ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology-ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ ?

ಶ್ರಾದ್ಧ ಕರ್ಮದ ಉದ್ದೇಶವೇನು? ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಸ್ವರ್ಗವೋ, ನರಕವೋ ಪ್ರಾಪ್ತಿ. ಸ್ವರ್ಗವಾದರೆ ಮೋಕ್ಷ, ಅಮರತ್ವ. ಪುನರ್ಜನ್ಮವಿಲ್ಲವೆಂದು ನಂಬಿಕೆ. ಅವರಿಗೆ ಶ್ರಾದ್ಧಕರ್ಮಗಳಲ್ಲಿನ ತರ್ಪಣಗಳು ಏಕೆ ಬೇಕು?

Ranjeeta MY by Ranjeeta MY
September 12, 2022
in Astrology, Newsbeat, ಜ್ಯೋತಿಷ್ಯ
Astrology News

Astrology News

Share on FacebookShare on TwitterShare on WhatsappShare on Telegram

ಪಿತೃ ಶ್ರಾದ್ದದಲ್ಲಿ ವಾಯಸ ಬಲಿ ಎಂದು ಕಾಗಿಗಳಿಗೆ ಅನ್ನ ನೀಡುತ್ತಾರೆ. ಕಾಗೆಗಳಿಗೂ ಪಿತೃಗಳಿಗೆ ಏನು ಸಂಬಂಧ ?

ಶ್ರಾದ್ಧ ಕರ್ಮದ ಉದ್ದೇಶವೇನು? ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಸ್ವರ್ಗವೋ, ನರಕವೋ ಪ್ರಾಪ್ತಿ. ಸ್ವರ್ಗವಾದರೆ ಮೋಕ್ಷ, ಅಮರತ್ವ. ಪುನರ್ಜನ್ಮವಿಲ್ಲವೆಂದು ನಂಬಿಕೆ. ಅವರಿಗೆ ಶ್ರಾದ್ಧಕರ್ಮಗಳಲ್ಲಿನ ತರ್ಪಣಗಳು ಏಕೆ ಬೇಕು?

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

February 13, 2026
ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

February 13, 2026

ಯೇ ಚ ಮದ್ವಿಷಯಸ್ಥಾವೈ ಮಾನವಾ ಕ್ಶುಧಯಾರ್ದಿತಾ: |
ತ್ವಯಿ ಭುಕ್ತೇ ಸುತ್ರುಸ್ತಾಪ್ತೆ ಭವಿಷ್ಯಂತಿ ಸಭಾಂಧವಾ : ||

ಯಮದೇವರು ಕಾಗೆಗಳಿಗೆ ದೀರ್ಘಾಯುಷ್ಯ ವನ್ನು ಕೊಟ್ಟು, ‘ನನ್ನ ಲೋಕದಲ್ಲಿ ಇರುವ ಪಿತೃಗಳು ನಿನ್ನ ಮೂಲಕ ಉಂಡು ತೃಪ್ತರಾಗಲಿ’ ಎಂದು ಯಮದೇವರು ಕಾಗೆಗಳಿಗೆ ನೀಡಿದ ವರ. ಅದಕ್ಕಾಗಿ ವಾಯಸ ಬಲಿ ರೂಡಿಯಲ್ಲಿದೇ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ವಿಷಯ ರಾಮಾಯಣದಲ್ಲಿ ಬರುತ್ತದೆ. ಅದು ರಾವಣನ ಕಾಲ. ಅವನಿಗೆ ಹೆದರಿ ಎಲ್ಲಾ ದೇವತೆಗಳು ಒಂದು ಯಜ್ಞಕ್ಕೆ ಗೋಪ್ಯವಾಗಿ ಪಕ್ಷಿಗಳ ರೂಪದಿಂದ ಬಂದರು. ಆ ಯಜ್ಞ ಸುರ್ಯ ವಂಶದಲ್ಲಿ ಬಂದ ಮರುತ್ ಎಂಬ ರಾಜ ಮಾಡುತ್ತಿದ್ದ. ದೇವೇಂದ್ರ ನವಿಲಾದ.ಬ್ರಹ್ಮದೇವರು ಹಂಸನಾದ. ಯಮ ಕಾಗೆಯಾದ. ಕೊನೆಯಲ್ಲಿ ತಮ್ಮ ಗೋಪ್ಯವನ್ನು ಕಾಪಾಡಿದ ಆ ಪಕ್ಷಿಗಳಿಗೆ ವರವನ್ನು ಕೊಟ್ಟರು.

ಕಾಗೆ ನಮಗೆ ಒಂದು ಸಂದೇಶ ನೀಡುತ್ತದೆ. ಕಾಗೆ ಕಾ-ಕ ಎಂದು ಕೂಗುತ್ತದೆ. ಸಂಸ್ಕೃತದಲ್ಲಿ ಕಾ ಅಂದರೆ ಯಾರು? ನೀನು ಯಾರು ? ದೇವರು ಯಾರು ? ನಿನ್ನ ಹಿಂದೆ ಬರುವರು ಯಾರು? ಇದರ ಬಗ್ಗೆ ಜಿಜ್ಞಾಸಾ ಮಾಡು ಎಂದು ಪದೇ ಪದೇ ಹೇಳುವಂತಿದೆ.

ಶ್ರಾದ್ಧ ಕರ್ಮದ ಉದ್ದೇಶವೇನು?
ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಸ್ವರ್ಗವೋ, ನರಕವೋ ಪ್ರಾಪ್ತಿ. ಸ್ವರ್ಗವಾದರೆ ಮೋಕ್ಷ, ಅಮರತ್ವ. ಪುನರ್ಜನ್ಮವಿಲ್ಲವೆಂದು ನಂಬಿಕೆ. ಅವರಿಗೆ ಶ್ರಾದ್ಧಕರ್ಮಗಳಲ್ಲಿನ ತರ್ಪಣಗಳು ಏಕೆ ಬೇಕು? ನರಕವಾದರೆ ಪಾಪದ ಫಲ ಅನುಭವಿಸಿದ ನಂತರ ಪುನರ್ಜನ್ಮ. ಯಾವುದೋ ರೂಪದಲ್ಲಿ ಬೇರೆಯಲ್ಲಿಯೋ ಜನ್ಮ ಪಡೆದ ಪಿತೃಗಳಿಗೆ ನಾವು ಪಿಂಡಪ್ರದಾನ ಮಾಡುವುದರ ಅವಶ್ಯಕತೆಯೇನು? ದೇಹತ್ಯಾಗದ ನಂತರ ಆತ್ಮ ಪರಮಾತ್ಮನಲ್ಲಿ ಐಕ್ಯವಾದ ಮೇಲೆ ಜೀವಿಯ ಆತ್ಮಕ್ಕೆ ಪ್ರತ್ಯೇಕ ಅಸ್ತಿತ್ವವೆಲ್ಲಿದೆ? ಹೀಗಾಗಿ ಇಲ್ಲಿಯೂ ಶ್ರಾದ್ಧದ ಪ್ರಮೇಯವೇನು?
ಸಾಮಾನ್ಯವಾಗಿ ವೈದಿಕ ಸಮಾಜದಲ್ಲಿ ಆಸಕ್ತರಿಗೆ ಪಿತೃಶ್ರಾದ್ಧಾದಿ ಕಾರ್ಯ ಒಂದು ಕರ್ತವ್ಯವೆಂತಲೂ, ಅದನ್ನು ಶ್ರದ್ಧೆಯಿಂದ ಮಾಡಬೇಕೆಂತಲೂ ನಂಬಿಕೆಯಿದೆ. ಇದು ಸಾರ್ಥಕ ನಂಬಿಕೆ. ತಲತಲಾಂತರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ ಆಸ್ತಿಕ ಜನರು. ಆದರೆ ಆಚರಣೆಗಳನ್ನು ನೋಡಿ ಹೀಗೆಳೆಯುವ, ನಿಂದೆ ಮಾಡುವ ವರ್ಗವೂ ಇದೆ. ಇದೇಕೆ ಮಾಡಬೇಕು? ಇದರಿಂದೇನು ಉಪಯೋಗ? ಎಂದು ಹಾಸ್ಯ ಮಾಡುವ ಜನರಿಗೂ ಕೊರತೆ ಇಲ್ಲ. ಅವರಿಗೆ ಉತ್ತರಿಸುವ ಉದ್ದೇಶವೂ ನನ್ನದಲ್ಲ. ಆಸ್ತಿಕರಾದ ಜನರಿಗೆ ಅವರ ಪಿತೃಭಕ್ತಿಯ ಜೊತೆಯಲ್ಲಿ ಶ್ರದ್ಧೆ ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಶ್ರಾದ್ಧ ಸಾಫಲ್ಯತೆಯ ಕುರಿತು ಈ ಎರಡು ಮಾತನ್ನು ಬರೆಯುತ್ತಿದ್ದೇನೆ. ಇದನ್ನು ಓದಿದ ಪಿತೃಭಕ್ತಿ ಪರಾಯಣರಾದ ಶ್ರದ್ಧಾಳುಗಳು ಇನ್ನೂ ಹೆಚ್ಚಿನ ಶ್ರದ್ಧೆಯಿಂದ ತಮ್ಮ ತಂದೆತಾಯಿಯರ ಮೃತತಿಥ ಅಥವಾ ಪುಣ್ಯತಿಥಿ ಆಚರಿಸೋಣ.

ಪಿತೃಶ್ರಾದ್ಧದ ಮುಖ್ಯ ಉದ್ದೇಶವೇನು?
ಇಲ್ಲಿ ಪಿತೃವೆಂದರೆ ಯಾರು? ಯಾವುದು? ಅದೇಕೆ ಗೌರವಾನ್ವಿತ ಹಾಗೂ ಪೂಜನೀಯವಾಯ್ತು? ಅದು ವ್ಯಕ್ತಿಯೇ? ದೇಹವೇ? ಶಕ್ತಿಯೇ? ತತ್ವವೇ? ಚಿಂತಿಸೋಣ.
ಸಾಮಾನ್ಯವಾಗಿ ಸೂತ್ರಕಾರರ ಅಭಿಮತದಂತೆ ಪಿತೃ ಎಂಬುದು ಒಂದು ಸ್ಥಾನ, ಹುದ್ದೆ. ಅದಕ್ಕೆ ಅದರದ್ದೇ ಆದ ಜವಾಬ್ದಾರಿ, ಬದ್ಧತೆ ಇರುತ್ತದೆ. ಅದನ್ನು ಹುಟ್ಟಿದ ಪ್ರತಿಯೊಂದು ಜೀವಿಯೂ ಹೊಂದಲೇ ಬೇಕಾದ ಹುದ್ದೆ. ಅದನ್ನು ಪಡೆಯಲು, ಜವಾಬ್ದಾರಿಯುತವಾಗಿ ನಿರ್ವಹಿಸಲು ಅಸಮಾನ್ಯ ಜ್ಞಾನವು ಬೇಕು. ಆ ಜ್ಞಾನವು ಅನುಭವದಿಂದ ಮಾತ್ರ ಪ್ರಾಪ್ತವಾಗುವಂತಹದ್ದು. ಕಲಿಕೆಯಿಂದ ಬರುವಂತಹದ್ದಲ್ಲ. ಅಂತಹಾ ಹುದ್ದೆಯನ್ನು ಅಲಂಕರಿಸಿದ್ದಾರೆ ನಮ್ಮ ಭೌತಿಕ ವ್ಯಾವಹಾರಿಕ ಪ್ರಪಂಚದ ಪಿತೃಗಳು. ಅಂದರೆ ಭಾವನಾತ್ಮಕ ತಂದೆಯೆಂದು ಅರ್ಥ. ವ್ಯಕ್ತಿಗತವಾಗಿ ಆ ಸ್ಥಾನವನ್ನು ಸಮರ್ಥವಾಗಿ ಅವರು ನಿರ್ವಹಿಸಿದ್ದಾರೆ ಎಂದು ಹೇಳುವ ಅರ್ಹತಾ ಪತ್ರವೇ ನಾವು. ಹಾಗಿದ್ದಾಗ ಅವರ ನಿರ್ವಹಣೆಯಲ್ಲಿ ಅನರ್ಹರು ಎಂದರೆ ನಾವು ಅನರ್ಹರು ಎಂದೇ ಅರ್ಥ.

ಅಂತಹಾ ಪಿತೃಸ್ಥಾನ ಪಟ್ಟವು ಪ್ರತಿಯೊಬ್ಬ ಜೀವಿಯೂ ಬಯಸಿ ಪಡೆಯುವ ಪಟ್ಟ. ಅದರ ಮಹತ್ವವೆಷ್ಟಿರಬಹುದು ಚಿಂತಿಸಿ? ಅದನ್ನು ಪಡೆದು ನಿರ್ವಹಿಸಿ, ಯಶಸ್ವಿಯಾಗಿ ನಮ್ಮನ್ನು ಈ ಲೋಕಕ್ಕೆ, ಸಮಾಜಕ್ಕೆ ಕೊಟ್ಟು ತಾವು ತೇರ್ಗಡೆಯಾಗಿ ವಿರಮಿಸಿದ ತಂದೆತಾಯಿಯ ಸ್ಥಾನ ಪೂಜಾರ್ಹವಲ್ಲವೇ ಚಿಂತಿಸಿ? ಅಂತಹಾ ಸ್ಥಾನವನ್ನು ಗೌರವಿಸುವುದು ಧರ್ಮವಲ್ಲವೇ? ಇದು ಶ್ರಾದ್ಧದ ಹಿನ್ನಲೆಯಲ್ಲಿರುವ ಮಾನವೀಯ ಧರ್ಮ.

ಇನ್ನು ಮೃತಾನಂತರ ಪುನರ್ಜನ್ಮ. ಅವರಿಗೇಕೆ ತರ್ಪಣ? ಪಿಂಡಪ್ರಧಾನ ಎಂಬ ಪ್ರಶ್ನೆಗಳಿವೆ. ಜನರೇ, ಈ ದೃಷ್ಟಿಯಿಂದ ಚಿಂತಿಸಬೇಕು – ತಂದೆಯು ಮೃತನಾಗುವುದಿಲ್ಲ, ದೇಹ ಮಾತ್ರ ನಾಶವಾಗಿದೆ. ತಂದೆಯು ಪುನರ್ಜನ್ಮ ಪಡೆದಿಲ್ಲ, ಆತ್ಮವು ಮಾತ್ರ ಪಡೆದಿದೆ. ತಂದೆ ಎಂಬ ಸ್ಥಾನ ಅಸ್ತಿತ್ವ ಕಳೆದುಕೊಳ್ಳುವುದಿಲ್ಲ, ತಂದೆಯಾಗಿಯೇ ಉಳಿದಿರುತ್ತಾರೆ. ಆತ್ಮವು ಮಾತ್ರ ಪುನರ್ಜನ್ಮ ಪಡೆದು ಹುಟ್ಟಿಬರಬಹುದು. ಆದರೆ ಅದು ಪ್ರಾಣಿಯಾಗಿ ಹುಟ್ಟಿತು ಎಂದು ಯಾರೂ ಪ್ರಸಕ್ತಕಾಲದ ವಿಳಾಸ ಹೇಳುವಾಗ ತನ್ನ ತಂದೆಯು ಪ್ರಾಣಿಯಾಗಿ ಪುನರ್ಜನ್ಮ ಪಡೆದಿದ್ದಾರೆ ಎಂದು ಗೊತ್ತಿದ್ದರೂ ತಾನು ಪ್ರಾಣಿಯ ಮಗನೆಂದು ತನ್ನ ಹೆಸರಿನ ಮುಂದೆ ಸೇರಿಸಿಕೊಳ್ಳುವುದಿಲ್ಲ. ಪುನರ್ಜನ್ಮ ಸಿಕ್ಕಿದೆಯೋ, ಬಿಟ್ಟಿದೆಯೇ ಅದು ಬೇರೆಯ ವಿಚಾರ. ಈ ಶ್ರಾದ್ಧವನ್ನು ಮಾಡಬೇಕಾದ ಮಗನು ಬದುಕಿರುವವರೆಗೆ, ತಂದೆ ಎಂಬ ಭಾವನಾತ್ಮಕ ಅಸ್ತಿತ್ವವು ಪುನರ್ಜನ್ಮ ಪಡೆಯುವುದಿಲ್ಲ. ಆ ಪಟ್ಟ ಈ ಮಗನಿಗೆ ಸಿಗದೇ ಇರಬಹುದು. ಅಲ್ಲಿಂದ ಮುಂದೆ ಹುಟ್ಟಿದ ಆ ಮಗನಿಂದ ಶ್ರಾದ್ಧವಿಲ್ಲ, ಬೇಕಿಲ್ಲ. ಆದರೆ ತಂದೆಯ ಸ್ಥಾನ ನಿರ್ವಹಿಸಿದ ಈ ಬ್ರಹ್ಮಚಾರೀ ಮಗನನ್ನಾದರೂ ಈ ಭೂಮಿಗೆ ಕೊಟ್ಟ ತಂದೆಯು ತನ್ನ ಸ್ಥಾನ ನಿರ್ವಹಣೆ ಮಾಡಿದ್ದಾರೆ. ಅಲ್ಲಿಯವರೆಗೆ ಶ್ರಾದ್ಧ ಸಾಧುವೇ, ಸತ್ಯವೇ, ನ್ಯಾಯವೇ ಆಗಿರುತ್ತದೆ. ಅದು ಈ ಮಗನ ಅಸ್ತಿತ್ವವನ್ನು ಉಳಿಸಿಕೊಡುತ್ತದೆ ನೆನಪಿರಲಿ.

ಇಲ್ಲಿಯವರೆಗೆ ಪಿತೃಸ್ಥಾನ ಮತ್ತು ಮಗನ ಕರ್ತವ್ಯ ನಿರ್ವಹಣೆ. ಪ್ರತೀ ಜೀವಿಯೂ ಒಂದೊ ತಂದೆಯಾಗಿ ಅಥವಾ ತಾಯಿಯಾಗಿ ಸಾಫಲ್ಯತೆ ಕಾಣುವ ನಮ್ಮ ಆಧ್ಯಾತ್ಮಿಕ, ದೈವೀಕ ನೆಲೆಗಟ್ಟಿನ ಸಮಾಜ ಜೀವನದ ಪರಮೋನ್ನತ ಪದವಿ ತಂದೆ-ಯಾ- ತಾಯಿ. ಈ ಪದವಿಗಾಗಿ ಪ್ರತೀಜೀವಿಯೂ ಹಾರೈಸುತ್ತದೆ. ಅಂತಹಾ ಪದವಿ ಆಕಾಂಕ್ಷೆಯಾದ ಪ್ರತೀಜೀವಿಯೂ ಆ ಸ್ಥಾನವನ್ನು ಶ್ರದ್ಧೆಯಿಂದ ಗೌರವಿಸಿದರೆ ನಿಸ್ತಂತುವಾಗಿ ವಂಶ ಬೆಳೆಯುತ್ತದೆ. ಇಲ್ಲವಾದರೆ ಮುಂದೆ ಸಂತಾನ ಲಭ್ಯವಿಲ್ಲದೆ ವಂಶ ನಿಂತು ಹೋಗಬಹುದು. ಆದ್ದರಿಂದ ಶ್ರಾದ್ಧ, ತರ್ಪಣ, ಪ್ರತಿಯೊಬ್ಬರ ಮುಖ್ಯ ಕರ್ತವ್ಯ. ಅದು ಆ ಸ್ಥಾನವನ್ನು ಗೌರವಿಸಿದಂತೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಚ್ಚಾಡುವ ಮನೆ, ಕಾದಾಡುವ ಮಕ್ಕಳು, ಅಶಾಂತಿ-ಅತೃಪ್ತಿಯ ಗೃಹವಾಸ, ಇವೆಲ್ಲವುಗಳಿಗೆ ಕಾರಣ “ಪಿತೃಶಾಪ” ಎನ್ನುತ್ತದೆ ಜ್ಯೋತಿಃಶಾಸ್ತ್ರ. ಪಿತೃಕಾರ್ಯಗಳು ಸರಿಯಾಗಿ ನಡೆಯದಿದ್ದರೆ ಮೇಲ್ಕಂಡ ಸ್ಥಿತಿ ಏರ್ಪಡುತ್ತದೆ ಎಂದರ್ಥ.
ಸಂವತ್ಸರ ಪೂರ್ತಿ ಪಿತೃದೇವತೆಗಳು ಸಂತುಷ್ಟರಾಗಿರಬೇಕಾದರೆ ಭಾದ್ರಪದಮಾಸದ ಕೃಷ್ಣಪಕ್ಷದಲ್ಲಿ ಪಿತೃಗಳನ್ನು ಎಲ್ಲರೂ ನೆನೆಯಬೇಕು .

ಪಿತೃಪ್ರಾರ್ಥನೆ :
ಅಮೂರ್ತಾನಾಂ ಸುಮೂರ್ತಾನಾಂ ಪಿತೃಣಾಂ ದೀಪ್ತತೇಜಸಾಮ್ |
ನಮಸ್ಯಾಮಿ ಸದಾ ಭಕ್ತ್ಯಾ ಧ್ಯಾಯಿನಾಂ ಯೋಗಚಕ್ಷುಸಾಮ್ ||
ದೇವತಾಭ್ಯಃ ಪಿತೃಭ್ಯಶ್ಚ ಮಹಾಯೋಗಿಭ್ಯ ಏವ ಚ |
ನಮಃ ಸ್ವಧಾಯೈ ಸ್ವಾಹಾಯೈ ನಿತ್ಯಮೇವ ನಮೋ ನಮಃ

Tags: astropitru Shraddha
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

by Shwetha
February 13, 2026
0

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ತೀವ್ರಗೊಂಡಿರುವ ಹೊತ್ತಿನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ರಾಜ್ಯ...

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

by Shwetha
February 13, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು...

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

by Shwetha
February 13, 2026
0

ಬೆಂಗಳೂರು ನಗರ ನಿವಾಸಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತೊಂದು ಶಾಕ್ ನೀಡಲು ಸಜ್ಜಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಅನಿಯಂತ್ರಿತ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ...

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

by Shwetha
February 13, 2026
0

T20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕೆಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪಾಕಿಸ್ತಾನದ ನಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram