ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುವುದಾದರೇ  ಭಾಗವಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಖಡಾ ಖಂಡಿಂತವಾಗಿ ಹೇಳಿತ್ತು. ಅಗತ್ಯವಿದ್ದರೇ ಏಷ್ಯಾ ಕಪ್ ನಿಂದ ಹಿಂದೆ ಸರಿಯುವುದಾಗಿ ತಿಳಿಸಿತ್ತು. ಇದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ  ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿತ್ತು. 

Naveen Kumar B C by Naveen Kumar B C
March 24, 2023
in Newsbeat, Sports, ಕ್ರಿಕೆಟ್, ಕ್ರೀಡೆ
IND vs PAK
Share on FacebookShare on TwitterShare on WhatsappShare on Telegram

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023 ಟೂರ್ನಿ  ಪಾಕಿಸ್ತಾನದಲ್ಲಿ ನಡೆಯುವುದು ಬಹುತೇಕ್ ಫಿಕ್ಸ್ ಆಗಿದೆ.  ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಆದರೇ ಭಾರತ ತಂಡ ಆಡುವ ಎಲ್ಲಾ ಪಂದ್ಯಗಳು ಯುಎಇ, ಶ್ರಿಲಂಕಾ ಅಥವಾ ಒಮನ್  ಸೇರಿದಂತೆ ಯಾವುದಾದರೂ ಒಂದು ದೇಶದಲ್ಲಿ ನಡೆಯುವ ಸಾಧ್ಯತೆ ಇದೆ.  ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮೂರು ಭಾರಿ ಮುಖಾಮುಖಿಯಾಗುವ ನಿರೀಕ್ಷೆ ಇದೆ.

ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುವುದಾದರೇ  ಭಾಗವಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಖಡಾ ಖಂಡಿಂತವಾಗಿ ಹೇಳಿತ್ತು. ಅಗತ್ಯವಿದ್ದರೇ ಏಷ್ಯಾ ಕಪ್ ನಿಂದ ಹಿಂದೆ ಸರಿಯುವುದಾಗಿ ತಿಳಿಸಿತ್ತು. ಇದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ  ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿತ್ತು.

ಎರಡು ದೇಶಗಳ ಮಾಜಿ ಕ್ರಿಕೆಟಿಗರ ನಡುವಿನ ಮಾತಿನ ಸಮರದಿಂದಾಗಿ ಭಾರತ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿತ್ತು.   ಆದರೇ ಇತ್ತೀಚೆಗಿನ ಬೆಳವಣಿಗೆಗಳಲ್ಲಿ ಕಳೆದ ವಾರ ದುಬೈನಲ್ಲಿ ಪಿಸಿಬಿ ಅಧಿಕಾರಿಗಳು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಎಲ್ಲಾ ಸದಸ್ಯರೊಂದಿಗೆ ಸಭೆ ನಡೆಸಿದ  ತೀರ್ಮಾನಕ್ಕೆ ಬಂದಿದ್ದು ಭಾರತ ಆಡುವ ಎಲ್ಲಾ ಪಂದ್ಯಗಳನ್ನ ಪಾಕಿಸ್ತಾನದ ಹೊರಗೆ ಆಡಲು ನಿರ್ಧರಿಸಿಲಾಗಿದೆ. ಪಿಸಿಬಿ ಮತ್ತು ಬಿಸಿಸಿಐ ಪ್ರತಿನಿಧಿಗಳ ನಡುವೆ ಎರಡು ಸುತ್ತಿನ ಮಾತುಕತೆ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಿಂದೆ ಸರಿದಿರುವುದು  ಗೊತ್ತಾಗಿದೆ.

ಟೀಂ ಇಂಡಿಯಾ ಆಡುವ ಎಲ್ಲಾ ಪಂದ್ಯಗಳು ಶ್ರೀಲಂಕಾ, ಓಮನ್, ಯುಎಇ ಅಥವಾ ಇಂಗ್ಲೆಂಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ, ದೇಶ ಇನ್ನೂ ಫೈನಲ್ ಆಗಿಲ್ಲವಾದರೂ, ಯುಎಇಯ ಬಹುತೇಕ ಮೈದಾನಗಳಲ್ಲಿ ಭಾರತ ತಂಡ ಪಂದ್ಯಗಳನ್ನ ನಡೆಸುವ ಸಾಧ್ಯತೆಗಳಿವೆ. ಭಾರತವು ಪಾಕಿಸ್ತಾನದ ವಿರುದ್ಧದ ಪಂದ್ಯ ಸೇರಿದಂತೆ ಐದು ಪಂದ್ಯಗಳನ್ನ ತಟಸ್ಥ ಸ್ಥಳಗಳಲ್ಲಿ  ನಡೆಸುವಂತೆ ಸಮನ್ವಯ ಸಾಧಿಸಲಾಗಿದೆ.  ಏಷ್ಯಾ ಕಪ್ 2023 ರ ಟೂರ್ನಿ 50 ಓವರ್‌ಗಳ ಸ್ವರೂಪದಲ್ಲಿ ಈ ವರ್ಷದ ಸೆಪ್ಟೆಂಬರ್‌ ನಲ್ಲಿ ಪಾಕಿಸ್ತಾನದಲ್ಲಿ ಪ್ರಾರಂಭವಾಗಲಿದೆ. ಒಟ್ಟು  ಆರು ದೇಶಗಳು ಭಾಗವಹಿಸುತ್ತಿದ್ದು  13 ದಿನಗಳ ಟೂರ್ನಿಯಲ್ಲಿ 13 ಪಂದ್ಯಗಳು ನಡೆಯಲಿವೆ.

Asia Cup 2023 : India vs Pakistan Asia Cup Match… Asia Cup Schedule

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026
Tags: Asia Cup 2023India vs Pakistan
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram