ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

admin by admin
August 1, 2026
in Astrology, Newsbeat, ಜ್ಯೋತಿಷ್ಯ
nagara-panchami-2026-puja-importance-and-rituals

nagara-panchami-2026-puja-importance-and-rituals

Share on FacebookShare on TwitterShare on WhatsappShare on Telegram

› ಉಪವಾಸ ಮಾಡಿ

› ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ ರೂಪದಲ್ಲಿರುವ ಶಿವನ ಪೂಜೆಯೇ. ಆದುದರಿಂದ ಆ ದಿನ ವಾತಾವರಣದಲ್ಲಿರುವ ಶಿವ-ಲಹರಿಗಳು ಆಕರ್ಶಿತಗೊಂಡು ಆ ಜೀವಕ್ಕೆ ಇತರ 364 ದಿನಗಳ ಕಾಲ ಉಪಯುಕ್ತವಾಗುತ್ತವೆ. ಸ್ತ್ರೀಯರು ನಾಗ ದೇವರಿಗೆ ಪೂಜೆ ಸಲ್ಲಿಸುವುದರಿಂದ ಅವರಿಗೆ ಶಕ್ತಿ ತತ್ತ್ವ ಪ್ರಾಪ್ತವಾಗುತ್ತದೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

› ಸ್ತ್ರೀಯರು ನಾಗ ಪ್ರತಿಮೆಯನ್ನು ಸಹೋದರನೆಂದು ಪೂಜಿಸಿ
ಸ್ತ್ರೀಯರು ನಾಗ ದೇವರಿಗೆ ಪೂಜೆ ಸಲ್ಲಿಸುವುದರಿಂದ ಅವರ ಸಹೋದರನ ಆಯುಷ್ಯ ವೃದ್ಧಿಯಾಗುತ್ತದೆ.

› ಹೊಸ ಬಟ್ಟೆ ಮತ್ತು ಅಲಂಕಾರ ಧರಿಸಿ : ಇದರಿಂದ ಆನಂದ ಮತ್ತು ಚೈತನ್ಯದ ಲಹರಿಗಳು ಆಕರ್ಷಿಸಲ್ಪಡುತ್ತವೆ.

› ಸ್ತ್ರೀಯರು ಉಯ್ಯಾಲೆಯಲ್ಲಿ ಆಡಬೇಕು : ಇದರಿಂದ ಕ್ಷಾತ್ರಭಾವ ಮತ್ತು ಭಕ್ತಿಭಾವ ಹೆಚ್ಚಾಗಿ ಅದರಿಂದ ಸಾತ್ತ್ವಿಕತೆಯ ಲಹರಿಗಳು ಲಭಿಸುತ್ತವೆ.

› ಪ್ರಾರ್ಥನೆ ಮಾಡಿ
ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಿಸುವಂತಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣಗಳ ಶುದ್ಧಿಯಾಗಲಿ.’
ನಾಗರ ಪಂಚಮಿಯಂದು ಸಹೋದರಿಯ ಮೊರೆಯು ಈಶ್ವರನು ಆಲಿಸುತ್ತಾನೆ. ಆದುದರಿಂದ ಸಹೋದರಿಯು ತನ್ನ ಸಹೋದರನ ಉನ್ನತಿಗಾಗಿ ದೇವರಲ್ಲಿ ಕಳಕಳಿಯಿಂದ ಮುಂದಿನಂತೆ ಪ್ರಾರ್ಥಿಸಬೇಕು – ‘ದೇವರೇ, ನನ್ನ ಸಹೋದರನಿಗೆ ಸದ್ಬುದ್ಧಿ, ಶಕ್ತಿ ಮತ್ತು ಸಾಮರ್ಥ್ಯವನ್ನು ದಯಪಾಲಿಸಿ’.

ನಾಗರಪಂಚಮಿಯಂದು ಇವನ್ನು ಮಾಡದಿರಿ

  • ಭೂಮಿ ಅಗೆಯುವುದು
  • ಉಳುಮೆ ಮಾಡುವುದು
  • ಕತ್ತರಿಸುವ ಕೆಲಸಗಳು
  • ಕರಿಯುವುದು
  • ಹೊಲಿಗೆ ಮಾಡುವುದು

ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯುವುದು ಕೂಡ ನಿಷೇಧಿಸಲಾಗಿದೆ. ಆದರೆ ವರ್ಷವಿಡೀ ಈ ಕೃತಿಗಳನ್ನು ಮಾಡುವುದರ ಮೇಲೆ ಯಾವುದೇ ನಿರ್ಬಂಧವಿಲ್ಲ. ಹಾಗಾದರೆ ನಾಗರಪಂಚಮಿಯಂದು ಈ ಕೃತಿಗಳನ್ನು ನಿಷೇಧಿಸಿರುವ ಕಾರಣ ಮತ್ತು ಅವುಗಳನ್ನು ಮಾಡುವುದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳೋಣ.

ನಾಗದೇವತೆಯು ಇಚ್ಛೆಯ ಪ್ರತೀಕ. ಇಚ್ಛೆಯ ಪ್ರವರ್ತಕ (ಅಂದರೆ ಇಚ್ಛೆಗೆ ವೇಗ ನೀಡುವ) ಮತ್ತು ಸಕಾಮ ಇಚ್ಛೆಯನ್ನು ಪೂರ್ಣಗೊಳಿಸುವ ದೇವತೆಯೂ ಹೌದು. ನಾಗದೇವರು ಇಚ್ಛೆಗೆ ಸಂಬಂಧಿಸಿದ ಕನಿಷ್ಠ ದೇವತೆಯಾಗಿದ್ದಾರೆ. ನಾಗರಪಂಚಮಿಯಂದು ಸಂಬಂಧಸಿದ ತತ್ತ್ವದ ದೇವತೆಗಳಿಂದ ನಿರ್ಮಾಣವಾಗುವ ಇಚ್ಛಾ ಲಹರಿಗಳು ಭೂಮಿಯ ಮೇಲೆ ಅವತರಿಸುವುದರಿಂದ ವಾಯುಮಂಡಲದಲ್ಲಿ ನಾಗದೇವತೆಯ ತತ್ತ್ವದ ಪ್ರಮಾಣವು ಹೆಚ್ಚಿರುತ್ತದೆ. ಈ ದಿನದಂದು ಭೂಮಿಯಲ್ಲಿರುವ ಇಚ್ಛಾಜನ್ಯ ದೇವತಾಸ್ವರೂಪ ಲಹರಿಗಳು ಘನವಾಗುವ ಪ್ರಮಾಣವೂ ಹೆಚ್ಚಿರುತ್ತದೆ. ಹೆಚ್ಚುವುದು, ಕೊಯ್ಯುವುದು, ಭೂಮಿ ಉಳುವುದು ಮುಂತಾದ ಕೃತಿಗಳಿಂದ ರಜ-ತಮಕ್ಕೆ ಸಂಬಂಧಿಸಿದ ಇಚ್ಛಾಲಹರಿಗಳು (ಅಂದರೆ ದೇವತಾಜನ್ಯ ಇಚ್ಛಾಲಹರಿಗಳ ಕಾರ್ಯವನ್ನು ವಿರೋಧಿಸುವ ಲಹರಿಗಳು) ವಾಯುಮಂಡಲದಲ್ಲಿ ಹೊರಸೂಸುವ ಪ್ರಮಾಣವು ಹೆಚ್ಚಾಗುವುದರಿಂದ ಈ ದಿನದಂದು ನಾಗದೇವತೆಯ ಲಹರಿಗಳಿಗೆ ತಮ್ಮ ಕಾರ್ಯ ಮಾಡುವಲ್ಲಿ ಅಡಚಣೆಗಳು ಬರಬಹುದು. ಈ ಕಾರಣದಿಂದ ನಾಗರಪಂಚಮಿಯಂದು ಹೆಚ್ಚುವುದು, ಕರಿಯುವುದು, ಉಳುಮೆ, ಹೊಲಿಗೆ ಮುಂತಾದ ಕೃತಿಗಳನ್ನು ಮಾಡುವುದರಿಂದ ಪಾಪ ತಗಲಬಹುದು.

ನಾಗರಪಂಚಮಿಯ ತುಲನೆಯಲ್ಲಿ ಇತರ ದಿನಗಳಂದು ಇಂತಹ ದೇವತಾಜನ್ಯ ಇಚ್ಛಾಲಹರಿಗಳು ಭೂಮಿಯತ್ತ ಬಾರದಿರುವುದರಿಂದ ಇಂತಹ ಕೃತಿಗಳನ್ನು ಮಾಡುವುದರಿಂದ ಸಮಷ್ಟಿ ಪಾಪ ತಗಲುವ ಪ್ರಮಾಣವೂ ಕಡಿಮೆಯಿರುತ್ತದೆ. ಈ ಕಾರಣದಿಂದಲೇ ಆಯಾ ದಿನದಂದು ಕಾರ್ಯನಿರತವಾಗಿರುವ ದೇವತೆಗಳ ತತ್ತ್ವಕ್ಕನುಗುಣವಾಗಿ ಆಯಾ ದಿನದಂದು ಆ ದೇವತೆಯ ಉತ್ಸವ ಅಥವಾ ಹಬ್ಬವನ್ನು ಆಚರಿಸಲು ಹಿಂದೂ ಧರ್ಮವು ಕಲಿಸುತ್ತದೆ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: #ನಾಗರಪಂಚಮಿ #NagaraPanchami #NagaPanchami2026 #Nagadevata #HinduFestival #KarnatakaNews #IndianTradition #SanatanaDharma #FestivalSpecial #ReligiousNews #saakshatv
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram