ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Arun Kumar Kalgadde: ಚಿಕ್ಕಮಗಳೂರಿನ ಆ ಕುಟುಂಬದ ವನವಾಸಕ್ಕೆ ಮುಕ್ತಿ ನೀಡಿದ ಮಾನವ ಹಕ್ಕು ಹೋರಾಟಗಾರ …  

ಮಾನವ ಹಕ್ಕುಗಳ ಕುರಿತು ಗಾಡವಾಗಿ ಅಧ್ಯಯನ ‌ಮಾಡಿರೋ ಅರುಣ್ ಕುಮಾರ್ ಅವರು ಅನೇಕ ಜನರ ಮೇಲಿನ ದೌರ್ಜನ್ಯವನ್ನು ತಡೆದಿದ್ದರು. ಹೀಗಾಗಿ ಬೆಂಗಳೂರಿನಲ್ಲಿ ಅರುಣ್ ಕುಮಾರ್ ಕಲ್ಗದ್ದೆಯವರನ್ನು ಸಂಪರ್ಕಿಸಿ ತಮಗಾದ ಅನ್ಯಾಯವನ್ನು ಚಿಕ್ಕಮಗಳೂರಿನ ಮೂಡಿಗೆರೆ ವ್ಯಕ್ತಿ ಹೇಳಿಕೊಂಡು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ರು.

Naveen Kumar B C by Naveen Kumar B C
December 15, 2022
in Newsbeat, Malenadu Karnataka, ಮಲೆನಾಡು ಕರ್ನಾಟಕ
Arun Kumar Kalgadde
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರಿನ ಆ ಕುಟುಂಬದ ವನವಾಸಕ್ಕೆ ಮುಕ್ತಿ ನೀಡಿದ ಮಾನವ ಹಕ್ಕು ಹೋರಾಟಗಾರ ಅರುಣ್ ಕುಮಾರ್ ಕಲ್ಗದ್ದೆ…

 

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಅರುಣ್ ಕುಮಾರ್ ಕಲ್ಗದ್ದೆಯವರು ವಕೀಲರಾಗಿ, ಮಾನವ ಹಕ್ಕುಗಳ ಹೋರಾಟಗಾರರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಂವಿಧಾನಕೊಟ್ಟ ಜೀವಿಸುವ ಹಕ್ಕಿಗೆ ದಕ್ಕೆ ಬಂದಾಗ ಅಸಹಾಯಕರಿಗೆ ಹಲವು ಪ್ರಕರಣಗಳಲ್ಲಿ ನೆರವಾಗಿ ಮಾನವ ಹಕ್ಕುಗಳ ರಕ್ಷಕರಾಗಿ ತಮ್ಮ ಹೋರಾಟವನ್ನು ‌ಮುಂದುವರಿಸಿದ್ದಾರೆ.

 

2021ರಲ್ಲಿ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಓರ್ವ ವ್ಯಕ್ತಿಯ ಕುಟುಂಬವನ್ನು ‌ಕ್ಲುಲ್ಲಕ ಕಾರಣ ನೀಡಿ ಗ್ರಾಮಬಹಿಷ್ಕಾರ ಹಾಕಲಾಗಿತ್ತು. ಇದರ ಹಿಂದೆ ಹಲವು ರಾಜಕೀಯ ಮುಖಂಡರ ಕೈವಾಡ ಹೆಚ್ಚಿತ್ತು. ಈ ಕುಟುಂಬ ಕಳೆದ 10 ವರ್ಷದಿಂದ ಬೆಂಗಳೂರಿನಲ್ಲೇ ವಾಸಮಾಡಿಕೊಂಡು ಬಂದಿದೆ.ಊರಿಗೆ ಕಾಲಿಡಲು ಅಲ್ಲಿನ ಪಟ್ಟಭದ್ರ ‌ಹಿತಾಶಕ್ತಿಗಳು ಬಿಡದೇ ಈ ಕುಟುಂಬದ ಆಸ್ತಿಯ‌್ನು ಪ್ರಭಾವಿಗಳು ಕಬಳಿಸಿದ್ದರು. ಊರಿಗೆ ಕಾಲಿಟ್ಟರೇ ಕೊಲ್ಲವ ಬೆದರಿಕೆಯನ್ನು ಹಾಕಲಾಗಿತ್ತು. ಓರ್ವ ವ್ಯಕ್ತಿಗೆ ತನ್ನ ಊರಿಗೆ ಕಾಲಿಡಲು ಬಿಡದೇ , ಸ್ವತಃ ತನ್ನ ಮನೆಗೆ ಪ್ರವೇಶಿಸಲು ಬಿಡದೇ ದೌರ್ಜನ್ಯ ಎಸೆಯಲಾಗಿತ್ತು. ಈ ಕುಟುಂಬಕ್ಕೆ ಆಶಾಕಿರಣವಾಗಿ ಕಂಡಿದ್ದು ಅರುಣ್ ಕುಮಾರ್ ಕಲ್ಗದ್ದೆಯವರು.

 

ಮಾನವ ಹಕ್ಕುಗಳ ಕುರಿತು ಗಾಡವಾಗಿ ಅಧ್ಯಯನ ‌ಮಾಡಿರೋ ಅರುಣ್ ಕುಮಾರ್ ಅವರು ಅನೇಕ ಜನರ ಮೇಲಿನ ದೌರ್ಜನ್ಯವನ್ನು ತಡೆದಿದ್ದರು. ಹೀಗಾಗಿ ಬೆಂಗಳೂರಿನಲ್ಲಿ ಅರುಣ್ ಕುಮಾರ್ ಕಲ್ಗದ್ದೆಯವರನ್ನು ಸಂಪರ್ಕಿಸಿ ತಮಗಾದ ಅನ್ಯಾಯವನ್ನು ಚಿಕ್ಕಮಗಳೂರಿನ ಮೂಡಿಗೆರೆ ವ್ಯಕ್ತಿ ಹೇಳಿಕೊಂಡು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ರು.

 

ತಕ್ಷಣವೇ ಕಾರ್ಯಪ್ರವೃತ್ತರಾದ ಅರುಣ್ ಕುಮಾರ್ ಅವರು , ಚಿಕ್ಕಮಗಳೂರು ಎಸ್ಪಿಯೊಂದಿಗೆ ಮಾತುಕಥೆ ನಡೆಸಿ ತಕ್ಷಣವೇ ವ್ಯಕ್ತಿಗ ಸಹಾಯಕ್ಕೆ ‌ಬರುವಂತೆ ಮನವಿ ಮಾಡಿದ್ರು.ಅಲ್ಲದೇ ಈ ಕುಟುಂಬಕ್ಕೆ ತಮ್ಮ ಸ್ವಗ್ರಾಮ ಪ್ರವೇಶೀಸಲು ಸೂಕ್ತ ಭದ್ರತೆ ವ್ಯವಸ್ತೆ ಕಲ್ಲಿಸುವಂತೆ ಸೂಚಿಸಿದ್ರು.ಅರುಣ್ ಕುಮಾರ್ ಮನವಿ ಮೇರೆಗೆ ಚಿಕ್ಕಮಗಳೂರು ಪೊಲೀಸರ ಭದ್ರತೆ ನಡುವೆ ಈ ಕುಟುಂಬಕ್ಕೆ ತಮ್ಮ ಗ್ರಾಮಕ್ಕೆ, ಜಮೀನಿಗೆ ಪ್ರವೇಶ ಸಿಕ್ಕಿತ್ತು. ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ರೀತಿಯ ತೊಂದರೆ ಕೊಡದಂತೆ ಗ್ರಾಮಸ್ಥರನ್ನ ಮನವೊಲಿಸಲಾಯ್ತು. ಈ ಮೂಲಕ 10 ವರ್ಷಗಳ ನಂತರ ಆ ಕುಟುಂಬಕ್ಕೆ ತಮ್ಮ ಜಮೀನಿನಲ್ಲೇ ವಾಸಿಸಲು ಅವಕಾಶ ಕಲ್ಪಿಸಲಾಯ್ತು. ಈಗಲೂ ಈ ಕುಟುಂಬ ಮಾನವ ಹಕ್ಕುಗಳ ‌ಹೋರಾಟಗಾರ ಅರುಣ್ ಕುಮಾರ್ ಅವರ ಸಹಾಯವನ್ನು ಸ್ಮರಿಸಿಕೊಳ್ಳುತ್ತಿದೆ.ಹಾಗೇ ಪ್ರತಿಯೊಬ್ಬರ ‌ಜೀವಿಸುವ ಹಕ್ಕುಗಳ ಸಂರಕ್ಷಿಸುವ ಹೊಣೆ ಎಲ್ಲರ ಮೇಲಿದನ್ನ ಅರುಣ್ ಕುಮಾರ್ ಸಾರಿದ್ದಾರೆ.

 

Arun Kumar Kalgadde: The human rights activist who freed the exile of that family from Chikkamagaluru…

Tags: Arun Kumar KalgaddeChikkamagaluru
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram