Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup 2022 : ಟೀಂ ಇಂಡಿಯಾ ಪ್ಲೇಯಿಂಗ್ 11 ಬಗ್ಗೆ ಅಖ್ತರ್ ಟೀಕೆ

Mahesh M Dhandu by Mahesh M Dhandu
September 6, 2022
in Newsbeat, Sports, ಕ್ರೀಡೆ
Asia Cup 2022

Asia Cup 2022 shoaib-akhtar-slams-india-confused saaksha tv

Share on FacebookShare on TwitterShare on WhatsappShare on Telegram

Asia Cup 2022 : ಟೀಂ ಇಂಡಿಯಾ ಪ್ಲೇಯಿಂಗ್ 11 ಬಗ್ಗೆ ಅಖ್ತರ್ ಟೀಕೆ

ಏಷ್ಯಾಕಪ್ ಟೂರ್ನಿಯ ಸೂಪರ್ 4 ರ ಹಂತದಲ್ಲಿ ಸೋಲುಂಡಿರುವ ಟೀಂ ಇಂಡಿಯಾಗೆ ಪಾಕ್ ಮಾಜಿ ಕ್ರಿಕೆಟರ್ ಶೋಯೆಬ್ ಅಕ್ತರ್ ಪುಕ್ಕಟೆ ಸಲಹೆ ನೀಡಿದ್ದಾರೆ.

Related posts

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

May 30, 2023
CSKvsGT:  ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

ಅಭಿಮಾನಿಗಳ ಮನ ಗೆದ್ದ ಹಾರ್ದಿಕ್ ಪಾಂಡ್ಯ!

May 30, 2023

ಪ್ಲೇಯಿಂಗ್ 11 ಬಗ್ಗೆ ಕನಿಷ್ಠ ತಂಡದ ಹೆಡ್ ಕೋಚ್ ಗಾದ್ರೂ ಮಾಹಿತಿ ಇರಬೇಕು.

ಪ್ಲೇಯಿಂಗ್ ಇಲೆವೆನ್ ಆಯ್ಕೆಯಲ್ಲಿ ಇಷ್ಟೊಂದು ಗೊಂದಲವೇಕೆ ? 11 ಜನರ ತಂಡವನ್ನು ಆಯ್ಕೆ ಮಾಡಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಾನಾ ಕಷ್ಟಗಳನ್ನು ಬೀಳುತ್ತಿದೆ.

ಒಬ್ಬ ಆಟಗಾರ ಗಾಯಗೊಂಡರೇ ಪರ್ಯಾಯ ಆಟಗಾರನನ್ನ ಮೊದಲ ಸಿದ್ಧ ಮಾಡಿಕೊಂಡಿರಬೇಕು ಎಂದು ಪುಕ್ಕಟ್ಟೆ ಸಲಹೆ ನೀಡಿದ್ದಾರೆ.

Asia Cup 2022 shoaib-akhtar-slams-india-confused saaksha tv
Asia Cup 2022 shoaib-akhtar-slams-india-confused saaksha tv

ಗಾಯದ ಸಮಸ್ಯೆಯಿಂದ ರವೀಂದ್ರ ಜಡೇಜಾ, ಅನಾರೋಗ್ಯದಿಂದ ಆವೇಶ್ ಖಾನ್ ತಂಡಕ್ಕೆ ದೂರವಾಗಿದ್ದರು.

ಅವರ ಸ್ಥಾನದಲ್ಲಿ ಸ್ಪೆಷಲಿಸ್ಟ್ ಗಳನ್ನು ತಂಡಕ್ಕೆ ಕರೆತರಬೇಕಾಗಿತ್ತು. ಅದು ಬಿಟ್ಟು ಬೇಕಾಬಿಟ್ಟಿ ಬದಲಾವಣೆಗಳನ್ನು ಮಾಡಿ ಕೈ ಸುಟ್ಟಿಕೊಂಡಿದ್ದಾರೆ.

ಸ್ಪೆಷಲಿಸ್ಟ್ ವಿಕೆಟ್ ಕೀಪರ್ ಕಮ್ ಫಿನಿಷರ್ ಕೋಟಾದಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಟ್ಟು ಎಕ್ಸ್ ಟ್ರಾ ಸ್ಪಿನ್ನರ್ ತೆಗೆದುಕೊಂಡಿದ್ದು ಯಾಕೆ ಎಂದು ಅಖ್ತರ್ ಪ್ರಶ್ನಿಸಿದ್ದಾರೆ.

ಆಲ್ ರೌಂಡರ್ ಕೋಟಾದಲ್ಲಿ ದೀಪಕ್ ಹೂಡಾ ಅವರನ್ನ ಆಯ್ಕೆ ಮಾಡಿಕೊಂಡ ಮೇಲೆ ಆತನ ಕೈಯಲ್ಲಿ ಒಂದೇ ಒಂದು ಓವರ್ ಬೌಲಿಂಗ್ ಮಾಡಿಸದೇ ಇದ್ದದ್ದು ಯಾಕೆ ಎಂದು ಪ್ರಶ್ನಿಸಿದರು.

ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಗೊಂದಲಮಯವಾಗಿತ್ತು ಎಂದು ಅಖ್ತರ್ ಹೇಳಿದ್ದಾರೆ.

Tags: #Saaksha TVasia-cup-2022indiaShoaib Akhtar
ShareTweetSendShare
Join us on:

Related Posts

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

by Honnappa Lakkammanavar
May 30, 2023
0

IPL 2023: ಈ ವರ್ಷದ ಸೀಸನ್ 16 ಮುಕ್ತಾಯವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಫೈನಲ್ ನಲ್ಲಿ ಸಿಎಸ್ ಕೆ ಗುಜರಾತ್ ಟೈಟಾನ್ಸ್...

CSKvsGT:  ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

ಅಭಿಮಾನಿಗಳ ಮನ ಗೆದ್ದ ಹಾರ್ದಿಕ್ ಪಾಂಡ್ಯ!

by Honnappa Lakkammanavar
May 30, 2023
0

ಪ್ರಸಕ್ತ ಸಾಲಿನ 16ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರ ಹೊಮ್ಮಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಐದು ವಿಕೆಟ್‌ ಗಳ ರೋಚಕ...

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

by Honnappa Lakkammanavar
May 30, 2023
0

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ...

ಕೊನೆಯಲ್ಲಿ ಜಡೇಜಾ ಜಾದು; 5ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಚೆನ್ನೈ

ಕೊನೆಯಲ್ಲಿ ಜಡೇಜಾ ಜಾದು; 5ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಚೆನ್ನೈ

by Honnappa Lakkammanavar
May 30, 2023
0

ಅಹಮದಾಬಾದ್‌: ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿ 2023ರ...

I Love You saaksha tv

ABD: ತಮ್ಮ ನೆಚ್ಚಿನ ಆಟಗಾರನ ಹೆಸರು ಹೇಳಿದ ಎಬಿಡಿ!

by Honnappa Lakkammanavar
May 29, 2023
0

ಈ ಬಾರಿಯ ಐಪಿಎಲ್ ಕೊನೆಯ ಹಂತಕ್ಕೆ ಬಂದು ನಿಂತಿದ್ದು, ಇಂದು ಫೈನಲ್ ಪಂದ್ಯ ಮುಗಿದರೆ, ಈ ಬಾರಿಯ ಟೂರ್ನಿಗೆ ತೆರೆ ಎಳೆದಂತಾಗುತ್ತದೆ. ಇದರ ಮಧ್ಯೆ ಹಲವಾರು ಆಟಗಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

May 30, 2023
ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

May 30, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram