಕೊಳ್ಳೋಣ.

ಮೊದಲಿಗೆ ಅದನ್ನು ಬೆಳಗಬೇಕಾದರೆ ಮನೆಯಲ್ಲಿ ಯಾವ ದಿನ ಬೆಳಗಬೇಕು ಎಂಬುದರ ಬಗ್ಗೆಯೂ ಕೂಡ ಸೂಕ್ತವಾದಂತಹ ಮಾಹಿತಿ ಇರಬೇಕು. ಮೊದಲಿಗೆ ಅದನ್ನು ಬೆಳಗಬೇಕಾದರೆ ಮಂಗಳವಾರ ಅಥವಾ ಅಷ್ಟಮಿ ಅಥವಾ ಅಮಾವಾಸ್ಯೆಯ ದಿನದಂದು ಬೆಳಗಬೇಕು ಅದು ಒಳ್ಳೆಯ ಲಾಭವನ್ನು ತಂದುಕೊಡುತ್ತದೆ ಹೇಗೆ ಬೆಳಗಬೇಕು ಎಂದರೆ ಬೂದುಕುಂಬಳಕಾಯಿಯನ್ನು ತೆಗೆದುಕೊಂಡು ಮೊದಲಿಗೆ ಅದನ್ನು ಎರಡು ಭಾಗವಾಗಿ ಮಾಡಿ ಅಂದರೆ ಅದು ದೀಪವಾಗಿ ಕಾಣುವ ರೀತಿಯಲ್ಲಿ ಎರಡು ಭಾಗವಾಗಿ ಕತ್ತರಿಸಿ ನಂತರ ಅದರಲ್ಲಿ ಇರುವಂತಹ ಅದರ ಅಂಶ ಅಂದರೆ ಅದರಲ್ಲಿ ಇರುವಂತಹ ಎಲ್ಲಾ ತಿರುಳಯನ್ನು ತೆಗೆದುಹಾಕಿ.

ನಂತರ ಅದಕ್ಕೆ ಪೂರ್ತಿಯಾಗಿ ಅರಿಶಿನವನ್ನು ಸವರಿ ನಂತರ ಅದಕ್ಕೆ ಕುಂಕುಮದ ಬೊಟ್ಟುಗಳನ್ನು ಇಟ್ಟಿ ನಂತರ ಅದಕ್ಕೆ ಬಳಸುವಂತಹ ಎಣ್ಣೆಯೂ ಕೂಡ ಬೇರೆಯದು ಆಗಿದೆ ಯಾವುದು ಅದು ಅಷ್ಟ ಮೂಲ ಎಣ್ಣೆ (ಎಂಟು ತರಹದ) ಎಂದು ಕರೆಯಲಾಗುತ್ತದೆ ಅದೇ ರೀತಿಯಾದಂತಹ ಎಣ್ಣೆಯನ್ನು ಹಾಕಿ ಇನ್ನು ಅದಕ್ಕೆ ಹಾಕುವಂತಹ ಬತ್ತಿಯು ಕೂಡ ಬಾಳೆ ತಿರುಳಿನಿಂದ ಮಾಡಿರುವಂತಹ ಬತ್ತಿ ಆಗಿರುವುದು ಇನ್ನೂ ಬಹಳ ಒಳ್ಳೆಯದು. ಹಾಗಾಗಿ ಅಂತಹ ದೀಪವನ್ನು ನಾವು ಮನೆಯ ಮುಂಭಾಗದಲ್ಲಿ ಸರಿಯಾಗಿ ದ್ವಾರದ ಮಧ್ಯದಲ್ಲಿ ಬೆಳಗುವುದು ಬಹಳ ಒಳ್ಳೆಯದು ಮತ್ತು ಒಳ್ಳೆಯ ವಿಧವಾದಂತಹ ಫಲಿತಾಂಶವನ್ನು ತಂದುಕೊಡುತ್ತದೆ.

 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಕೂಷ್ಮಾಂಡ ದೀಪವನ್ನು ಬೆಳಗಿಸುವುದು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ ಎಂದು ನಂಬಲಾಗಿದೆ, ಅದನ್ನು ನಂಬಿಕೆ, ಗೌರವ ಮತ್ತು ಅದಕ್ಕೆ ಸಂಬಂಧಿಸಿದ ಧಾರ್ಮಿಕ ಸಂಪ್ರದಾಯಗಳಿಗೆ ಗೌರವದಿಂದ ಸಂಪರ್ಕಿಸಬೇಕು ಎಂದು ಗಮನಿಸುವುದು ಮುಖ್ಯ. ಗೊತ್ತುಪಡಿಸಿದ ಪೂಜಾ ಸ್ಥಳಗಳಲ್ಲಿ ಅಥವಾ ಶಕ್ತಿ ದೇವತೆಗಳಿಗೆ ಸಮರ್ಪಿತವಾದ ದೇವಾಲಯಗಳಲ್ಲಿ ಮಾತ್ರ ದೀಪವನ್ನು ಬೆಳಗಿಸಬೇಕು. ಅಂತಹ ಆಚರಣೆಗಳಲ್ಲಿ ತೊಡಗಿಸಿಕೊಳ್ಳುವಾಗ ವ್ಯಕ್ತಿಗಳು ಸ್ಥಳೀಯ ಪದ್ಧತಿಗಳು, ನಿಯಮಗಳು ಮತ್ತು ದೇವಾಲಯದ ಮಾರ್ಗಸೂಚಿಗಳನ್ನು ಅನುಸರಿಸಬೇಕು.

Tags: Are you repeatedly experiencing the difficulties of hatred in life...! So light this one Kushmanda lamp; The result is a miracle
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram