ಮೈಸೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ನಿನ್ನೆ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಾಲಿವುಡ್ ನ ಈ ಸಿನಿಮಾ ತ್ರಿಷಾಗೆ ಕೆಟ್ಟ ಅನುಭವವಂತೆ
ನಟಿ ತ್ರಿಷಾ 2010ರಲ್ಲಿ ಖಟ್ಟಾ ಮಿಟ್ಟಾ ಸಿನಿಮಾದ ಮೂಲಕ ಬಾಲಿವುಡ್ ಅಂಗಳ ಪ್ರವೇಶಿಸಿದ್ದರು. ಈ ಸಿನಿಮಾದ ಮೂಲಕ ಅವರು ಇನ್ನು ಮುಂದೆ ಬಾಲಿವುಡ್ ಅಂಗಳದಲ್ಲಿ ಮಿಂಚಬಹುದು ಎಂದೇ...