ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : 99% ಜನರಿಗೆ ಕುಕ್ಕೆ ಸುಬ್ರಹ್ಮಣ್ಯದ ಅತೀ ದೊಡ ಈ ರಹಸ್ಯ ಗೋತ್ತೇ ಇಲ್ಲಾ..

Namratha Rao by Namratha Rao
November 30, 2022
in Astrology, News, Newsbeat, ಜ್ಯೋತಿಷ್ಯ
kukke subrahmanya
Share on FacebookShare on TwitterShare on WhatsappShare on Telegram

Astrology : 99% ಜನರಿಗೆ ಕುಕ್ಕೆ ಸುಬ್ರಹ್ಮಣ್ಯದ ಅತೀ ದೊಡ ಈ ರಹಸ್ಯ ಗೋತ್ತೇ ಇಲ್ಲಾ..

ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ. ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತು ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ. ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟ್, ಬನಿಯಾನುಗಳನ್ನು ತೆಗೆಯಬೇಕಾಗುವುದು.

ಕುಕ್ಕೆ ಸುಬ್ರಹ್ಮಣ್ಯ ನಾಗಗಳ ವಾಸಸ್ಥಾನವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು. ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತ್ತಿರುತ್ತಾರೆ.

ಕುಕ್ಕೆ ಸುಬ್ರಹ್ಮಣ್ಯವು ಮೊದಲು ‘ಕುಕ್ಕೆಪಟ್ಟಣ’ ವಾಗಿತ್ತು. ಈ ಕುಕ್ಕೆಪಟ್ಟಣವು ಬಲ್ಲಾಳರಾಜನ ಆಡಳಿತಕ್ಕೆ ಒಳಪಟ್ಟಿತ್ತು. ಆದ್ದರಿಂದ ಬಲ್ಲಾಳ ರಾಜನ ಮೂರ್ತಿಯು ಈಗಲೂ ದೇವಸ್ಥಾನದಲ್ಲಿ ಗೌರವವನ್ನು ಪಡೆಯುತ್ತಿದೆ. ಕುಲ್ಕುಂದ ಹತ್ತಿರ ರಾಜನ ಅರಮನೆ ಇರುವ ಅಡಿಸ್ಥಳವನ್ನು ಈಗಲೂ ಕಾಣಬಹುದು.

ಕುಕ್ಕೆ ಪಟ್ಟಣದಲ್ಲಿ ಬ್ರಾಹ್ಮಣರು ವಾಸಿಸುವ ಬೀದಿಯನ್ನು ಅಗ್ರಹಾರವೆಂದು, ವಾಲಗದವರು ವಾಸಿಸುವ ಪ್ರದೇಶವನ್ನು ವಾಲಗಕೇರಿಯೆಂದು, ಅರಮನೆಯ ಕುದುರೆಗಳನ್ನು ಕಟ್ಟುವ ಲಾಯಗಳಿರುವ ಪ್ರದೇಶವನ್ನು ಕುದುರೆ ಮಜಲು ಎಂದು, ಆನೆಗಳನ್ನು ಸಾಕುತ್ತಿರುವ ಪ್ರದೇಶವನ್ನು ಆನೆಗುಂಡಿಯೆಂದು, ಮಲ್ಲಿಗೆ ಬೆಳೆಯುತ್ತಿದ್ದ ಪ್ರದೇಶವನ್ನು ಮಲ್ಲಿಗೆ ಮಜಲು ಎಂದು, ಕುಸ್ತಿ ನಡೆಯುತ್ತಿದ್ದ ಪ್ರದೇಶವನ್ನು ಗರಡಿ ಬಯಲು ಎಂದು, ಎತ್ತಿನ ಗಾಡಿಗಳನ್ನು ನಿಲ್ಲಿಸುತ್ತಿದ್ದ ಪ್ರದೇಶವನ್ನು ಬಂಡಿಮಾಳವೆಂದು, ಒಂಟೆಗಳನ್ನು ಕಟ್ಟುತ್ತಿದ್ದ ಜಾಗವನ್ನು ಒಂಟೆಗುಂಡಿ ಎಂದು ಕರೆಯುತ್ತಿದ್ದರು. ಇವುಗಳಲ್ಲಿ ಹೆಚ್ಚಿನ ಪ್ರದೇಶಗಳು ಈಗಲೂ ಅದೇ ಹೆಸರಿನಿಂದ ಕರೆಯಲ್ಪಡುತ್ತವೆ. ಗ್ರಾಮದಲ್ಲಿ ಅನೇಕ ಕಡೆ ಕುಕ್ಕೆಪಟ್ಟಣ ಇದ್ದ ಬಗ್ಗೆ ಹಾಗೂ ಜನವಸತಿ ಇದ್ದ ಬಗ್ಗೆ ಕುರುಹುಗಳು ಈಗಲೂ ದೊರೆಯುತ್ತಿವೆ. ಆದರೆ ಕುಕ್ಕೆ ಪಟ್ಟಣ ಯಾವ ರೀತಿಯಲ್ಲಿ ನಾಶ ಹೊಂದಿದೆ ಎಂಬುದರ ಬಗ್ಗೆ ಯಾರಿಗೂ ಖಚಿತ ಮಾಹಿತಿ ತಿಳಿದಿಲ್ಲ. ಆದರೆ ಒಂದಿಬ್ಬರ ಅಭಿಪ್ರಾಯದ ಪ್ರಕಾರ ಸಿಡುಬುನಂತಹ ಭೀಕರ ರೋಗದಿಂದಾಗಿ ಜನ ಸರ್ವನಾಶವಾಗಿರಬಹುದು ಅಥವಾ ಗುಳೇ ಎದ್ದು ಹೋಗಿರಬಹುದು ಎಂದು ತಿಳಿದು ಬರುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸುವ ಭಕ್ತಿಗೀತೆಯಲ್ಲಿ ಕುಕ್ಕೆ ಪಟ್ಟಣದ ಪ್ರಸ್ತಾವನ್ನು ನಾವು ಗಮನಸಿಬಹುದು, ಕುಕ್ಕೆ ಪಟ್ಟಣದ ನಾಶವಾದ ನಂತರ ಪುನಃ 1904ರಿಂದ ಇಲ್ಲಿ ಜನ ವಾಸ ಮಾಡಲು ಪ್ರಾರಂಭಿಸಿದರು ಎಂದು ತಿಳಿದು ಬರುತ್ತದೆ. ಅಲ್ಲಿಂದ ನಂತರ ಕುಕ್ಕೆಪಟ್ಟಣದ ಪ್ರದೇಶವು ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಕರೆಯಲ್ಪಟ್ಟು ಇಂದು ಅತ್ಯಂತ ಪ್ರಸಿದ್ಧಿಯಾದ ಯಾತ್ರಾಸ್ಥಳವಾಗಿದೆ. ನಂತರ ಸುಬ್ರಹ್ಮಣ್ಯ ಶೀಘ್ರ ಪ್ರಗತಿಯಲ್ಲಿ ಬೆಳೆದು ಬಂದಿರುವುದಕ್ಕೆ ಈ ಪ್ರದೇಶದಲ್ಲಿದ್ದ ದೇವಸ್ಥಾನದ ಆಸ್ತಿತ್ವವೇ ಮುಖ್ಯ ಕಾರಣವಾಗಿದೆ.

Astrology biggest secret of kukke subrahmanya – saakshatv

Tags: #astrology#saakshatvkukke subrahmanya
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram