ADVERTISEMENT
Friday, December 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology-25-10-2022 ಮಂಗಳವಾರ ಗ್ರಸ್ತಾಸ ಖಂಡಗ್ರಾಸ ಸೂರ್ಯಗ್ರಹಣ,

Astrology-ಯಾವ ರಾಶಿಗೆ ತೊಂದರೆ ಹಾಗೂ ಈ ರಾಶಿಯವರು ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು..??

Ranjeeta MY by Ranjeeta MY
October 10, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Astrology-25-10-2022 ಮಂಗಳವಾರ ಗ್ರಸ್ತಾಸ ಖಂಡಗ್ರಾಸ ಸೂರ್ಯಗ್ರಹಣ, ಯಾವ ರಾಶಿಗೆ ತೊಂದರೆ ಹಾಗೂ ಈ ರಾಶಿಯವರು ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು..??

ಶುಭಕೃತ್ ಸಂವತ್ಸರದ ಆಶ್ವೀಜ ಕೃಷ್ಣ ಅಮಾವಾಸ್ಯೆ ಯು ಮಂಗಳ ವಾರ ತಾ. 25-10- 2022ರಂದು ಸ್ವಾತಿ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಗ್ರಹಣವು ಸಂಭವಿಸಲಿದೆ.

Related posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 12, 2025
ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

December 11, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ .  ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ 85489 98564

.ಶಾಂತಿ ವಿಚಾರ

ಅರಿಷ್ಠ ಇರುವ ರಾಶಿಯವರು ಗ್ರಹಣ ಆರಂಭ ಕಾಲದಲ್ಲಿ ಸ್ನಾನವನ್ನು ಮಾಡಿ
ಯಥಾಯೋಗ್ಯತಾನುಸಾರ ಹುರುಳಿ (ಕುಳಿತ್ಥ) ಮತ್ತು ಗೋಧಿಯನ್ನು ಕೆಂಪು ವಸ್ತ್ರದಲ್ಲಿ ಇಟ್ಟು ವಿಷ್ಣು ಸಹಸ್ರನಾಮ ಅಥವಾ ಇತರೆ ಸ್ತೋತ್ರಗಳನ್ನು ಪಠಿಸಿ
ದಾನ ಮಾಡಬಹುದು.ಈ ಕೆಳಗಿನ ಶ್ಲೋಕವನ್ನು ಗ್ರಹಣಕಾಲದಲ್ಲಿ ಪಠಿಸುವುದು.

ಶ್ಲೋಕ :

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷಭವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು ||

ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು :-

೧. ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಲೇಬೇಕು.

೨. ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ‌ ‌

೩ ಗ್ರಹಣದ ಸೂತಕವು ಗ್ರಹಣ ಆರಂಭದ ಒಂಬತ್ತು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನದ ನಂತರ ಸೂತಕ ಮುಕ್ತಾಯವಾಗುತ್ತದೆ.

೪. ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ‌ ‌ ‌

೫. ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು. ‌

‌೬ . ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಶುದ್ದ ಜಲದಿಂದ ಮನೆಯ ಎಲ್ಲಾ ಭಾಗಗಳಲ್ಲಿಯೂ (ದೇವರ ಕೋಣೆ) ಪ್ರೋಕ್ಷಿಸಬೇಕು. ‌ ‌ ‌

೭. ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.

೮. ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಭೆ ಅಥವ ತುಳಸಿ ಅಥವಾ ಗರಿಕೆ ಯನ್ನು ಹಾಕಿರಬೇಕು.

೯. ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು.

ಈ ದಿನ ಮಧ್ಯಾಹ್ನ ಮತ್ತು ರಾತ್ರಿ ಭೋಜನ ನಿಷೇಧ.
ಉಡುಪಿಗೆ ಸಂಬಂಧಿಸಿದಂತೆ ಗ್ರಹಣದ ಸ್ಪರ್ಶ – ಮೊಕ್ಷಾದಿವಿವರಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಗ್ರಹಣ ಸ್ಪರ್ಶ: ಸಾಯಂಕಾಲ ಘಂ 05-08
ಗ್ರಹಣ ಮಧ್ಯ : ಸಾಯಂಕಾಲ ಘಂ 05-50
ಸೂರ್ಯಾಸ್ತ : ಸಾಯಂಕಾಲ 06-06
ಗ್ರಹಣ ಮೋಕ್ಷ : ರಾತ್ರಿ ಘಂ 06:29
ಗ್ರಹಣ ದೃಶ್ಯ ಪರ್ವಕಾಲ : 58 ನಿಮಿಷ

ತುಲಾ, ವೃಶ್ಚಿಕ, ಮೀನ, ವೃಷಭ, ಕರ್ಕಾಟಕ ರಾಶಿಯವರಿಗೆ ಅರಿಷ್ಠ

ಕುಂಭ, ಮೇಷ, ಮಿಥುನ, ಕನ್ಯಾ ರಾಶಿಯವರಿಗೆ ಮಧ್ಯಮ. ಉಳಿದ ರಾಶಿಯವರಿಗೆ ಶುಭ ಫಲ

ಅಬಾಲ ವೃದ್ಧ ಆತುರರಿಗೆ ಮಧ್ಯಾಹ್ನ ಘಂಟೆ 2pm ಪರ್ಯಂತ ಆಹಾರ ಸೇವನೆಗೆ ಅವಕಾಶವಿದೆ. ಮತ್ತು ರಾತ್ರಿ 7pmರ ತರುವಾಯ ಆಹಾರ ಸ್ವೀಕರಿಸಬಹುದು.
ಉಳಿದವರು ಮರುದಿನ ಸೂರ್ಯೋದಯ ನಂತರ ಸ್ನಾನ ಮಾಡಿ ಆಹಾರ ಸ್ವೀಕರಿಸುವುದು.
ದೇವಳಗಳಲ್ಲಿ ಶ್ರೀ ದೇವರಿಗೆ ಅನ್ನ ನೈವೇದ್ಯವಿಲ್ಲ.

Tags: #astrology
ShareTweetSendShare
Join us on:

Related Posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 12, 2025
0

ಡಿಸೆಂಬರ್ 12, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ...

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

by admin
December 11, 2025
0

ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ.. ಪ್ರತಿಯೊಬ್ಬರೂ ತುಂಬಾ ಕಷ್ಟಪಟ್ಟು ಕೆಲಸ ಮಾಡುವ ಮೂಲಕ ಅಥವಾ ನಿಮಗೆ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram