ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮೂವರು ಭಯೋತ್ಪಾದಕರನ್ನು ಬಲಿ ಪಡೆದ ಸೇನೆ

ಮೂವರನ್ನು ಹೊಡೆದುರುಳಿಸಿದ ಸೇನೆ

Author2 by Author2
September 11, 2024
in National, News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಬಲಿ ಪಡೆದಿರುವ ಘಟನೆ ನಡೆದಿದೆ.

ಸೇನೆಯ ವಿಶೇಷ ಪಡೆಗಳು, ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಬಲಿ ಪಡೆದಿದೆ.

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

February 16, 2026

ಅಲ್ಲದೇ, ಇನ್ನೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ಹೇಳಿವೆ. ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಅಹಿತಕರ ಘಟನೆ ನೆಡಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಯಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಗಾಯಗೊಂಡಿದ್ದಾರೆ.
ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್‌ಎಫ್‌ ಹೇಳಿದೆ.

Tags: #3terrorists#armykillsSrinagar
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

by Shwetha
February 16, 2026
0

ಹೈದರಾಬಾದ್: ವಂದೇ ಮಾತರಂ ಹಾಡುವುದು ಅಥವಾ ಅದಕ್ಕೆ ಗೌರವ ಸೂಚಿಸುವುದು ಮಾತ್ರ ದೇಶಭಕ್ತಿಯ ಅಳತೆಗೋಲಲ್ಲ. ದೇಶವನ್ನು ಪ್ರೀತಿಸಲು ಹಲವಾರು ಮಾರ್ಗಗಳಿವೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ (ಎಐಎಂಐಎಂ)...

ಫೆಬ್ರವರಿ 17ಕ್ಕೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಭಾರತದಲ್ಲಿ ಸೂತಕದ ಛಾಯೆ ಇದೆಯೇ

ಫೆಬ್ರವರಿ 17ಕ್ಕೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಭಾರತದಲ್ಲಿ ಸೂತಕದ ಛಾಯೆ ಇದೆಯೇ

by Shwetha
February 16, 2026
0

ಬಾಹ್ಯಾಕಾಶದ ವಿಸ್ಮಯಕಾರಿ ವಿದ್ಯಮಾನಗಳಿಗಾಗಿ ಕಾತರದಿಂದ ಕಾಯುವ ಖಗೋಳಾಸಕ್ತರಿಗೆ ಇದೊಂದು ಸಿಹಿ ಸುದ್ದಿ. 2026ನೇ ಸಾಲಿನ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ಆರಂಭವಾಗಿದ್ದು, ಜಗತ್ತಿನಾದ್ಯಂತ ಜನರು ರಿಂಗ್ ಆಫ್ ಫೈರ್...

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

by Shwetha
February 16, 2026
0

ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram