ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಶಸ್ ಸರಣಿ | ಆಸ್ಟ್ರೇಲಿಯಾಗೆ ಭರ್ಜರಿ ಜಯ

Mahesh M Dhandu by Mahesh M Dhandu
December 11, 2021
in Newsbeat, Sports, ಕ್ರೀಡೆ
Ashes Series saaksha tv
Share on FacebookShare on TwitterShare on WhatsappShare on Telegram

ಆಶಸ್ ಸರಣಿ | ಆಸ್ಟ್ರೇಲಿಯಾಗೆ ಭರ್ಜರಿ ಜಯ

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯಲ್ಲಿ ಆಸೀಸ್ ತಂಡ ಶುಭಾರಂಭ ಮಾಡಿದೆ. ಸರಣಿಯ ಮೊದಲ ಮ್ಯಾಚ್ ನಲ್ಲಿ ಆಸ್ಟ್ರೇಲಿಯಾ 9 ವಿಕೆಟ್ ಗಳ ಜಯ ಸಾಧಿಸಿದೆ. ಆ ಮೂಲಕ ಐದು ಮ್ಯಾಚ್ ಗಳ ಸರಣಿಯಲ್ಲಿ 1.0 ಅಂತರದೊಂದಿಗೆ ಮುನ್ನಡೆ ಸಾಧಿಸಿಕೊಂಡಿದೆ.  ಇಂಗ್ಲೆಂಡ್ ನೀಡಿದ 20 ರನ್ ಗುರಿಯನ್ನು ಆತಿಥೇಯರು 5.1 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಬೆನ್ನಟ್ಟಿದ್ದಾರೆ.

Related posts

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

June 21, 2026
Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026

ಇದಕ್ಕು ಮುನ್ನ  ಮೂರನೇ ದಿನದಾಟದ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 220 ರನ್ ಗಳೊಂದಿಗೆ ಇಂಗ್ಲೆಂಡ್ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ ನಾಲ್ಕನೇ ದಿನದ ಆಟದ ಮೊದಲ ಸೆಷನ್ ನಲ್ಲಿಯೇ ಇಂಗ್ಲೆಂಡ್ ಲೆಕ್ಕಾಚಾರ ಉಲ್ಟಾಪಲ್ಟಾ ಆಯಿತು.

Ashes Series  saaksha tv

ಇನಿಂಗ್ಸ್ ನ 73ನೇ ಓವರ್ ನಲ್ಲಿ ತಂಡದ ಮೊತ್ತ 223 ರನ್ ಗಳಿದ್ದಾಗ ಡೇವಿಡ್ ಮಲಾನ್ ಔಟ್ ಆದ್ರು. ಅಲ್ಲಿಂದ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಕೇವಲ 74 ರನ್ ಗಳ ಅವಧಿಯಲ್ಲಿ  8 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೋ ರೂಟ್ 89 ರನ್ ಗಳಿಸಿದರೆ, ಇತರರು ಹೆಚ್ಚು ಪ್ರಭಾವ ಬೀರಲಿಲ್ಲ. ಆಸೀಸ್ ಪರ ಬೌಲಿಂಗ್‌ನಲ್ಲಿ ನಾಥನ್ ಲಿಯಾನ್ 4, ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ ಮತ್ತು ಚೆರೋ ತಲಾ ಎರಡು ವಿಕೆಟ್ ಪಡೆದರು.ಸ್ಟಾರ್ಕ್ ಮತ್ತು ಹ್ಯಾಜಲ್‌ವುಡ್ ತಲಾ ಒಂದು ವಿಕೆಟ್ ಪಡೆದರು.

ಇದರೊಂದಿಗೆ 20 ರನ್ ಗಳ ಗುರಿ ಪಡೆದು ಆಸ್ಟ್ರೇಲಿಯಾ ನಿರಾಯಾಸವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಇನ್ನು ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 147 ರನ್‌ಗಳಿಗೆ ಆಲೌಟ್ ಆಗಿತ್ತು. ಮತ್ತೊಂದೆಡೆ,  ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ 425 ರನ್‌ಗಳಿಗೆ ಆಲೌಟ್ ಆಗಿತ್ತು.

Tags: Ashes seriesastraliaCricketEngland
ShareTweetSendShare
Join us on:

Related Posts

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

by admin
June 21, 2026
0

Endrick Felipe emotional letter to brother Noah ಈತನಿಗೆ ಇನ್ನೂ 20 ವರ್ಷ ಭರ್ತಿಯಾಗಿಲ್ಲ. ಆಗಲೇ ಚೊಚ್ಚಲ ಫಿಫಾ ವಿಶ್ವಕಪ್ ಆಡಿದ ಬ್ರೇಜಿಲ್‍ನ ಹದಿಹರೆಯದ ಯುವಕ....

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram