ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

admin by admin
July 21, 2026
in Uncategorized
jai hanuman

jai hanuman

Share on FacebookShare on TwitterShare on WhatsappShare on Telegram

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ

Related posts

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

July 19, 2026
India’s Minerva Academy Under-12 boys have added another major international title to their growing collection, successfully defending the Gothia Cup after beating Brazilian side RS Sports Yellow

football- ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರ್ರೆಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..!

July 19, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು

ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ. ಇಂದಿನ ಮಾಹಿತಿ ಎಲ್ಲಿಯೂ ಸಹ ಆಂಜನೇಯ ಸ್ವಾಮಿಯ ಶಕ್ತಿಶಾಲಿಯಾದ ಮಂತ್ರವೊಂದನ್ನು ನಿಮಗೆ ತಿಳಿಸಿಕೊಡುತ್ತೇವೆ. ನೀವೂ ಸಹ ಆಂಜನೇಯ ಸ್ವಾಮಿಯ ನಾಮಸ್ಮರಣೆ ಮಾಡುವಾಗ ಈ ಮಂತ್ರವನ್ನು ಕೂಡ ಪಠಣೆ ಮಾಡಿ ಇದರಿಂದಾಗಿ ಖಂಡಿತವಾಗಿಯು ಆಂಜನೇಯ ಸ್ವಾಮಿಯ ಕೃಪಾಕಟಾಕ್ಷ ನಿಮ್ಮ ಮೇಲೆ ಸದಾ ಸಮಯ ಇರುತ್ತದೆ.

ಆ ಮಂತ್ರ ಯಾವುದು, ಅದನ್ನು ಹೇಗೆ ಪಠನೆ ಮಾಡಬೇಕು ಯಾವಾಗ ಪಟನೆ ಮಾಡಬಹುದು. ಈ ಎಲ್ಲ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿದುಕೊಳ್ಳೋಣ ಸಂಪೂರ್ಣವಾಗಿ ಈ ವಿಚಾರವನ್ನು ತಿಳಿದು ನೀವು ಸಹ ಆಂಜನೇಯನ ಭಕ್ತರಾಗಿದ್ದರೆ, ಈ ಮಂತ್ರವನ್ನು ತಿಳಿದು ನೀವು ಸಹ ಈ ಮಂತ್ರ ಪಠಣೆ ಮಾಡಿ ಆಂಜನೇಯನ ಕೃಪಕಟಾಕ್ಷ ಪಡೆದುಕೊಳ್ಳಿ.

ಶ್ರೀಆಂಜನೇಯ_ದ್ವಾದಶನಾಮಸ್ತೋತ್ರಮ್ ॥
ಹನುಮಂತನ ಈ ಹನ್ನೆರಡು ನಾಮವನ್ನು ಹೇಳುವುದೇ
ದ್ವಾದಶನಾಮ ಸ್ತೋತ್ರ , ಈ ಹನ್ನೆರಡು ನಾಮವನ್ನು
ಹೇಳಿದರೆ ಎಂತಹ ಭಯ ಇದ್ದರೂ ದೂರವಾಗುತ್ತದೆ.

ಅಶೋಕವನದಲ್ಲಿದ್ದ ಸೀತೆಗೆ ಆಂಜನೇಯ ನನ್ನು
ನೋಡಿದಾಗ ಆಕೆಯ ದುಃಖವೆಲ್ಲ ದೂರವಾಯಿತಂತೆ ,
ಅದಕ್ಕೆ ಪ್ರತಿದಿನ ಆಂಜನೇಯ ದರ್ಶನ ಮಾಡಬೇಕು .
ಮನೆಯಲ್ಲಿ ಆಂಜನೇಯ ಭಾವಚಿತ್ರ ಇರಬೇಕು .ಅಂದರೆ
ಕಷ್ಟಗಳು ನಿವಾರಣೆ ಆಗುತ್ತದೆ.

ರಾಮನಿಗೆ ಲಕ್ಷ್ಮಣನನ್ನು ಕಳೆದುಕೊಂಡ ಕಷ್ಟ ಆಂಜನೇಯ ಕ್ಷಣದಲ್ಲೇ ನಿವಾರಿಸಿದ. ಅದಕ್ಕೆ ಪ್ರತಿದಿನ ಈ ಹನ್ನೆರಡು ನಾಮಗಳ ಸ್ತೋತ್ರ ಹೇಳಿ ತುಂಬಾ ಒಳ್ಳೆಯದು ಆಗುತ್ತದೆ….

ದ್ವಾದಶನಾಮ_ಸ್ತೋತ್ರ
ಹನುಮಾನಂಜನಾಸೂನುಃ ವಾಯುಪುತ್ರೋ ಮಹಾಬಲಃ
।
ರಾಮೇಷ್ಟಃ ಫಲ್ಗುಣಸಖಃ ಪಿಂಗಾಕ್ಷೋಽಮಿತವಿಕ್ರಮಃ ॥
1॥
ಉದಧಿಕ್ರಮಣಶ್ಚೈವ ಸೀತಾಶೋಕವಿನಾಶಕಃ ।
ಲಕ್ಷ್ಮಣ ಪ್ರಾಣದಾತಾಚ ದಶಗ್ರೀವಸ್ಯ ದರ್ಪಹಾ ॥ 2॥
ದ್ವಾದಶೈತಾನಿ ನಾಮಾನಿ ಕಪೀಂದ್ರಸ್ಯ ಮಹಾತ್ಮನಃ ।
ಸ್ವಾಪಕಾಲೇ ಪಠೇನ್ನಿತ್ಯಂ ಯಾತ್ರಾಕಾಲೇ ವಿಶೇಷತಃ ।
ತಸ್ಯಮೃತ್ಯು ಭಯಂನಾಸ್ತಿ ಸರ್ವತ್ರ ವಿಜಯೀ ಭವೇತ್ ॥

ಸಿಂದೂರ_ಶೋಭಿತ_ಆಂಜನೇಯ
ಒಮ್ಮೆ ಸೀತಾದೇವಿ, ಸಿಂಧೂರವನ್ನು ಹಚ್ಚಿಕೊಳ್ಳುವಾಗ
ಇದನ್ನೇಕೆ ಹಚ್ಚಿಕೊಳ್ಳುವೆ ಅಮ್ಮಾ ಎಂದು ವಿಚಾರಿಸಿದನಂತೆ

ಅದಕ್ಕೆ ಸೀತಾ ದೇವಿ ಹೇಳಿದಳಂತೆ ಹನುಮನಿಗೆ
ಕುಂಕುಮ(ಸಿಂಧೂರ) ಧರಿಸುವುದರಿಂದ ರಾಮನ
ಜೀವಿತಾವಧಿಯನ್ನು (ಅವತಾರದ) ಹೆಚ್ಚುತ್ತದೆ ಎಂದು
ಹೇಳಿದಾಗ, ಹನುಮ ತನ್ನ ಇಡೀ ದೇಹವನ್ನು
ಸಿಂಧೂರದಿಂದ ಸಿಂಗರಿಸಿಕೊಂಡನು!

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಅವನ ಭಕ್ತಿಯನ್ನು ನೋಡಿದ ರಾಮ, ಮಂಗಳವಾರದಂದು ಹನುಮನಿಗೆ
ಸಿಂಧೂರಿನ ಅಲಂಕಾರದಲ್ಲಿ ನೋಡುವೆ ಅಂತ ಹರಿಸಿದ
ಹನುಮನ ವಿಗ್ರಹಕ್ಕೆ ಸಿಂಧೂರಿನ ಅಲಂಕಾರ ಕೆಲವು ಕಡೆ
ಮಾಡುತ್ತಾರೆ ಹೆಚ್ಚಾಗಿ ಉತ್ತರ ಪ್ರದೇಶದ ಎಲ್ಲಾ ಕಡೆ
ಸಿಂಧೂರ ಆಂಜನೇಯ ನೋಡಲು ಸಿಗುತ್ತಾನೆ…

ಅದಕ್ಕೆ  ಮಂಗಳವಾರ ಆಂಜನೇಯನಿಗೆ ಹರಿಸಿಕೊಂಡು ಸಿಂಧೂರ ಹಚ್ಚಿದರೆ ಬೇಗ ಕಾರ್ಯ ಸಿದ್ಧಿ ಆಗುತ್ತದೆ ಅಂತ. ಪ್ರತಿತಿ .

Tags: ##bengalluru#LordHanuman #AnjaneyaSwamy #Devotional #SpecialAlankara #HanumanBlessings #SaakshaTV #Spiritualkarnatakamangaluru
ShareTweetSendShare
Join us on:

Related Posts

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

India’s Minerva Academy Under-12 boys have added another major international title to their growing collection, successfully defending the Gothia Cup after beating Brazilian side RS Sports Yellow

football- ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರ್ರೆಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..!

by admin
July 19, 2026
0

ಯೂರೋಪಿಯನ್ ಟೂರ್ನಿಗಳಲ್ಲಿ ಮಿನರ್ವಾ ಬಾಲಕರ ಸವಾರಿ..! ಬ್ರಜಿಲ್ ಮಣಿಸಿ ಗಾಥಿಯಾ ಕಪ್ ಗೆದ್ದ ಭಾರತದ ಎಂಎಫ್‍ಸಿ..! ranjith bajaj and henna bajaj ನಿಮಗಿದು ಗೊತ್ತಿರಲಿ.. ಭಾರತÀದಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 18, 2026
0

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್...

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram