ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನ್ನ ಕ್ಷೇತ್ರಕ್ಕೆ 100 ಕೋಟಿ ಕೊಡ್ಲಿಲ್ಲ, ಆದ್ರೆ ಜಮೀರ್‍ ಗೆ 200 ಕೋಟಿ ಕೊಟ್ರು: ಬಿಎಸ್‍ವೈ ವಿರುದ್ಧ ಮತ್ತೆ ಯತ್ನಾಳ್ ಕಿಡಿ

Kariyappa N by Kariyappa N
January 16, 2021
in Newsbeat, Politics, Samagra karnataka, ರಾಜ್ಯ
yatnal cd
Share on FacebookShare on TwitterShare on WhatsappShare on Telegram

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ವಿಜಯಪುರ: ನಾನು ಆಡಳಿತಾರೂಡ ಬಿಜೆಪಿ ಶಾಸಕ. ಬಿಜೆಪಿ ಶಾಸಕನಾದ ನನ್ನ ಕ್ಷೇತ್ರಕ್ಕೆ 100ಕೋಟಿ ಅನುದಾನ ಕೊಟ್ಟಿಲ್ಲ. ಆದ್ರೆ, ಪ್ರತಿಪಕ್ಷ ಕಾಂಗ್ರೆಸ್ ಶಾಸಕ ಜಮೀರ್ ಆಹ್ಮದ್ ಕೇಳಿದ್ರು ಅಂತ 200ಕೋಟಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅವನು ಹಿಂದುಗಳನ್ನು ನಾಶ ಮಾಡುತ್ತಾನೆ, ಸಬ್ ಕೋ ಖತಂ ಕರೆಂಗೆ ಎಂದಿದ್ದಕ್ಕೆ ಅನುದಾನ ನೀಡುತ್ತಾರೆ. ಅದೇ ಹಿಂದೂಗಳ ಪರ ಮಾತನಾಡುವವರಿಗೆ ಭದ್ರತೆ ಹಿಂಪಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾನು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಅನುದಾನ ಕೇಳಿದರೆ ಹಣ ಇಲ್ಲ ಅಂತಾರೆ. ಆದ್ರೆ ಅದೇ ಜಮೀರ್ ಅಹ್ಮದಖಾನ್ ಕೇಳಿದರ ಹಣ ನೀಡುತ್ತಾರೆ. ಅಲ್ಲದೆ ನಾಲ್ಕೈದು ಜನ ಕಾಂಗ್ರೆಸ್ ಶಾಸಕರಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಇದನ್ನು ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಯತ್ನಾಳ್ ಅಸಮಾಧಾನ ಹೊರಹಾಕಿದ್ದಾರೆ.
ಹಿಂದೂಗಳನ್ನು ವಿರೋಧಿಸುವವರಿಗೆ ರೂ. 200 ಕೋಟಿ ನೀಡ್ತಾರೆ. ರಾಮ, ಸೀತೆ, ಬ್ರಹ್ಮ, ಸರಸ್ವತಿ, ಬಗ್ಗೆ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದವರಿಗೆ ಸಚಿವ ಸ್ಥಾನ ನೀಡ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ಸಿಎಂ ಬಿಎಸ್‍ವೈ ನಿನ್ನೆ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲೇ ಯತ್ನಾಳ್ ಆರೋಪಿಸಿದ್ದಾರೆ.

ಶೆಟ್ಟರ್‍ಗೆ ಯತ್ನಾಳ್ ಟಾಂಗ್..
ಜಗದೀಶ್ ಶೆಟ್ಟರ್ ಅವರಂತೆ ನಾನೇನು ಕೀಳು ರಾಜಕಾರಣ ಮಾಡುವುದಿಲ್ಲ. ನಾನೇನು ಸಿಎಂ ಆದ ಬಳಿಕ ಸಚಿವನಾಗಿಲ್ಲ, ಅವರು ಸಚಿವರಾಗುವ ಅವಶ್ಯಕತೆ ಇರಲಿಲ್ಲ, ಯುವಕರಿಗೆ ಅವಕಾಶ ನೀಡಬಹುದಿತ್ತು ಎಂದು ಜಗದೀಶ ಶೆಟ್ಟರ್‍ಗೆ ಯತ್ನಾಳ್ ನೀಡಿದ್ದಾರೆ.

ನಾನೆಂದೂ ಲಾಬಿ ಮಾಡಿಲ್ಲ..
ನಾನ್ಯಾರ ಬಳಿಯೂ ಸಚಿವ ಸ್ಥಾನ ನೀಡುವಂತೆ ಕೇಳಿಲ್ಲ, ಶೆಟ್ಟರ್ ಸುಮ್ಮನೆ ನನ್ನ ಬಗ್ಗೆ ಮಾತನಾಡಬಾರದು, ನನ್ನ ಬಳಿ ಬಹಳ ಜನರ ಇತಿಹಾಸವಿದೆ. ಈಶ್ವರಪ್ಪ ನನ್ನ ಬಗ್ಗೆ ಮಾತನಾಡಬಾರದು, ನಾನೆಂದೂ ಸಚಿವರನ್ನಾಗಿ ಮಾಡಿ ಅಂತ ಈಶ್ವರಪ್ಪ ಅವರ ಬಳಿ ಹೋಗಿಲ್ಲ, ನಾನೆಂದೂ ಲಾಬಿ ಮಾಡಿಲ್ಲ, ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ನನ್ನನ್ನು ಬಿಜೆಪಿಯಿಂದ ಆರು ವರ್ಷ ಉಚ್ಛಾಟಿಸಿದ್ದರಿಂದ ಜೆಡಿಎಸ್ ಸೇರಿದ್ದೆ. ಅದನ್ನು ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ.
ನಾನು ತಾವತ್ತಾದರೂ ಸಚಿವ ಸ್ಥಾನ ಕೇಳಿದ್ದೀನಾ ಎಂಬ ಬಗ್ಗೆ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಲಿ. ನನ್ನ ಮಾತಿಗೆ ಸಿಎಂ ಉತ್ತರಿಸಲ್ಲ, ಸಚಿವರ ಮೂಲಕ ಉತ್ತರ ಕೊಡಿಸುತ್ತಾರೆ. ಪಕ್ಷದಲ್ಲಿದ್ದ ಅನಂತಕುಮಾರ ಅವರಂಥ ಒಳ್ಳೆಯವರು ಹೋಗಿದ್ದಾರೆ. ನಮ್ಮಂಥ ಪ್ರಾಮಾಣಿಕರು ಒದರಾಡುತ್ತ ಹೋಗುವಂತಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕರ್ನಾಟಕದ ವಿಚಾರಗಳನ್ನು ದೆಹಲಿಗೆ ಮುಟ್ಟಿಸುವವರೇ ಇಲ್ಲದಂತಾಗಿದೆ ಎಂದು ಯತ್ನಾಳ್ ಪಕ್ಷದ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 200 crore fundB S YADIYURAPPABasanagowda Patil YatnalBJPcongress mla Zameer ahmad khan
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram