ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

ಸರ್ಪರಾಜ ವಾಸುಕಿಯು ಸಹ್ಯಾದ್ರಿ ಮಡಿಲಿನ ದಾರಾ ನದಿಯ ಪಕ್ಕದಲ್ಲಿನ ಬಿಲದ್ವಾರ ಗುಹೆಯಲ್ಲಿ ಅಡಗಿ ಕೊಳ್ಳುತ್ತಾನೆ. ಇದನ್ನು ತಿಳಿದ ಗರುಡನು ವಾಸುಕಿಯನ್ನು ಕೊಲ್ಲಲು ಬಿಲದ್ವಾರದ ಬಳಿ ಹೋಗುತ್ತಾನೆ. ಗರುಡ ಮತ್ತು ವಾಸುಕಿಯ ಕಾಳಗದ ವಿಷಯ ತಿಳಿದ ಇವರ ತಂದೆಯಾದ ಕಶ್ಯಪ ಮಹಾಮುನಿ ಇವರಿಬ್ಬರ ನಡುವೆ ಪ್ರವೇಶಿಸುತ್ತಾನೆ. ವಾಸುಕಿ ಶಿವಭಕ್ತನಾಗಿದ್ದ, ಆತನಿಂದ ಅನೇಕ ಲೋಕಕಲ್ಯಾಣ ಕಾರ್ಯಗಳು ಆಗಬೇಕಾಗಿರುವುದರಿಂದ ಆತನನ್ನು ಕೊಲ್ಲದಂತೆ ಕಶ್ಯಪ ಮಹಾಮುನಿಗಳು ಗರುಡನಿಗೆ ಮನವಿ ಮಾಡುತ್ತಾರೆ. ಗರುಡನಿಂದ ತಪ್ಪಿಸಿಕೊಂಡ ವಾಸುಕಿಯು ಸರ್ಪಗಳನ್ನು ಗರುಡನಿಂದ ರಕ್ಷಿಸಲು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಇರುವ ಜಾಗದಲ್ಲಿ ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ.

Naveen Kumar B C by Naveen Kumar B C
March 30, 2023
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

 

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ!
ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ :

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ ಬಿಲದ್ವಾರ ಎಂಬ ಪವಿತ್ರ ಗುಹೆ ಇದೆ. ಕಶ್ಯಪ ಮಹಾಮುನಿಗಳಿಗೆ ವಿನುತ ಮತ್ತು ಕದ್ರು ಎಂಬ ಇಬ್ಬರು ಹೆಂಡತಿಯರು ಇರುತ್ತಾರೆ. ವಿನುತನ ಮಗ ಗರುಡ, ಕದ್ರುವಿನ ಮಕ್ಕಳು ಸರ್ಪಗಳು. ಒಮ್ಮೆ ಗರುಡನಿಗೂ ಸರ್ಪಗಳಿಗೂ ದ್ವೇಷ ಉಂಟಾಗಿ ಸಹಸ್ರಾರು ಸರ್ಪಗಳನ್ನು ಗರುಡನು ಕೊಲ್ಲುತ್ತಾನೆ. ಸರ್ಪಗಳು ಗರುಡನಿಂದ ತಪ್ಪಿಸಿಕೊಳ್ಳಲು ಸಿಕ್ಕಸಿಕ್ಕಲ್ಲಿ ಅಡಗಿಕೊಳ್ಳುತ್ತವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸರ್ಪರಾಜ ವಾಸುಕಿಯು ಸಹ್ಯಾದ್ರಿ ಮಡಿಲಿನ ದಾರಾ ನದಿಯ ಪಕ್ಕದಲ್ಲಿನ ಬಿಲದ್ವಾರ ಗುಹೆಯಲ್ಲಿ ಅಡಗಿ ಕೊಳ್ಳುತ್ತಾನೆ. ಇದನ್ನು ತಿಳಿದ ಗರುಡನು ವಾಸುಕಿಯನ್ನು ಕೊಲ್ಲಲು ಬಿಲದ್ವಾರದ ಬಳಿ ಹೋಗುತ್ತಾನೆ. ಗರುಡ ಮತ್ತು ವಾಸುಕಿಯ ಕಾಳಗದ ವಿಷಯ ತಿಳಿದ ಇವರ ತಂದೆಯಾದ ಕಶ್ಯಪ ಮಹಾಮುನಿ ಇವರಿಬ್ಬರ ನಡುವೆ ಪ್ರವೇಶಿಸುತ್ತಾನೆ. ವಾಸುಕಿ ಶಿವಭಕ್ತನಾಗಿದ್ದ, ಆತನಿಂದ ಅನೇಕ ಲೋಕಕಲ್ಯಾಣ ಕಾರ್ಯಗಳು ಆಗಬೇಕಾಗಿರುವುದರಿಂದ ಆತನನ್ನು ಕೊಲ್ಲದಂತೆ ಕಶ್ಯಪ ಮಹಾಮುನಿಗಳು ಗರುಡನಿಗೆ ಮನವಿ ಮಾಡುತ್ತಾರೆ. ಗರುಡನಿಂದ ತಪ್ಪಿಸಿಕೊಂಡ ವಾಸುಕಿಯು ಸರ್ಪಗಳನ್ನು ಗರುಡನಿಂದ ರಕ್ಷಿಸಲು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಇರುವ ಜಾಗದಲ್ಲಿ ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ.

ವಾಸುಕಿಯ ತಪಸ್ಸಿಗೆ ಶಿವನು ಪ್ರತ್ಯಕ್ಷನಾಗಿ ತನ್ನ ಮಗ ಸುಬ್ರಹ್ಮಣ್ಯನು ಸರ್ಪಗಳ ರಕ್ಷಕನಾಗಿ ಇದೆ ಕ್ಷೇತ್ರದಲ್ಲಿ ನೆಲೆ ನಿಲ್ಲುತ್ತಾನೆ ಎಂದು ಹೇಳಿದನು. ಅದರಂತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ವಾಸುಕಿಯ ಜೊತೆಗೆ ಸುಬ್ರಮಣ್ಯ ದೇವರು ನೆಲೆ ನಿಲ್ಲುತ್ತಾರೆ. ಇಲ್ಲಿ ಸುಬ್ರಹ್ಮಣ್ಯ ಸ್ವಾಮಿಯನ್ನು ನಾಗ ಸ್ವರೂಪಿಯಾಗಿ ಪೂಜಿಸಲಾಗುತ್ತದೆ. ಸುಬ್ರಮಣ್ಯ ದೇವರನ್ನು ಧರೆಗೆ ಇಳಿಸಿದ ವಾಸುಕಿಯನ್ನು ದೈವ ಸ್ವರೂಪದಲ್ಲಿ ಪೂಜಿಸಲಾಗುತ್ತದೆ. ಸುಬ್ರಹ್ಮಣ್ಯ ಸ್ವಾಮಿಯು ಧರೆಗಿಳಿಯಲು ಕಾರಣಿಕರ್ತನಾದ ಗರುಡ ಬರದೆ ಸುಬ್ರಮಣ್ಯ ಕ್ಷೇತ್ರದಲ್ಲಿ ರಥವನ್ನು ಎಳೆಯುವುದಿಲ್ಲ. ಗರುಡನ ಭಯದಿಂದ ವಾಸುಕಿಯು ಅಡಗಿ ಕುಳಿತಿದ್ದ ಬಿಲದ್ವಾರ ಗುಹೆಗೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಹತ್ವವಿದೆ. ವಾಸುಕಿಯ ಅನುಗ್ರಹ ಪಡೆಯಲು ಭಕ್ತಾದಿಗಳು ಬಿಲದ್ವಾರ ಗುಹೆಗೆ ಆಗಮಿಸುತ್ತಾರೆ.

ಈ ಗುಹೆಗೆ ಎರಡು ದಾರಿಗಳಿವೆ ಒಂದು ದಾರಿ ದಕ್ಷಿಣಕ್ಕೆ ಸಾಗಿದೆ, ಇನ್ನೊಂದು ದಾರಿ ಉತ್ತರಕ್ಕೆ ಸಾಗುತ್ತದೆ. ಉತ್ತರಕ್ಕೆ ಸಾಗುವ ದಾರಿಯು ಕಾಶಿಗೆ ಹೋಗುತ್ತದೆ ಎಂಬ ನಂಬಿಕೆ ಇದೆ. ಪ್ರಾಚೀನ ಕಾಲದಲ್ಲಿ ಈ ದಾರಿಯ ಮೂಲಕ ಹಲವಾರು ಮಂದಿ ಕಾಶಿಗೆ ತೆರಳಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಮಣ್ಣು ಜರಿದು ಹೋಗಿದ್ದರಿಂದ ಹೋಗಲು ಆಗುತ್ತಿಲ್ಲ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಗುಹೆಯು ಕತ್ತಲಿನಿಂದ ಆವರಿಸಿದೆ. ಬಿಲದ್ವಾರ ಗುಹೆ ಪವಿತ್ರ ಗುಹೆ ಆಗಿರುವುದರಿಂದ ಭಕ್ತಾದಿಗಳು ಚಪ್ಪಲಿಯನ್ನು ಹಾಕಿಕೊಂಡು ಹೋಗುವಂತಿಲ್ಲ. ಮಳೆಗಾಲದಲ್ಲಿ ಕೆಸರಿನಿಂದ ಮುಚ್ಚಿಹೋಗುತ್ತದೆ. ಬಿಲದ್ವಾರ ಗುಹೆಯ ಎದುರಿಗೆ ವಾಸುಕಿ ಉದ್ಯಾನವನವಿದೆ. ಉದ್ಯಾನವನದಲ್ಲಿ ಸುಂದರ ನಾಗ ಶಿಲ್ಪವಿದೆ, ವಾಸುಕಿ ಮತ್ತು ಗರುಡ ಕಾದಾಡುವ ಸನ್ನಿವೇಶವನ್ನು ಬಿಂಬಿಸುವ ಶಿಲ್ಪಗಳಿವೆ. ಸುಬ್ರಮಣ್ಯ ದೇವಾಲಯಕ್ಕೆ ಹೋದರೆ ತಪ್ಪದೇ ಬಿಲದ್ವಾರಕ್ಕೆ ಹೋಗಿ ಬರಬೇಕು.

 

Astrology: A rare cave in Kukke Subrahmanya! Know complete information about it

Tags: #astrology
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram