ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

admin by admin
July 27, 2026
in Astrology, Newsbeat, ಜ್ಯೋತಿಷ್ಯ
astrology-birth-star-ganas-deva-manushya-rakshasa

astrology-birth-star-ganas-deva-manushya-rakshasa

Share on FacebookShare on TwitterShare on WhatsappShare on Telegram

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ ನಕ್ಷತ್ರದ ಆಧಾರದ ಮೇಲೆ ನಿಮ್ಮ ಗಣಗಳು ಇರುತ್ತದೆ ಎಂದು ಹೇಳಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2026
tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

September 16, 2026

ದೇವಗಣ

ಮೊದಲನೆಯದಾಗಿ ನಿಮ್ಮ ಜನ್ಮ ಪುಷ್ಯ ನಕ್ಷತ್ರ, ಪುನರ್ವಸು ನಕ್ಷತ್ರ, ಶ್ರವಣ ನಕ್ಷತ್ರ, ಅನುರಾಧ ನಕ್ಷತ್ರ, ಅಶ್ವಿನಿ ನಕ್ಷತ್ರ, ಸ್ವತಿ ನಕ್ಷತ್ರ, ಮೃಗಶಿರ ಹಾಗೂ ರೇವತಿ ನಕ್ಷತ್ರ ನಕ್ಷತ್ರಗಳಲ್ಲಿ ನೀವು ಜನಿಸಿದರೆ ನೀವು ದೇವಗಣ ದವರ್ ಆಗಿರುತ್ತೀರಿ.

ದೇವ ಗಣದವರು ಹೆಸರಿನಂತೆಯೇ ಇವರ ಸ್ವಭಾವವು ದೇವರ ಹಾಗೆ ಇರುತ್ತದೆ ಎಂದು ಹೇಳಬಹುದು. ಸಾಧಾರಣ ಜೀವನ ಮತ್ತು ಉಚ್ಚ ಮನಸ್ಸಿನವರ ಆಗಿರುತ್ತಾರೆ. ಸರಳವಾಗಿ ರುತ್ತಾರೆ ನೇರವಾಗಿ ಇರುತ್ತಾರೆ ಮತ್ತು ಜಗಳದಿಂದ ದೂರವಾಗಿರುತ್ತದೆ. ಇವರು ದಾನ-ಧರ್ಮ ಮಾಡುವುದರಲ್ಲಿ ಆಸಕ್ತಿ ಹೊಂದಿರುತ್ತಾರೆ. ಯಾರಾದರೂ ಇವರಿಗೆ ತೊಂದರೆಯನ್ನು ಕೊಟ್ಟರೆ ಸೇಡು ತೀರಿಸಿಕೊಳ್ಳುವ ಬಗ್ಗೆ ಯೋಚಿಸುವುದಿಲ್ಲ. ಸಮಾಜದಲ್ಲಿ ಒಳ್ಳೆಯ ಹೆಸರನ್ನು ಗಳಿಸಿರುತ್ತಾರೆ. ಇವರು ಯಾರಿಗಾದರೂ ಸಲಹೆ ಕೊಟ್ಟರೆ ಎಲ್ಲವನ್ನು ಕೇಳುತ್ತಾರೆ ಎಂದು ಹೇಳಬಹುದು.ಇವರು ಕಮ್ಮಿ ಭೋಜನವನ್ನು ಸೇವಿಸುತ್ತಾರೆ ಇವರು ಹೃದಯದಿಂದ ಕೋಮಲ ಮನಸ್ಸಿನವ ಆಗಿರುತ್ತಾರೆ

ಮನುಷ್ಯ ಗಣ

ನೀವು ಪೂರ್ವಾಷಾಡ ನಕ್ಷತ್ರ, ಉತ್ತರಾಷಾಡ ನಕ್ಷತ್ರ, ಪೂರ್ವ ಪಾಲ್ಗುಣಿ ನಕ್ಷತ್ರ, ಉತ್ತರ ಪಾಲ್ಗುಣಿ ನಕ್ಷತ್ರ, ಉತ್ತರ ಭದ್ರಪದ ನಕ್ಷತ್ರ, ಪೂರ್ವಭಾದ್ರಪದ ಭರಣಿ ನಕ್ಷತ್ರ, ರೋಹಿಣಿ ನಕ್ಷತ್ರ, ಆರಿದ್ರ ನಕ್ಷತ್ರಗಳಲ್ಲಿ ಜನಿಸಿದ್ದರೆ ನೀವು ಮನುಷ್ಯ ಗಣದವರು ಆಗಿರುತ್ತೀರಿ. ಈ ಗಣದಲ್ಲಿ ಜನಿಸಿದವರು ಕರ್ಮ ಶೀಲ ರಾಗಿರುತ್ತಾರೆ. ಕರ್ಮದಲ್ಲಿ ವಿಶ್ವಾಸವಿರುವ ರಾಗಿರುತ್ತಾರೆ.

ಆಕರ್ಷಕ ಮತ್ತು ಎಲ್ಲರನ್ನೂ ಪ್ರಭಾವಿಸುವ ದೃಢನಿರ್ಧಾರವನ್ನು ಹೊಂದಿರುವ ವ್ಯಕ್ತಿಗಳಾಗಿರುತ್ತಾರೆ. ಆದರೆ ಇವರು ಬೇಗ ಚಿಂತೆಗೆ ಒಳಗಾಗುತ್ತಾರೆ ಎಂದು ಹೇಳಬಹುದು. ಇವರು ನಿನ್ನೆ ಮತ್ತು ನಾಳೆಯ ಬಗ್ಗೆ ಹೆಚ್ಚಿಗೆ ಯೋಚಿಸುವುದಿಲ್ಲ. ಇವರು ಸ್ಥಿರವಾಗಿ ಇರುವುದನ್ನು ಇಷ್ಟಪಡುತ್ತಾರೆ. ಇವರು ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಹೆಚ್ಚು ಒಳ್ಳೆಯದನ್ನು ಬಯಸುವುದಿಲ್ಲ ಸಾಮಾನ್ಯವಾಗಿ ಇರುತ್ತಾರೆ.

ರಾಕ್ಷಸಗಣ

ನೀವು ಆಶ್ಲೇಷ ನಕ್ಷತ್ರ, ವಿಷಕ ನಕ್ಷತ್ರ, ಕೃತಿಕ ನಕ್ಷತ್ರ, ಮಕ ಜೇಷ್ಠ ಮೂಲ ಶತಭಿಷ ನಕ್ಷತ್ರ, ಜೇಷ್ಠ ನಕ್ಷತ್ರ ಹಾಗೂ ಚಿತ್ತ ನಕ್ಷತ್ರಗಳಲ್ಲಿ ಜನಿಸಿದರ ನೀವು ರಾಕ್ಷಸ ಗಣ ದವರ್ ಆಗಿರುತ್ತೀರಿ.ಇವರು ಧೈರ್ಯ ಮತ್ತು ಉತ್ಸಾಹಿ ಗಳಾಗಿರುತ್ತಾರೆ. ಇವರಿಗೆ ಒಳ್ಳೆಯ ಗುಣಗಳು ಇರುತ್ತದೆ ಆದರೆ ಸ್ವಲ್ಪ ನಕಾರಾತ್ಮಕ ಯೋಚನೆ ಇರುತ್ತದೆ.

ಇವರು ಸ್ವಲ್ಪ ಆತುರದ ಸ್ವಭಾವದವರಾಗಿರುತ್ತಾರೆ. ಯಾವಾಗಲೂ ತಮ್ಮ ಜೀವನದಲ್ಲಿ ಎತ್ತರದ ಸ್ಥಾನಕ್ಕೆ ಹೋಗಲು ಇಷ್ಟಪಡುತ್ತಾರೆ. ಇವರು ಹೆಚ್ಚು ಹೆದರುವುದಿಲ್ಲ ಇಚ್ಛಾಶಕ್ತಿ ಹೆಚ್ಚಾಗಿರುತ್ತದೆ. ಇವರಿಗೆ ಸಿಟ್ಟು ಹೆಚ್ಚಾಗಿರುತ್ತದೆ ಮತ್ತು ಇವರ ಮಾತು ಸ್ವಲ್ಪ ಕಠೋರ ವಾಗಿರುತ್ತದೆ, ಇವರು ಯೋಗ ಧ್ಯಾನ ಮಾಡುವುದರಿಂದ ತಮ್ಮ ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವುದರಿಂದ ಇವರಿಗೆ ಒಳ್ಳೆಯದಾಗುತ್ತದೆ

ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

ಧಮೋ೯ ರಕ್ಷತಿ ರಕ್ಷಿತ:* ಕೃಷ್ಣಾರ್ಪಣಮಸ್ತು

ಸರ್ವಜನಾಃ ಸುಖಿನೋಭವತು

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: #Astrology #BirthStar #Nakshatra #Ganas #DevaGana #ManushyaGana #RakshasaGana #AstrologyTraits #Horoscope #VedicAstrology #HumanNature #PersonalityTraits #ZodiacSigns #AstrologyInEnglish #saakshatv#kateelubengalurukarnatakamangaluru
ShareTweetSendShare
Join us on:

Related Posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 16, 2026
0

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು/ಮದ್ದೂರು : ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು....

tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by admin
September 16, 2026
0

ತಿರುಮಲ, : ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹಸಿರು ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ, ರಿಲಯನ್ಸ್ ಇಂಡಸ್ಟ್ರೀಸ್...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram