ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

admin by admin
July 19, 2026
in Astrology, Newsbeat, Uncategorized, ಜ್ಯೋತಿಷ್ಯ
Why newly married couple separate in Ashadha

Why newly married couple separate in Ashadha

Share on FacebookShare on TwitterShare on WhatsappShare on Telegram

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..?

ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ ಬಹಳ ಸಂತಸವಾಗುತ್ತದೆ. ಅವರು ಯಾರೆಂದರೆ ಈಗ ತಾನೆ ವಿವಾಹವಾದು ವಧು. ಹೊಸದಾಗಿ ವಿವಾಹವಾದ ಹೆಣ್ಣು ಮಕ್ಕಳಿಗೆ ತವರಿಗೆ ಹೋಗುವ ಸಂಭ್ರಮ ಗರಿಗೆದರುವುದು. ಇನ್ನು ಹೊಸದಾಗಿ ವಿವಾಹವಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದು ಎಂದು ಹೇಳುತ್ತಾರೆ.

Related posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

July 19, 2026
ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಕೆಲವು ಕಡೆಯಲಂತು ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಒಟ್ಟಿಗೆ ಜೊತೆಗಿರಬಾರದು ಹಾಗು ಒಂದೇ ಒಸ್ತಿಲು ತುಳಿಯಬಾರದು ಎಂದು ಹೇಳುತ್ತಾರೆ. ನಮ್ಮ ಹಿರಿಯರು ಮಾಡಿರುವ ಈ ಸಂಪ್ರದಾಯಕ್ಕೆ ಒಂದು ರೀತಿಯ ಅರ್ಥವಿರುತ್ತದೆ. ಏಕೆ ಈ ರೀತಿ ಹೇಳುತ್ತಾರೆ ಎಂಬುವುದನ್ನು ವೈಜ್ಞಾನಿಕವಾಗಿ ಹೇಳಿದರೆ ಇನ್ನು ಕೆಲವರು ಇದರ ಸಾಮಾಜಿಕ- ಆರ್ಥಿಕ ಕಾರಣವಿದೆ ಎನ್ನುತ್ತಾರೆ. ಇನ್ನು ಜ್ಯೋತಿಷ್ಯ ಕೂಡ ಏಕೆ ಈ ರೀತಿಯ ಸಂಪ್ರದಾಯವಿದೆ ಎಂಬುವುದಕ್ಕೆ ತನ್ನದೇ ಆದ ವ್ಯಾಖ್ಯಾನ ನೀಡುತ್ತದೆ.

ಇಂದಿನಿಂದ ಮುಂದಿನ ಅಮಾವಾಸ್ಯೆವರೆಗೆ ಆಷಾಢ ಮಾಸ ಶರುವಾಗಿದೆ. ಈ ವೇಳೆ ಯಾರು ಶುಭಕಾರ್ಯಗಳನ್ನ ಮಾಡಲ್ಲ. ಆದ್ರೆ ಹೊಸದಾಗಿ ಮದುವೆಯಾದ ಹೆಣ್ಮಕ್ಕಳಿಗೆ ಅಂತೂ ಸಂಭ್ರಮ ಹೆಚ್ಚಾಗಿದೆ

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಹೇಳುತ್ತಾರೆ. ಇನ್ನು ಆಂಧ್ರ ಕಡೆಯಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಜೊತೆಗಿರಬಾರದೆಂದು ಹೇಳುತ್ತಾರೆ. ಅತ್ತೆ-ಸೊಸೆ ಜೊತೆಗಿರಬಾರದು, ಹೊಸದಾಗಿ ಮದುವೆಯಾದ ಗಂಡ-ಹೆಂಡತಿ ಜೊತೆಗಿರಬಾರದು ಎಲ್ಲವೂ ಒಂದೇ ಅರ್ಥ ಸೂಚಿಸುತ್ತದೆ.

ಏಕೆಂದರೆ ಹಿಂದಿನ ಕಾಲದಲ್ಲಿ ಕೂಡು ಕುಟುಂಬ ಇತ್ತು, ಅತ್ತೆ, ಗಂಡನ ಜೊತೆ ವಾಸಿಸುತ್ತಿದ್ದರು, ಆಷಾಢದಲ್ಲಿ ಅತ್ತೆ-ಸೊಸೆ ಜೊತೆಗಿರಬಾರದೆಂದರೆ ಪರೋಕ್ಷವಾಗಿ ಗಂಡನ ಬಿಟ್ಟು ಹೆಣ್ಮಕ್ಕಳು ದೂರ ಇರುತ್ತಾರೆ.

ಹಿರಿಯರು ಮಾಡಿರುವ ಈ ರೀತಿಯ ಸಂಪ್ರದಾಯಕ್ಕೆ ಒಂದು ರೀತಿಯ ಅರ್ಥವಿರುತ್ತದೆ. ಏಕೆ ಈ ರೀತಿ ಹೇಳುತ್ತಾರೆ ಎಂಬುವುದನ್ನು ಕೆಲವರು ವೈಜ್ಞಾನಿಕವಾಗಿ ಇನ್ನು ಕೆಲವರು ಇದರ ಸಾಮಾಜಿಕ- ಆರ್ಥಿಕ ಕಾರಣವಿದೆ ಎನ್ನುತ್ತಾರೆ. ಇನ್ನು ಜ್ಯೋತಿಷ್ಯ ಕೂಡ ಏಕೆ ಈ ರೀತಿಯ ಸಂಪ್ರದಾಯವಿದೆ ಎಂಬುವುದಕ್ಕೆ ತನ್ನದೇ ಆದ ವ್ಯಾಖ್ಯಾನ ನೀಡುತ್ತದೆ.
ಜ್ಯೋತಿಷ್ಯ ಪ್ರಕಾರ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ
ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಸಂತಾನ ಪಡೆಯಲು ಆಷಾಢ ಮಾಸ ಒಳ್ಳೆಯದಲ್ಲವೆಂದು ಜ್ಯೋತಿಷ್ಯಶಾಸ್ತ್ರ ಕೂಡ ಹೇಳುತ್ತಾರೆ. ಮಗು ಜನಿಸಿದಾಗ ಜಾತಕದಲ್ಲಿ ಸೂರ್ಯ ಮತ್ತು ಶುಕ್ರ ಇದ್ದರೆ ಒಳ್ಳೆಯದು ಅಂತಾರೆ. ಆದರೆ ಯಾರೂ ತಮ್ಮ ಮಕ್ಕಳ ಜಾತಕದಲ್ಲಿ ಬುಧ ದುರ್ಬಲನಾಗಿರುವುದು ಬಯಸುವುದಿಲ್ಲ. ಆಷಾಢದಲ್ಲಿ ಗರ್ಭಧಾರಣೆಯಾದರೆ ಬುಧ ದುರ್ಬಲನಾಗಿರುತ್ತಾನೆ .
ಯೋಗ್ಯ ಸಂತಾನಕ್ಕೆ ಸಂಸ್ಕಾರ ಆಷಾಢ ಕಳೆದು ಶ್ರಾವಣಮಾಸ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ಮೊದಲ ವರ್ಷವೇ ಏಕೆ ಎಂಬುವುದಕ್ಕೆ ದೊರೆಯುವ ಕಾರಣಗಳು?
ವೈದ್ಯಕೀಯವಾಗಿ ಚೊಚ್ಚಲ ಹೆರಿಗೆಯನ್ನು ಹೆಣ್ಣಿಗೆ ಮರು ಹುಟ್ಟು ಎಂದು ಪರಿಗಣಿಸಲಾಗಿದೆ. ಅಲ್ಲದೆ ಹುಟ್ಟಿದ ಮೊದಲನೇ ಮಗುವನ್ನು ಮನೆಯ ವಾರಾಸುದಾರ ಎಂದು ಹೇಳುತ್ತಾರೆ.ಹುಟ್ಟುವ ಮೊದಲ ಮಗು ಒಳ್ಳೆಯ ನಕ್ಷತ್ರದಲ್ಲಿ ಹುಟ್ಟುವಂತಾಗಬೇಕು ಎಂದು ಹೇಳುತ್ತಾರೆ.

 

    •  karnataka

Tags: #AshadhaMonth #IndianTraditions #NewlyWedded #MaritalTraditions #ScientificCulture #IndianRituals#VedicWisdom
ShareTweetSendShare
Join us on:

Related Posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

by admin
July 19, 2026
0

ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram