ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

48 ಗಂಟೆಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ ಕೇಜ್ರಿವಾಲ್

Author2 by Author2
September 15, 2024
in Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್‌ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್‌ (Arvind Kejriwal) ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Liquor Policy Case) ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸೆಪ್ಟೆಂಬರ್‌ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರ ಬರುತ್ತಿದ್ದಂತೆ ಸದ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Related posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

July 10, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

July 10, 2026

ಇನ್ನೆರಡು ದಿನಗಳಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯೊಂದಿಗೆ ದೆಹಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಆ ನಂತರ ಸಚಿವ ಸಂಪುಟ ಸಭೆಯಲ್ಲಿ ಪಕ್ಷದ ಸದಸ್ಯರೊಬ್ಬರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲಾಗುವುದು. ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ಮತ್ತೆ ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ಹೇಳಿದ್ದಾರೆ.

ನಾನು ಜೈಲಿನಲ್ಲಿದ್ದಾಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನನ್ನ ಅನುಪಸ್ಥಿತಿಯಲ್ಲಿ ಅತಿಶಿ ಅವರಿಂದ ಧ್ವಜಾರೋಹಣಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಆದರೆ, ಅವರು ಹಿಂದುರಿಗಿಸಿದರು. ನನ್ನ ಕುಟುಂಬ ಭೇಟಿ ಮಾಡಬೇಕೆಂದು ಮತ್ತೊಂದು ಪತ್ರ ಬರೆದೆ. ಅದನ್ನೂ ತಿರಸ್ಕರಿಸಲಾಯಿತು ಎಂದು ಹೇಳಿದ್ದಾರೆ.

Tags: #resign#sakshanewsDelhiKejriwalLatestnews
ShareTweetSendShare
Join us on:

Related Posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram