ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

admin by admin
July 28, 2026
in Astrology, Newsbeat, ಜ್ಯೋತಿಷ್ಯ
guru-purnima-2026-gajakesari-yoga-rashi-bhavishya

guru-purnima-2026-gajakesari-yoga-rashi-bhavishya

Share on FacebookShare on TwitterShare on WhatsappShare on Telegram

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು

ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ ದಿನ ಗುರು ಮತ್ತು ಚಂದ್ರನ ಸ್ಥಾನ ಜ್ಯೋತಿಷ್ಯದಲ್ಲೇ ಅತ್ಯಂತ ಶುಭ ಗಜಕೇಸರಿ ಯೋಗವನ್ನು ರೂಪಿಸುತ್ತದೆ. ಅಂದಹಾಗೆ ಪ್ರಸ್ತುತ ಗುರು ಕಟಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಜುಲೈ 28 ಸಂಜೆ 7:37ಕ್ಕೆ ಚಂದ್ರ ಗ್ರಹ ಮಕರ ರಾಶಿಗೆ ಸಾಗುವುದು. ಚಂದ್ರ ಗ್ರಹ ಗುರುವಿಗೆ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಂಚಾರ ಮಾಡಲಿದೆ. ಅಂದರೆ ಚಂದ್ರ ಗುರುವಿನ ಸ್ಥಾನದಿಂದ 7ನೇ ಮನೆಯಲ್ಲಿ ಹಾಗೂ ಗುರು ಚಂದ್ರನ ಸ್ಥಾನದಿಂದ 7ನೇ ಮನೆಯಲ್ಲಿ ಸಂಚಾರ ಮಾಡುವುದು. ಈ ಯೋಗದ ಪ್ರಭಾವ ಜುಲೈ 31ರವರೆಗೆ ಇರುವುದು. ಗುರುಪೂರ್ಣಿಮೆಯಂದು ರೂಪಗೊಳ್ಳುವ ಗಜಕೇಸರಿ ಯೋಗ 12 ರಾಶಿಗಳ ಮೇಲೆ ವಿಭಿನ್ನ ಪರಿಣಾಮ ಬೀರಲಿದೆ. ಹಾಗಾದರೆ ಈ ಸಮಯ ಯಾವ ರಾಶಿಯವರಿಗೆ ಬೇಡಿದ ವರವನ್ನು ನೀಡುವುದು..? ಯಾವ ರಾಶಿಯವರ ಜೀವನ ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವುದು ಎಂದು ತಿಳಿಯೋಣ.

Related posts

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026
‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

July 28, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್  ತಂತ್ರಿ ಜ್ಯೋತಿರ್ವಿದ್ವಾನ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೇಷ ರಾಶಿ

ಗುರುಪೂರ್ಣಿಮೆ ಮೇಷ ರಾಶಿಯವರಿಗೆ ಅದೃಷ್ಟದ ಕಾಲ. ನಿಮ್ಮ ಜಾತಕದ ಹತ್ತನೇ ಮನೆಯಲ್ಲಿ ಚಂದ್ರ ಗ್ರಹ ಸಂಚಾರ ಮಾಡಲಿದೆ. ಗುರು ಪೂರ್ಣಿಮೆಯಂದು ನಿಮ್ಮ ಕಷ್ಟಗಳು ದೂರವಾಗಿ ನೆಮ್ಮದಿಯ ಜೀವನವನ್ನು ನೀವು ನಡೆಸುವಿರಿ. ವಿಶೇಷವಾಗಿ ನಿಮ್ಮೆಲ್ಲಾ ಆರ್ಥಿಕ ಸಮಸ್ಯೆಗಳಿಗೆ ಈ ಸಮಯ ಅನುಕೂಲಕರವಾಗಿದೆ. ಹಿಂದೆ ಮಾಡಿದ ಪ್ರಯತ್ನದ ಫಲವನ್ನು ನೀವು ಪಡೆಯುವಿರಿ. ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಣೆ ಕಾಣಲಿದೆ.ಜ್ಯೋತಿಷ್ಯಶಾಸ್ತ್ರತಜ್ಞರು 8548998564

ವೃಷಭ ರಾಶಿ

ಗುರುಪೂರ್ಣಿಮೆಯಂದು ವೃಷಭ ರಾಶಿಯವರಿಗೆ ಗುರುವಿನ ವಿಶೇಷ ಬಲವಿರಲಿದೆ. ಆರ್ಥಿಕವಾಗಿ ನಿಮ್ಮೆಲ್ಲಾ ಕಾರ್ಯಗಳು ದುಪ್ಪಟ್ಟು ಲಾಭವನ್ನು ತಂದುಕೊಡುವ ಸುವರ್ಣ ಗಳಿಗೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಜ್ಞಾನ ನಿಮ್ಮ ಶ್ರಮವನ್ನು ಗುರುತಿಸಲಾಗುತ್ತದೆ. ಸ್ವಂತ ಹುದ್ದೆ ಹೊಂದಿರುವವರಿಗೆ ಲಾಭದಾಯಕ ಸಮಯ ಇದು. ಸಮಾಜದಲ್ಲಿ ಮತ್ತೊಬ್ಬರಿಗೆ ಮಾದರಿಯಾಗಿ ಜೀವನ ರೂಪಿಸಿಕೊಳ್ಳುವ ನಿಮ್ಮ ನಡೆ ನುಡಿಗೆ ಇತರರು ಆಕರ್ಷಿಸುತ್ತಾರೆ.

ಮಿಥುನ ರಾಶಿ

ಗುರುಪೂರ್ಣಿಮೆಯಂದು  ಈ ರಾಶಿಯವರಾದ ಮಿಥುನ ಬಾಳು ಬಂಗಾರವಾಗಲಿದೆ. ನಿಮ್ಮ ಕಾರ್ಯಗಳು ಯಶಸ್ಸುಗೊಳ್ಳುತ್ತವೆ. ಗುರು ಬಲದಿಂದ ಮನೆಯಲ್ಲಿ ಶಾಂತಿಯ ವಾತಾವರಣ ಇರುವುದು. ಶುಭ ಕಾರ್ಯಗಳು ನಡೆಯಲಿವೆ. ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಣೆ ಕಾಣಲಿದೆ. ನೆಮ್ಮದಿಯ ಜೀವನ ನಿಮ್ಮದಾಗುವಂತೆ ಗುರುದೇವ ಅಶೀರ್ವದಿಸಲಿದ್ದಾನೆ. ಆದರೆ ಈ ಸಮಯದಲ್ಲಿ ನೀವು ನಿಮ್ಮ ಶತ್ರುಗಳ ಬಗ್ಗೆ ಕೊಂಚ ಜಾಗರೂಕರಾಗಿರಬೇಕು. ಆರ್ಥಿಕ ಸ್ಥಿತಿಯಲ್ಲಿ ಏರಿಳಿತಗಳು ಕಂಡುಬರಲಿವೆ.ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಕಟಕ ರಾಶಿ

ಕಟಕ ರಾಶಿಯವರಿಗೆ ಗುರುಪೂರ್ಣಿಮೆಯಿಂದ ಅದೃಷ್ಟದ ದಿನಗಳು ಶುರುವಾಗಲಿವೆ. ಹಣ ಹಾಗೂ ಅದೃಷ್ಟ ನಿಮ್ಮನ್ನು ಹಿಂಬಾಲಿಸುವ ಸಮಯ ಇದು. ಆರ್ಥಿಕವಾಗಿ ನೀವು ಬಲಶಾಲಿಗಳಾಗಿರುತ್ತೀರಿ. ವಿವಿಧ ಉದ್ಯೋಗ ಅವಕಾಶಗಳು ನೀವಿರುವಲ್ಲಿಗೆ ಹುಡುಕಿಕೊಂಡು ಬರಲಿವೆ. ಹಣ ಆಗಮನಕ್ಕಿದ್ದ ಹಾದಿಗಳು ಸುಗಮವಾಗಲಿವೆ. ನಿಮ್ಮ ಶ್ರಮದ ಫಲವನ್ನು ನೀವು ಪಡೆಯುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಹಿಂದೆ ಮಾಡಿದ ಸಾಲವನ್ನು ನೀವು ತೀರಿಸುವಿರಿ.

ಸಿಂಹ ರಾಶಿ

ಗುರುಪೂರ್ಣಿಮೆ ಸಿಂಹ ರಾಶಿಯವರ ಬಾಳಿಗೆ ಹೊಸ ಬೆಳಕನ್ನು ತರುವುದು. ಹಣ ಖರ್ಚು ಮಾಡುವಾಗ ಸ್ವಲ್ಪ ಜಾಗರೂಕರಾಗಿರಿ. ಹಣ ಆಗಮನದ ಹಾದಿಗಳು ಸುಲಭವಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಕೆಲಸದ ಶ್ರಮವನ್ನು ಗುರುತಿಸುವರು. ವಿದ್ಯಾರ್ಥಿಗಳಿಗೆ ಇದು ಅದ್ಭುತವಾದ ಸಮಯ. ಈ ಸಮಯದಲ್ಲಿ ವಿದೇಶದಲ್ಲಿ ಓದುವ ನಿಮ್ಮ ಕನಸು ನನಸಾಗುವುದು. ವಿದ್ಯಾಭ್ಯಾಸಕ್ಕಾಗಿ ಇದ್ದ ಹಣಕಾಸಿನ ಚಿಂತೆಗಳು ಮಾಯವಾಗಲಿವೆ.ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಗುರುಪೂರ್ಣಿಮೆ ಹೊಸ ಬದಲಾವಣೆಗಳನ್ನು ತರಲಿದೆ. ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಣೆ ಕಾಣುವುದು. ಸ್ವಂತ ಹುದ್ದೆ ಮಾಡುವವರಿಗೆ ಈ ಸಮಯದಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ. ಹಿಂದೆ ಮಾಡಿದ ಸಾಲದ ಹೊರೆ ಕಡಿಮೆಯಾಗುವುದು. ಮನೆಯಲ್ಲಿ ದೀರ್ಘಕಾಲದಿಂದ ನಿಂತುಹೋಗಿದ್ದ ಶುಭ ಕಾರ್ಯಗಳು ಶುರುವಾಗಲಿವೆ. ಇದು ನಿಮ್ಮ ಮನಸ್ಸನ್ನು ಶಾಂತವಾಗಿಡಲಿದೆ. ಅವಿವಾಹಿತರಿಗೆ ಬಯಸಿದ ಸಂಗಾತಿಯನ್ನು ಕೈಹಿಡುವ ಸಮಯ ಬರಲಿದೆ.

ತುಲಾ ರಾಶಿ

ಗುರುಪೂರ್ಣಿಮೆ ತುಲಾ ರಾಶಿಯವರಿಗೆ ಅನಿರೀಕ್ಷಿತ ಲಾಭವನ್ನು ತರುವುದು. ಈ ಸಮಯದಲ್ಲಿ ಗುರುದೇವನ ವಿಶೇಷ ಕೃಪೆ ನಿಮ್ಮ ಮೇಲೆ ಇರಲಿದೆ. ಹಣಕಾಸಿನ ವಿಷಯಗಳಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಇತರರಿಗೆ ಹಣವನ್ನು ಸಾಲವಾಗಿ ನೀಡುವ ಮೊದಲು ನೂರು ಬಾರಿ ಯೋಚಿಸಿ. ನಿಮ್ಮ ಹಣಕಾಸಿನ ಸ್ಥಿತಿ ಆಧಾರದ ಮೇಲೆ ಖರ್ಚು ಮಾಡುವುದು ತುಂಬಾ ಮುಖ್ಯ. ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನ ಸಿಗುವ ಸಾಧ್ಯತೆಗಳು ಇವೆ.ಜ್ಯೋತಿಷ್ಯಶಾಸ್ತ್ರತಜ್ಞರು 8548998564

ವೃಶ್ಚಿಕ ರಾಶಿ

ಗುರುಪೂರ್ಣಿಮೆ ವೃಶ್ಚಿಕ ರಾಶಿಯವರಿಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಸಿಗುವ ಪರ್ವಕಾಲ. ಈ ಸಮಯದಲ್ಲಿ ನೀವು ಮಾಡುವ ಕಾರ್ಯಗಳಲ್ಲಿ ನೀವು ಜಯ ಸಾಧಿಸುವಿರಿ. ಆರ್ಥಿಕ ಸ್ಥಿತಿ ಬಲಗೊಳ್ಳುತ್ತಾ ಸಾಗಲಿದೆ. ಆದಾಯದ ಮೂಲಗಳು ವೃದ್ಧಿಯಾಗುತ್ತವೆ. ಹಣ ಆಗಮನಕ್ಕಿದ್ದ ಹಾದಿಗಳು ಸುಗಮವಾಗುವ ಸುವರ್ಣಕಾಲವಿದು. ಹಿಂದೆ ಮಾಡಿದ ತಪ್ಪುಗಳನ್ನು ತಿದ್ದಿಕೊಳ್ಳುವಿರಿ. ಇದರಿಂದ ಉದ್ಯೋಗ ಸ್ಥಳದಲ್ಲಿ ನಿಮ್ಮ ಸ್ಥಾನ, ಗೌರವ ವೃದ್ಧಿಯಾಗುವುದು.

ಧನಸ್ಸು ರಾಶಿ

ಧನು ರಾಶಿಯವರಿಗೆ ಗುರು ಪೂರ್ಣಿಮೆ ನೆಮ್ಮದಿಯ ಕಾಲ. ಈ ಸಮಯದಲ್ಲಿ ಮಾಡಿದ ಹೂಡಿಕೆ ಲಾಭವನ್ನು ತಂದುಕೊಡಬಹುದು. ನಿಮ್ಮ ಜೀವನ ಸಂತೋಷದಿಂದ ಕೂಡಿರಲಿದೆ. ನವಜೋಡಿಗೆ ಮಕ್ಕಾಳಗುವ ಭಾಗ್ಯವಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುವುದು. ಆರ್ಥಿಕ ಸ್ಥಿತಿ ನೆಮ್ಮದಿಯಿಂದ ಕೂಡಿರಲಿದೆ. ಹಿಂದೆ ಮಾಡಿದ ಸಾಲಗಳು ತೀರುತ್ತವೆ. ಸ್ವಂತ ಹುದ್ದೆಯನ್ನು ಶುರು ಮಾಡುವಿರಿ. ಇದರಿಂದ ಅಪಾರ ಲಾಭವೂ ಸಿಗಬಹುದುಜ್ಯೋತಿಷ್ಯಶಾಸ್ತ್ರತಜ್ಞರು 8548998564

ಮಕರ ರಾಶಿ

ಮಕರ ರಾಶಿಯವರಿಗೆ ಗುರುಪೂರ್ಣಿಮೆ ಕುಬೇರ ಯೋಗವನ್ನು ತರುವುದು. ಮಾಡಿದ ಕೆಲಸದಲ್ಲಿ ಬರೀ ಲಾಭವನ್ನು ನೀವು ಕಾಣುವಿರಿ. ನಿಮ್ಮೆಲ್ಲಾ ಕೆಲಸಗಳು ಅಂದುಕೊಂಡ ಸಮಯಕ್ಕೆ ಪೂರ್ಣಗೊಂಡು ಅನಿರೀಕ್ಷಿತ ಲಾಭವನ್ನು ತಂದುಕೊಡಲಿವೆ. ನಿಮ್ಮೆಲ್ಲಾ ಆಸೆಗಳು ಈಡೇರುವ ಸಮಯ ಇದು. ಈ ಸಮಯದಲ್ಲಿ ನೀವು ಮಾಡುವ ಕಾರ್ಯಗಳಲ್ಲಿ ಲಾಭವನ್ನೇ ನೀವು ಕಾಣುವಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಗುರು ದೇವ ದೂರಮಾಡಲಿದ್ದಾನೆ.

ಕುಂಭ ರಾಶಿ

ಗುರುಪೂರ್ಣಿಮೆ ಕುಂಭ ರಾಶಿಯವರ ಬಾಳಲ್ಲಿ ಹೊಸ ಬದಲಾವಣೆಯನ್ನು ತರಲಿದೆ. ಆರ್ಥಿಕವಾಗಿ ಸಾಕಷ್ಟು ಬದಲಾವಣೆಯನ್ನು ನೀವು ಕಾಣುವಿರಿ. ನಿಮ್ಮ ಜೀವನದಲ್ಲಿ ನೋಡುವ ಸಂತೋಷ ಹಿಂದೆಂದೂ ಕಂಡಿರಲು ಸಾಧ್ಯವಿಲ್ಲ. ಗುರುವಿನ ಅನುಗ್ರಹದಿಂದ ನಿಮ್ಮೆಲ್ಲಾ ಆಸೆಗಳು ಈಡೇರುತ್ತವೆ. ಸಂತೋಷದ ಜೀವನವನ್ನು ನೀವು ನಡೆಸುವಿರಿ. ಹಿಂದೆ ಮಾಡಿದ ಸಾಲದ ಹೊರೆ ಕೂಡ ಕಡಿಮೆಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುವುದು.ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಮೀನ ರಾಶಿ

ಮೀನ ರಾಶಿಯವರಿಗೆ ಗುರುಪೂರ್ಣಿಮೆ ಅನುಕೂಲಕರ ಅವಧಿ. ಈ ಅವಧಿಯನ್ನು ನಿಮ್ಮ ಶ್ರಮದ ಫಲ ನಿಮಗೆ ಸಿಗಲಿದೆ. ಆರ್ಥಿಕ ಜೀವನ ನೆಮ್ಮದಿಯಿಂದ ಕೂಡಿರುವುದು. ವಿದ್ಯಾರ್ಥಿಗಳು ಬಯಸಿದ ಕೋರ್ಸ್ ಮಾಡುವರು. ಬಯಸಿದ ಸ್ಥಳದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶಗಳು ಸಿಗಲಿವೆ. ಅಂದುಕೊಂಡಿದ್ದೆಲ್ಲೂ ಗುರು ದೇವ ನೆರವೇರಿಸಲಿದ್ದಾನೆ. ಆರ್ಥಿಕ ಸ್ಥಿತಿ ನೆಮ್ಮದಿಯಿಂದ ಕೂಡಿರುವುದು. ಹಿಂದೆ ಮಾಡಿದ ಶ್ರಮದ ಫಲ ಇದೀಗ ನಿಮ್ಮ ಕೈಹಿಡಿಯಲಿದೆ.

ಲೇಖನ:

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: #GuruPurnima2026 #GajakesariYoga #AstrologyKannada #Jyotish #DhaneshwarTantri #RashiBhavishya. #saakshatv
ShareTweetSendShare
Join us on:

Related Posts

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

by Shwetha
July 28, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ರಾಜಕೀಯ ವಲಯದಲ್ಲಿ ಟೀಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವುದು ಹೊಸದೇನಲ್ಲ. ಆದರೆ, ಈ ಟೀಕೆಗಳಿಂದ ನೊಂದಿರುವ ಯುವತಿಯೊಬ್ಬರು ಪ್ರಧಾನಿ ಮೋದಿಯವರನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram