ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಪಾರ್ಕಿಂಗ್ ವಿಚಾರದ ಜಗಳ; ಸಹೋದರರ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್

ಮಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
January 24, 2024
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಮಂಗಳೂರು: ಪಾರ್ಕಿಂಗ್ (parking) ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರಿಬ್ಬರ ಮೇಲೆ 8 ಜನರು ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ.

ಈ ಘಟನೆ ನಗರದ ರಾವ್ ಆಂಡ್ ರಾವ್ ಸರ್ಕಲ್ ಹತ್ತಿರ ನಡೆದಿದ್ದು, ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರೂಕ್ ಹಾಗೂ ಇನ್ನಿತರ 8 ಜನರು ಸೇರಿಕೊಂಡು ಉಲ್ಲಾಸ್ ರಾವ್, ಹರ್ಷಿತ್ ರಾವ್ ಸಹೋದರರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

December 2, 2025

ಸಹೋದರರು ಇಲ್ಲಿನ ಎಂಪಾಯರ್ ಹೊಟೇಲ್ ಗೆ ಊಟಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಹೋಟೆಲ್ ಮಾಲೀಕನ ತಮ್ಮ ಹಾಗೂ ಇನ್ನಿತರರು ಹಲ್ಲೆ ನಡೆಸಿದ್ದಾರೆ. ಸಹೋದರರ ತಲೆಗೆ, ತುಟಿಗೆ ಗಾಯಗಳಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Argument over parking; The gang attacked the brothers
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

by Shwetha
December 2, 2025
0

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಉಡುಪಿಯ ಪುಣ್ಯಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಖಚಿತ: ಕೃಷ್ಣಮಠದಲ್ಲಿ ಮೊಳಗಲಿದೆ ಐತಿಹಾಸಿಕ ಲಕ್ಷಕಂಠ ಗೀತಗಾಯನ

ಉಡುಪಿಯ ಪುಣ್ಯಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಖಚಿತ: ಕೃಷ್ಣಮಠದಲ್ಲಿ ಮೊಳಗಲಿದೆ ಐತಿಹಾಸಿಕ ಲಕ್ಷಕಂಠ ಗೀತಗಾಯನ

by Shwetha
November 23, 2025
0

ಉಡುಪಿ: ಕರಾವಳಿಯ ಧಾರ್ಮಿಕ ಕೇಂದ್ರವಾದ ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಾಕ್ಷಿಯಾಗಲಿದ್ದಾರೆ. ನವೆಂಬರ್ 28ರಂದು ನಡೆಯಲಿರುವ ಐತಿಹಾಸಿಕ ಲಕ್ಷಕಂಠ...

ತಿಮರೋಡಿ ಗಡಿಪಾರು ಆದೇಶ ಹೈಕೋರ್ಟ್ ರದ್ದು — ಪ್ರಕರಣವನ್ನು ಮರುಪರಿಶೀಲನೆಗೆ ಆದೇಶ

ತಿಮರೋಡಿ ಗಡಿಪಾರು ಆದೇಶ ಹೈಕೋರ್ಟ್ ರದ್ದು — ಪ್ರಕರಣವನ್ನು ಮರುಪರಿಶೀಲನೆಗೆ ಆದೇಶ

by Shwetha
November 18, 2025
0

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram